ಅಗಲಿದ ಪ್ತಥಮ ಗುರುವಿಗೆ ಅಕ್ಷರತರ್ಪಣ….
– ಚಾಮೆರ ದಿನೇಶ್ಬೆಳ್ಯಪ್ಪ ಮನೆಯೆಂಬ ಪಾಠಶಾಲೆಯಿಂದ ಕಲಿಕೆಯೆಡೆಗೆ ಹೆಜ್ಜೆ ಇಟ್ಟಾಗ ದೊರಕುವ ಅಂಗನವಾಡಿ ಎಂಬ ಮೊದಲ ಗುರುಕುಲದಲ್ಲಿನ ಟೀಚರ್ ಬಹುಪಾಲು ವಿದ್ಯಾರ್ಥಿಗಳಿಗೆ ಪ್ರಥಮ ಗುರುವಾಗಿರುತಿದ್ದರು. ನನಗೂ ಅಂತಃದೊಂದು ಗುರವಾಗಿ ಸಿಕ್ಕಿ, ತನ್ನ ವೃತ್ತಿಯುದ್ದಕ್ಕೂ, ಆ ನಂತರವೂ ಅತ್ಯಂತ ಪ್ರೀತಿಯಿಂದ, ಕಾಳಜಿಯಿಂದ ಆಶೀರ್ವಾದ ಮಾಡುತ್ತಿದ್ದ ಅತ್ಯಂತ ಗೌರವಾನ್ವಿತ ಟೀಚರ್ ನಿನ್ನೆ ತಮ್ಮ ಇಹಲೋಕ ಪ್ರಯಾಣವನ್ನು ಮುಗಿಸಿ, ಭೂಗರ್ಭದ ಒಡಲು ಸೇರಿದರು. ಅವರಿಗಾಗಿ ಅಕ್ಷರ ಪೋಣಿಸದಿದ್ದರೆ ಕಲಿತ ವಿದ್ಯೆಗೇ ಅವಮಾನ ಮಾಡಿದಂತೆಯೇ ಸರಿ. ಅದಕ್ಕೂ ಮುನ್ನ […]
Continue Reading
