https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಆಧುನಿಕ ತಂತ್ರಜ್ಞಾನವನ್ನು ಬಳಸಿ  ಶೀಘ್ರದಲ್ಲಿ ಹುಲಿ  ಕಾರ್ಯಾಚರಣೆ ಪೂರ್ಣಗೊಳಿಸಿ: ಶಾಸಕ ಪೊನ್ನಣ್ಣ ಸೂಚನೆ…

ಆಧುನಿಕ ತಂತ್ರಜ್ಞಾನವನ್ನು ಬಳಸಿ ಶೀಘ್ರದಲ್ಲಿ ಹುಲಿ  ಕಾರ್ಯಾಚರಣೆ ಪೂರ್ಣಗೊಳಿಸಿ: ಶಾಸಕ ಪೊನ್ನಣ್ಣ ಸೂಚನೆ…

News, Informatin , Enteetinement and Advertisement
22/04/202522/04/2025nadubadenews@gmail.comLeave a Comment on ಆಧುನಿಕ ತಂತ್ರಜ್ಞಾನವನ್ನು ಬಳಸಿ ಶೀಘ್ರದಲ್ಲಿ ಹುಲಿ  ಕಾರ್ಯಾಚರಣೆ ಪೂರ್ಣಗೊಳಿಸಿ: ಶಾಸಕ ಪೊನ್ನಣ್ಣ ಸೂಚನೆ…
Spread the love
ಆಧುನಿಕ ತಂತ್ರಜ್ಞಾನವನ್ನು ಬಳಸಿ  ಶೀಘ್ರದಲ್ಲಿ ಹುಲಿ  ಕಾರ್ಯಾಚರಣೆ ಪೂರ್ಣಗೊಳಿಸಿ: ಶಾಸಕ ಪೊನ್ನಣ್ಣ ಸೂಚನೆ…

ಪೊನ್ನಂಪೇಟೆ, ಏ.22:  ಪೊನ್ನಂಪೇಟೆ ತಾಲೂಕು ಬಿರುನಾಣಿ ಗ್ರಾಮದ, ತೆರಾಲು ಭಾಗದಲ್ಲಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಯು ಪ್ರಗತಿಯಲ್ಲಿದ್ದು, ಸ್ಥಳಕ್ಕೆ ಭೇಟಿ ನೀಡಿದ ಮಾನ್ಯ ಶಾಸಕರು, ಸೆರೆ ಕಾರ್ಯಚರಣೆಯ ನೇತೃತ್ವ ವಹಿಸಿದ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಪಡೆದರು. ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನವನ್ನು ಬಳಸಿ ಅತ್ಯಂತ ಶೀಘ್ರದಲ್ಲಿ ಈ ಕಾರ್ಯಾಚರಣೆಗೆ ಅಂತ್ಯ ಹಾಡಬೇಕು ಎಂದು , ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ವನ್ಯಜೀವಿ-ಮಾನವ ಸಂಘರ್ಷ ಶಾಶ್ವತವಾಗಿ ತಡೆಗಟ್ಟುವ ಹಿನ್ನೆಲೆಯಲ್ಲಿ ಅತ್ಯಂತ ಗಂಭೀರವಾಗಿ ಕಾರ್ಯಸೂಚಿಗಳನ್ನು ರೂಪಿಸುತ್ತಿರುವ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಇಂದು ಅರಣ್ಯ ಇಲಾಖೆ ವತಿಯಿಂದ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಯ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆಯ ಸ್ಥಿತಿಗತಿಯನ್ನು ಪರಿಶೀಲಿಸಿದರು.          

       ಈ ಸಂದರ್ಭದಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಶ್ರೀ ಸಂಕೇತ್ ಪೂವಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಪೊನ್ನಂಪೇಟೆ ತಾಲೂಕು ಅಧ್ಯಕ್ಷರಾದ ಶ್ರೀ ಪ್ರಶಾಂತ್, ಬಿರುನಾಣಿ ವಲಯ ಅಧ್ಯಕ್ಷರಾದ ಪ್ರೀತಮ್, ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಸ್ಥಳೀಯರು ಉಪಸಿತರಿದ್ದರು.

Post navigation

ಮುದ್ದಂಡ ಕಪ್ ಹಾಕಿ ನಮ್ಮೆ: ಇದೇ ಪ್ರಥಮ ಬಾರಿಗೆ ವಿಡಿಯೋ ರೆಫರಲ್ ಪರಿಚಯ,  ಏ.27ರ ಸಮಾರೋಪಕ್ಕೆ ಸಚಿವರ ಶಾಸಕರ ದಂಡು…
ಕುಂದತ್‌ ಮೆ 3, 4ಲ್‌  4×4  ಕೂರ್ಗ್‌ ಚಾಲೆಂಜ್‌  ಸಾರೋಟ್‌ ಓಟ್… (ವೆಹಿಕಲ್‌ ರ್ಯಾಲಿ)

Related Posts

ಗೋಣಿಕೊಪ್ಪ ಕಾವೇರಿ ಕಾಲೇಜ್‌ಲ್‌  ಕೊಡವ ತಕ್ಕ್ ಎಳ್ತ್‌ಕಾರಡ ಕೂಟತ್ರ ತರಾವರಿ ಕಾರ್ಬಾರ್…

ಗೋಣಿಕೊಪ್ಪ ಕಾವೇರಿ ಕಾಲೇಜ್‌ಲ್‌  ಕೊಡವ ತಕ್ಕ್ ಎಳ್ತ್‌ಕಾರಡ ಕೂಟತ್ರ ತರಾವರಿ ಕಾರ್ಬಾರ್…

27/05/202527/05/2025nadubadenews@gmail.com
ಕೊಡಗು ದಂತ ವೈದ್ಯಕೀಯ ಕಾಲೇಜಿನಲ್ಲಿ ಪಹಲ್ಗಾಮ್’ನಲ್ಲಿ ಉಗ್ರವಾದಿಗಳ ಅಟ್ಟಹಾಸಕ್ಕೆ ಬಲಿಯಾದ ದೇಶದ ನಾಗರಿಕರಿಗೆ ಸಂತಾಪ…

ಕೊಡಗು ದಂತ ವೈದ್ಯಕೀಯ ಕಾಲೇಜಿನಲ್ಲಿ ಪಹಲ್ಗಾಮ್’ನಲ್ಲಿ ಉಗ್ರವಾದಿಗಳ ಅಟ್ಟಹಾಸಕ್ಕೆ ಬಲಿಯಾದ ದೇಶದ ನಾಗರಿಕರಿಗೆ ಸಂತಾಪ…

26/04/202526/04/2025nadubadenews@gmail.com
ಸೋಮವಾರಪೇಟೆ, P.M.Shri. ಪ್ರಾಥಮಿಕ ಶಾಲೆಗೆ 40ಲಕ್ಷದ ಕೊಡುಗೆ ನೀಡಿದ HP

ಸೋಮವಾರಪೇಟೆ, P.M.Shri. ಪ್ರಾಥಮಿಕ ಶಾಲೆಗೆ 40ಲಕ್ಷದ ಕೊಡುಗೆ ನೀಡಿದ HP

13/07/202513/07/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us