Site icon nadubadenews.com

ಬಾಂಗ್ಲಾ ನುಸುಳುಕೋರರು ಸೇರಿದಂತೆ, ಕೊಡಗಿನ ಹಲವು ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಗೃಹಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್  ಒಡೆಯರ್

ಬಾಂಗ್ಲಾ ನುಸುಳುಕೋರರು ಸೇರಿದಂತೆ, ಕೊಡಗಿನ ಹಲವು ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಗೃಹಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್  ಒಡೆಯರ್
Spread the love
ಬಾಂಗ್ಲಾ ನುಸುಳುಕೋರರು ಸೇರಿದಂತೆ, ಕೊಡಗಿನ ಹಲವು ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಗೃಹಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್  ಒಡೆಯರ್

ದೆಹಲಿ;ಜು.15;(nadubadenews):  ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವ ಕಾರಣ ಜಿಲ್ಲೆಯ ಅನೇಕ ಸುಕ್ಷ್ಮ ಪ್ರದೇಶಗಳಲ್ಲಿ ಸಮಸ್ಯೆಗಳು ಉಂಟಾಗುತ್ತವೆ. ಕೆಲವೆಡೆ ಜನ ವಸತಿ ಹಾನಿˌ ತಡೆಗೋಡೆ ಕುಸಿತˌ  ಭೂಕುಸಿತˌ ರಸ್ತೆ ಕುಸಿತˌ ಜಲಾವೃತ ಹಾಗೂ ಬೆಳೆಹಾನಿಗಳಂತಹ ನಷ್ಟ ಹೆಚ್ಚಾಗುತ್ತದೆ. ಅದಕ್ಕಾಗಿ ಈ ಭಾಗದಲ್ಲಿ ಎನ್.ಡಿ.ಆರ್.ಎಫ್ ನಿಧಿ ಹೆಚ್ಚು ಬಳಕೆಯಾಗುತ್ತದೆ. ನೈಸರ್ಗಿಕ ಪ್ರಕೋಪಕ್ಕೆ ಈಡಾಗುವ ಈ ಪ್ರದೇಶಕ್ಕೆ ಎನ್.ಡಿ.ಆರ್.ಎಫ್ ನಿಧಿಯಲ್ಲಿ ವಿಶೇಷ ಅನುಧಾನ ಮಂಜೂರು ಮಾಡಬೇಕು,

Exit mobile version