https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ನಾಳೆ ಶಾಂತಳ್ಳಿ ಸುತ್ತಮುತ್ತ ಕರೆಂಟ್‌ ಇರಲ್ಲ…

ನಾಳೆ ಶಾಂತಳ್ಳಿ ಸುತ್ತಮುತ್ತ ಕರೆಂಟ್‌ ಇರಲ್ಲ…

Uncategorized
22/10/202422/10/2024nadubadenews@gmail.comLeave a Comment on ನಾಳೆ ಶಾಂತಳ್ಳಿ ಸುತ್ತಮುತ್ತ ಕರೆಂಟ್‌ ಇರಲ್ಲ…
Spread the love
ನಾಳೆ ಶಾಂತಳ್ಳಿ ಸುತ್ತಮುತ್ತ ಕರೆಂಟ್‌ ಇರಲ್ಲ…

Nadubadenews, ಶಾಂತಳ್ಳಿ, ಅ.22:-ಸೋಮವಾರಪೇಟೆ ಉಪವಿಭಾಗದ ಶಾಂತಳ್ಳಿ ಶಾಖಾ ವ್ಯಾಪ್ತಿಗೆ ಒಳಪಡುವ ಎಫ್2-ಶಾಂತಳ್ಳಿ ಫೀಡರ್‍ನಲ್ಲಿ ಮಾರ್ಗನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಅಕ್ಟೋಬರ್, 23 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

      ಆದ್ದರಿಂದ ಯಡೂರು, ತಲ್ತಾರೆ ಶೆಟ್ಟಳ್ಳಿ, ಕಿರಗಂದೂರು, ತಾಕೇರಿ, ಗಿಜಗನಮನೆ, ತೊಳೂರು ಶೆಟ್ಟಳ್ಳಿ, ಕೂಲೆಹೊಸಬೀಡು, ಕಲ್ಕಂದೂರು, ಬಸವನಕಟ್ಟೆ ನಗರಳ್ಳಿ, ಹೆಮ್ಮನೆಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡಮನೆ, ಹರಗ, ಮಂಕ್ಯ, ಕಿಕ್ಕರಳ್ಳಿ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Post navigation

ನಾಳೆ ಮಾದಾಪುರ ಸುತ್ತಮುತ್ತ ಕರೆಂಟ್‌ ಇರಲ್ಲ…
ರಾಜ್ಯದಲ್ಲಿಅಕ್ರಮವಾಗಿ ನೆಲೆಸಿರುವ ಬಾಂಗ್ಲಾ-ಪಾಕ್ ಪ್ರಜೆಗಳಿಗಾಗಿ ತೀವ್ರ ಶೋಧ…

Related Posts

ವಿರಾಜಪೇಟೆ ಪುರ ಸಭಾ ಸದಸ್ಯ ಶಭರೀಶ್‌ ಶೆಟ್ಟಿಗೆ ಕರ್ನಾಟಕ ಸೇವಾ ರತ್ನ ಬಿರುದು.

ವಿರಾಜಪೇಟೆ ಪುರ ಸಭಾ ಸದಸ್ಯ ಶಭರೀಶ್‌ ಶೆಟ್ಟಿಗೆ ಕರ್ನಾಟಕ ಸೇವಾ ರತ್ನ ಬಿರುದು.

21/10/202421/10/2024nadubadenews@gmail.com
ಇಂದು ನಡೆಯಬೇಕಿದ್ದ ರೈತರ ಕೆನರಾ ಬ್ಯಾಂಕ್ ಲೋನ್ ಅದಾಲತ್ 30ಕ್ಕೆ ಮುಂದೂಡಿಕೆ.

ಇಂದು ನಡೆಯಬೇಕಿದ್ದ ರೈತರ ಕೆನರಾ ಬ್ಯಾಂಕ್ ಲೋನ್ ಅದಾಲತ್ 30ಕ್ಕೆ ಮುಂದೂಡಿಕೆ.

27/12/202427/12/2024nadubadenews@gmail.com
ಸೋಂದಾ ಇತಿಹಾಸೋತ್ಸವಕ್ಕೆ ಚಾಮೆರ ದಿನೇಶ್ ಬೆಳ್ಯಪ್ಪ…

ಸೋಂದಾ ಇತಿಹಾಸೋತ್ಸವಕ್ಕೆ ಚಾಮೆರ ದಿನೇಶ್ ಬೆಳ್ಯಪ್ಪ…

13/10/202413/10/2024nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version