https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಜಿಲ್ಲೆಯ ಸಮಸ್ಯೆಗಳನ್ನು ಪರಿಶೀಲಿಸಿ ಕೂಡಲೇ ಸರಿಪಡಿಸಲು ಸಂಸದ ಯದುವೀರ್ ಒಡೆಯರ್‌ ಸೂಚನೆ…

ಜಿಲ್ಲೆಯ ಸಮಸ್ಯೆಗಳನ್ನು ಪರಿಶೀಲಿಸಿ ಕೂಡಲೇ ಸರಿಪಡಿಸಲು ಸಂಸದ ಯದುವೀರ್ ಒಡೆಯರ್‌ ಸೂಚನೆ…

News, Informatin , Enteetinement and Advertisement
08/05/202508/05/2025nadubadenews@gmail.comLeave a Comment on ಜಿಲ್ಲೆಯ ಸಮಸ್ಯೆಗಳನ್ನು ಪರಿಶೀಲಿಸಿ ಕೂಡಲೇ ಸರಿಪಡಿಸಲು ಸಂಸದ ಯದುವೀರ್ ಒಡೆಯರ್‌ ಸೂಚನೆ…
Spread the love
ಜಿಲ್ಲೆಯ ಸಮಸ್ಯೆಗಳನ್ನು ಪರಿಶೀಲಿಸಿ ಕೂಡಲೇ ಸರಿಪಡಿಸಲು ಸಂಸದ ಯದುವೀರ್ ಒಡೆಯರ್‌ ಸೂಚನೆ…

ಮಡಿಕೇರಿ,ಮೇ.08 (ನಡುಬಾಡೆ ನ್ಯೂಸ್):‌ ಮಡಿಕೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಸದ ಯದುವೀರ್ ಒಡೆಯರ್, ಮಡಿಕೇರಿ ಕಸ ವಿಲೇವಾರಿ ಘಟಕದ ಕಾಮಗಾರಿ ಶೀಘ್ರವಾಗಿ ಪ್ರಾರಂಭಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು. ಜೆಜೆಎಮ್ ಪ್ರಗತಿ ಕುರಿತು ಅಧಿಕಾರಿಯಿಂದ ಮಾಹಿತಿ‌ ಪಡೆದು ಜೆಜೆಎಮ್ ಕುರಿತು ದೂರುಗಳು ಸಾರ್ವಜನಿಕರಿಂದ ಬಂದಿದೆ.ಸಾಕಷ್ಟು ಕಡೆ ಕಳಪೆ ಕಾಮಗಾರಿ ನಡೆದಿರುವುದು ಗಮನಕ್ಕೆ ಬಂದಿದೆ ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಹೇಳಿದರು.ಬಿಎಸ್ಎನ್ಎಲ್ ಸಂಪರ್ಕ ಸಂಪೂರ್ಣ ಜಿಲ್ಲೆಯಲ್ಲಿ ಹದಗೆಟ್ಟಿದೆ. ಟವರ್ ಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ‌ ನೀಡಿದರು.

 ಸಮಿತಿ ಸಭೆಯಲ್ಲಿಎಂ.ಎಲ್.ಸಿ ಮಂಡೇಪಂಡ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟರಾಜ, ಜಿ.ಪಂ. ಸಿಇಓ ಆನಂದ್ ಪ್ರಕಾಶ್ ಮೀನ, ಪೊಲೀಸ್ ವರಿಷ್ಟಾಧಿಕಾರಿ ಕೆ ರಾಮರಾಜನ್ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Post navigation

ಕಳಿರ ಕೂಡೆ ಬಾಳ್‌ರ ಬಟ್ಟೆಕೂ ಒತ್ತ್‌ ಕೊಡಿ : ಮೈಸೂರ್‌ ಮಕ್ಕಡ ಹಾಕಿನಮ್ಮೆಲ್‌  ಬಾಳೆಯಡ ಕರುಣ್‌ ಕಾಳಪ್ಪ
ದಿ. ಮೈಸೂರು ಕಾಫಿ ಸಂಸ್ಕರಣ ಸಹಕಾರ ಸಂಘವು  ಬೆಳೆಗಾರಸ್ನೇಹಿ ಕಾರ್ಯ ಮಾಡಲಿದೆ : ಅಧ್ಯಕ್ಷ ಎ.ಎಸ್.‌ ಪೊನ್ನಣ್ಣ ಅಭಯ

Related Posts

 ದೇಶ ಮತ್ತು ರಾಜ್ಯದಲ್ಲಿ ಹಾಕಿ ಜೀವಂತವಾಗಿರಲು ಕೊಡವರು ಕಾರಣ‌ :ಮುದ್ದಂಡ ಕಪ್ ಹಾಕಿ ನಮ್ಮೆಯ ಸಮಾರೋಪದಲ್ಲಿ ಗೃಹಸಚಿವ, ಡಾ.ಪರಮೇಶ್ವರ್ ಶ್ಲಾಘನೆ…

 ದೇಶ ಮತ್ತು ರಾಜ್ಯದಲ್ಲಿ ಹಾಕಿ ಜೀವಂತವಾಗಿರಲು ಕೊಡವರು ಕಾರಣ‌ :ಮುದ್ದಂಡ ಕಪ್ ಹಾಕಿ ನಮ್ಮೆಯ ಸಮಾರೋಪದಲ್ಲಿ ಗೃಹಸಚಿವ, ಡಾ.ಪರಮೇಶ್ವರ್ ಶ್ಲಾಘನೆ…

27/04/202527/04/2025nadubadenews@gmail.com
ಎ.ಟಿ. ರಘು ಅವು ನಡ್ಂದ ಬಟ್ಟೆಕೋರ್‌, ಅಕ್ಷರ ಮಾಲೆ

ಎ.ಟಿ. ರಘು ಅವು ನಡ್ಂದ ಬಟ್ಟೆಕೋರ್‌, ಅಕ್ಷರ ಮಾಲೆ

30/03/202531/03/2025nadubadenews@gmail.com
ಗೋಣಿಕೊಪ್ಪ ಪಾರ್ಕಿಂಗ್‌  ಸ್ಥಳದಲ್ಲಿ ಗಂಟೆಟ್ಟಲೆ ವಾಹನ  ನಿಂತರೆ ಟೋಯಿಂಗ್‌, ಪೊಲೀಸ್‌ ಸೂಚನೆ…

ಗೋಣಿಕೊಪ್ಪ ಪಾರ್ಕಿಂಗ್‌ ಸ್ಥಳದಲ್ಲಿ ಗಂಟೆಟ್ಟಲೆ ವಾಹನ ನಿಂತರೆ ಟೋಯಿಂಗ್‌, ಪೊಲೀಸ್‌ ಸೂಚನೆ…

12/06/202512/06/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version