https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಬಾಂಗ್ಲಾ ನುಸುಳುಕೋರರು ಸೇರಿದಂತೆ, ಕೊಡಗಿನ ಹಲವು ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಗೃಹಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್  ಒಡೆಯರ್

ಬಾಂಗ್ಲಾ ನುಸುಳುಕೋರರು ಸೇರಿದಂತೆ, ಕೊಡಗಿನ ಹಲವು ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಗೃಹಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್  ಒಡೆಯರ್

News, Informatin , Enteetinement and Advertisement
15/07/202515/07/2025nadubadenews@gmail.comLeave a Comment on ಬಾಂಗ್ಲಾ ನುಸುಳುಕೋರರು ಸೇರಿದಂತೆ, ಕೊಡಗಿನ ಹಲವು ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಗೃಹಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್  ಒಡೆಯರ್
Spread the love
ಬಾಂಗ್ಲಾ ನುಸುಳುಕೋರರು ಸೇರಿದಂತೆ, ಕೊಡಗಿನ ಹಲವು ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಗೃಹಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್  ಒಡೆಯರ್

ದೆಹಲಿ;ಜು.15;(nadubadenews):  ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವ ಕಾರಣ ಜಿಲ್ಲೆಯ ಅನೇಕ ಸುಕ್ಷ್ಮ ಪ್ರದೇಶಗಳಲ್ಲಿ ಸಮಸ್ಯೆಗಳು ಉಂಟಾಗುತ್ತವೆ. ಕೆಲವೆಡೆ ಜನ ವಸತಿ ಹಾನಿˌ ತಡೆಗೋಡೆ ಕುಸಿತˌ  ಭೂಕುಸಿತˌ ರಸ್ತೆ ಕುಸಿತˌ ಜಲಾವೃತ ಹಾಗೂ ಬೆಳೆಹಾನಿಗಳಂತಹ ನಷ್ಟ ಹೆಚ್ಚಾಗುತ್ತದೆ. ಅದಕ್ಕಾಗಿ ಈ ಭಾಗದಲ್ಲಿ ಎನ್.ಡಿ.ಆರ್.ಎಫ್ ನಿಧಿ ಹೆಚ್ಚು ಬಳಕೆಯಾಗುತ್ತದೆ. ನೈಸರ್ಗಿಕ ಪ್ರಕೋಪಕ್ಕೆ ಈಡಾಗುವ ಈ ಪ್ರದೇಶಕ್ಕೆ ಎನ್.ಡಿ.ಆರ್.ಎಫ್ ನಿಧಿಯಲ್ಲಿ ವಿಶೇಷ ಅನುಧಾನ ಮಂಜೂರು ಮಾಡಬೇಕು,

Post navigation

ಕೊಡಗಿನ ಜಮ್ಮಬಾಣೆ, ಪಟ್ಟೇದಾರ, ಪಹಣಿ ಸಮಸ್ಯೆ ನಿವಾರಣೆಗೆ, ಕಾಯ್ದೆ ತಿದ್ದುಪಡಿಗೆ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಪ್ರಸ್ತಾವನೆ. 
ಗೌಡ ಸಮುದಾಯಭವನಕ್ಕೆ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿದ ಭಾಗಮಂಡಲ ಗೌಡ ಸಮಾಜ ಪ್ರಮುಖರು

Related Posts

ಮಡಿಕೇರಿಯಲ್ಲಿ 18 ರಂದು ಉದ್ಯೋಗ ಮೇಳ…

ಮಡಿಕೇರಿಯಲ್ಲಿ 18 ರಂದು ಉದ್ಯೋಗ ಮೇಳ…

14/08/202514/08/2025nadubadenews@gmail.com

ಇಂದು ಪ್ರಕಟಗೊಂಡ ಎಸ್ ಎಸ್.ಎಲ್.ಸಿ ಫಲಿತಾಂಶ, 5ನೇ ಸ್ಥಾನದಲ್ಲಿ ಕೊಡಗು…

02/05/202502/05/2025nadubadenews@gmail.com
ಕೊಡಗಿನ ಜಮ್ಮಬಾಣೆ,  ಪಟ್ಟೇದಾರ, ಪಹಣಿ  ಸಮಸ್ಯೆ ನಿವಾರಣೆಗೆ, ಕಾಯ್ದೆ ತಿದ್ದುಪಡಿಗೆ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಪ್ರಸ್ತಾವನೆ. 

ಕೊಡಗಿನ ಜಮ್ಮಬಾಣೆ, ಪಟ್ಟೇದಾರ, ಪಹಣಿ ಸಮಸ್ಯೆ ನಿವಾರಣೆಗೆ, ಕಾಯ್ದೆ ತಿದ್ದುಪಡಿಗೆ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಪ್ರಸ್ತಾವನೆ. 

15/07/202515/07/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version