https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್‌ ವಿ.ಪೇಟೆ ತಾಲೂಕು ಅಧ್ಯಕ್ಷರಾಗಿ ಮುಕ್ಕಾಟಿರ ಕಾವೇರಮ್ಮ ಆಯ್ಕೆ

ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್‌ ವಿ.ಪೇಟೆ ತಾಲೂಕು ಅಧ್ಯಕ್ಷರಾಗಿ ಮುಕ್ಕಾಟಿರ ಕಾವೇರಮ್ಮ ಆಯ್ಕೆ

News, Informatin , Enteetinement and Advertisement
22/07/202522/07/2025nadubadenews@gmail.comLeave a Comment on ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್‌ ವಿ.ಪೇಟೆ ತಾಲೂಕು ಅಧ್ಯಕ್ಷರಾಗಿ ಮುಕ್ಕಾಟಿರ ಕಾವೇರಮ್ಮ ಆಯ್ಕೆ
Spread the love
ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್‌ ವಿ.ಪೇಟೆ ತಾಲೂಕು ಅಧ್ಯಕ್ಷರಾಗಿ ಮುಕ್ಕಾಟಿರ ಕಾವೇರಮ್ಮ ಆಯ್ಕೆ

ವಿರಾಜಪೇಟೆ, ಜು.22(nadubadenews); ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್‌ ವಿರಾಜಪೇಟೆ ತಾಲೂಕು ಅಧ್ಯಕ್ಷರಾಗಿ ಮುಕ್ಕಾಟಿರ ಕಾವೇರಮ್ಮ ಅವರನ್ನು ಆಯ್ಕೆ ಮಾಡಲಾಗಿದೆ. ಸಂಘಟನೆಯ ಜಿಲ್ಲಾಧ್ಯಕ್ಷ ಚಾಮೆರ ದಿನೇಶ್‌ ಬೆಳ್ಯಪ್ಪ ಅವರ ಉಪಸ್ಥತಿಯಲ್ಲಿ ಇಂದು ನಡೆದ ವಿರಾಜಪೇಟೆ ತಾಲೂಕು ಸಮಿತಿ ಸಭೆಯಲ್ಲಿ ಹಾಲಿ ಅಧ್ಯಕ್ಷರಾಗಿದ್ದ  ವಿಜಯ್‌ ಪೂಜಾರಿ ಅವರು ವಯಕ್ತಿಕ ಕಾರಣದಿಂದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸದಸ್ಯರಾಗಿ ಮುಂದುವರೆಯಲಿದ್ದಾರೆ. ತಾಲೂಕು ಸಮಿತಿ ಉಪಾಧ್ಯಕ್ಷೃಆಗಿ ಕೆ.ಡಿ.ಹರೀಶ್‌, ನೂತನ ಸದಸ್ಯರಾಗಿ ಗೋಪಮ್ಮ ಅವರನ್ನು ಆಯ್ಕೆ ಮಾಡಲಾಯಿತು.  ಸಭೆಯಲ್ಲಿ ಸಂಘಟನೆಯ ಜಿಲ್ಲಾ  ಕಾರ್ಯದರ್ಶಿ ಕರನೆರವಂಡ ಡ್ಯಾನಿ ಕುಶಾಲಪ್ಪ ಸೇರಿದಂತೆ ಪಧಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Post navigation

ಅರೆಭಾಷೆ ಗೌಡ ಜನಾಂಗಕ್ಕೆ ಅನುಕೂಲ ಮಾಡಿದ್ದು  ಕಾಂಗ್ರೆಸ್‌ ಮಾತ್ರ; ಸೂರ್ತಲೆ ಸೋಮಣ್ಣ ಅಭಿಮತ
ಬೆಂಗಳೂರ್‌ ಕೊಡವ ಸಮಾಜ ಚುನಾವಣೆ; ಒತ್ತೆ ಪೈಪೋಟಿಲ್ ಸರ್ಕಂಡ ಸೋಮಯ್ಯ

Related Posts

ಇದೊಂದು ಬೋಗಸ್‌ ಬಡ್ಜೆಟ್‌ : ತೇಲಪಂಡ ಶಿವಕುಮಾರ್‌ ನಾಣಯ್ಯ

ಇದೊಂದು ಬೋಗಸ್‌ ಬಡ್ಜೆಟ್‌ : ತೇಲಪಂಡ ಶಿವಕುಮಾರ್‌ ನಾಣಯ್ಯ

07/03/202507/03/2025nadubadenews@gmail.com
ಕೊಡಗಿನ ಹಾಕಿಯ ಲೆಜೆಂಡ್ಸ್…

ಕೊಡಗಿನ ಹಾಕಿಯ ಲೆಜೆಂಡ್ಸ್…

20/04/202520/04/2025nadubadenews@gmail.com
ಪ್ರವಾಸಿಗರಿಂದ ಕಾವೇರಿ ಮಲೀನ, ಕ್ರಮಕ್ಕೆ ಚಂದ್ರಮೋಹನ್‌ ಆಗ್ರಹ..

ಪ್ರವಾಸಿಗರಿಂದ ಕಾವೇರಿ ಮಲೀನ, ಕ್ರಮಕ್ಕೆ ಚಂದ್ರಮೋಹನ್‌ ಆಗ್ರಹ..

11/04/202511/04/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version