Site icon nadubadenews.com

ಅರಮೇರಿ ಕಳಂಚೇರಿ ಮಠದಲ್ಲಿ ಹೊಂಬೆಳಕು  ಮಾಸಿಕ ತತ್ತ್ವಚಿಂತನಾ ಗೋಷ್ಠಿ…   

ಅರಮೇರಿ ಕಳಂಚೇರಿ ಮಠದಲ್ಲಿ ಹೊಂಬೆಳಕು  ಮಾಸಿಕ ತತ್ತ್ವಚಿಂತನಾ ಗೋಷ್ಠಿ…   
Spread the love
ಅರಮೇರಿ ಕಳಂಚೇರಿ ಮಠದಲ್ಲಿ ಹೊಂಬೆಳಕು  ಮಾಸಿಕ ತತ್ತ್ವಚಿಂತನಾ ಗೋಷ್ಠಿ…   

  ಅರಮೇರಿ. ಏ.15.[ಡಾ.ನರಸಿಂಹನ್] ‌ ದಿನಾಂಕ 20ನೇ ಏಪ್ರಿಲ್ 2025ರಂದು ಭಾನುವಾರ, ಸಂಜೆ 3ರಿಂದ 5 ಗಂಟೆಯವರೆಗೆ, ಅರಮೇರಿ ಕಳಂಚೇರಿ ಮಠದ ಶ್ರೀ ಲಿಂಗರಾಜ ಪ್ರಸಾದ ನಿಲಯದ ಸಭಾಂಗಣದಲ್ಲಿ 230ನೆಯ ಹೊಂಬೆಳಕು ಮಾಸಿಕ ತತ್ತ್ವಚಿಂತನಾಗೋಷ್ಠಿ ಜರುಗಲಿದೆ.    

            ಶ್ರೀ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮೂರ್ನಾಡು ಪದವಿಪೂರ್ವ ಕಾಲೇಜಿನ  ಪ್ರಾಧ್ಯಾಪಕರಾದ‌  ಶ್ರೀ ಕಿಗ್ಗಾಲು ಹರೀಶ್‌ರವರ ಪೂಚಂತೇ- ಕೃತಿಗಳು ಹಾಗೂ ಜೀವನ  ಎಂಬ ವಿಷಯದಲ್ಲಿ  ಉಪನ್ಯಾಸ  ಕಾರ್ಯಕ್ರಮ ನಡೆಯಲಿದೆ.

Exit mobile version