https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

ನಾಳೆ ಮಡಿಕೇರಿಯಲ್ಲಿ ಆಪರೇಷನ್ ಸಿಂಧೂರ ವಿಜಯೋತ್ಸವ…

News, Informatin , Enteetinement and Advertisement
22/05/202522/05/2025nadubadenews@gmail.comLeave a Comment on ನಾಳೆ ಮಡಿಕೇರಿಯಲ್ಲಿ ಆಪರೇಷನ್ ಸಿಂಧೂರ ವಿಜಯೋತ್ಸವ…
Spread the love

 ಮಡಿಕೇರಿ ಮೇ.22 (Nadubade News): ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ನಾಳೆ ಮಡಿಕೇರಿ ನಗರದಲ್ಲಿ ಬೃಹತ್ ವಿಜಯೋತ್ಸವ ಮೆರವಣಿಗೆ ಮತ್ತು ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಕೆ ಕೆ ದಿನೇಶ್ ಕುಮಾರ್ ತಿಳಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 10:30 ಗಂಟೆಗೆ ಮಡಿಕೇರಿ ನಗರದ ಬನ್ನಿಮಂಟಪದಿಂದ ಗಾಂಧಿ ಮೈದಾನದವರೆಗೆ ಬೃಹತ್ ತಿರಂಗಾ ಯಾತ್ರೆ ಮತ್ತು ಗಾಂಧಿ ಮೈದಾನದಲ್ಲಿ ಸಭಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

   ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಕರ್ನಲ್ ಚೊಂದಮ್ಮ ಅವರು ವಹಿಸಲಿದ್ದು, ವೇದಿಕೆಯಲ್ಲಿ ನಿವೃತ್ತ ಸೇನಾಧಿಕಾರಿಗಳು ಉಪಸ್ಥಿತಿ ಇರಲಿದ್ದು ಕಾರ್ಯಕ್ರಮಕ್ಕೆ ಶೋಭೆ ತರಲಿದ್ದಾರೆ ಎಂದು ದಿನೇಶ್ ಕುಮಾರ್ ತಿಳಿಸಿದ್ದಾರೆ.

Post navigation

ಐಇಸಿ ಚಟುವಟಿಕೆಗಳಿಗಾಗಿ ಸ್ವಸಹಾಯ ಗುಂಪು ಸದಸ್ಯರಿಂದ ಅರ್ಜಿ ಆಹ್ವಾನ
ವನ್ಯಜೀವಿ ಸಂಘರ್ಷಕ್ಕೆ ಅರಣ್ಯಾಧಿಕಾರಿಗಳೇ ನೇರ ಹೊಣೆ, ಇನ್ನೂ ಎಷ್ಟು ಹೆಣ ಲೆಕ್ಕ ಹಾಕಬೇಕು..?! ಸಂಕೇತ್ ಪೂವಯ್ಯ ಆಕ್ರೋಶ …

Related Posts

ಮುದ್ದಂಡಕಪ್ಹಾಕಿನಮ್ಮೆ. ಮಾ.28 ರಂದು ಅದ್ದೂರಿ ಉದ್ಘಾಟನೆ

ಮುದ್ದಂಡಕಪ್ಹಾಕಿನಮ್ಮೆ. ಮಾ.28 ರಂದು ಅದ್ದೂರಿ ಉದ್ಘಾಟನೆ

26/03/202526/03/2025nadubadenews@gmail.com
ಚೆಂಬು ಗ್ರಾಮದಲ್ಲಿ  ಕಾಡಾನೆ ಸೆರೆಗೆ ಅನುಮತಿ…

ಚೆಂಬು ಗ್ರಾಮದಲ್ಲಿ  ಕಾಡಾನೆ ಸೆರೆಗೆ ಅನುಮತಿ…

14/08/202514/08/2025nadubadenews@gmail.com
ಕೊಡವ ಪ್ರಾಧಿಕಾರ ಸಮರ್ಪಕ ಯೋಜನೆಯೊಂದಿಗೆ ಶೀಘ್ರ ಅನುಷ್ಠಾನಕ್ಕೆ : ಅಜ್ಜಿಕುಟ್ಟಿರ ಪೊನ್ನಣ್ಣ

ಕೊಡವ ಪ್ರಾಧಿಕಾರ ಸಮರ್ಪಕ ಯೋಜನೆಯೊಂದಿಗೆ ಶೀಘ್ರ ಅನುಷ್ಠಾನಕ್ಕೆ : ಅಜ್ಜಿಕುಟ್ಟಿರ ಪೊನ್ನಣ್ಣ

06/03/202606/03/2026nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us