Site icon nadubadenews.com

ಬೂಕರ್‌ ವಿಜೇತೆ ದೀಪಾಭಾಸ್ತಿ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯೆ…

ಬೂಕರ್‌ ವಿಜೇತೆ ದೀಪಾಭಾಸ್ತಿ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯೆ…
Spread the love
ಬೂಕರ್‌ ವಿಜೇತೆ ದೀಪಾಭಾಸ್ತಿ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯೆ…

ಮಡಿಕೇರಿ ಜೂ.11(Nadubade News): ದಿನಾಂಕ 09.06.2025 ರಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೂಕರ್ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ದೀಪಾಭಾಸ್ತಿ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರನ್ನಾಗಿ ನೋಂದಾಯಿಸಲಾಯಿತು ಎಂದು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ಅವರು ತಿಳಿಸಿದ್ದಾರೆ.

Exit mobile version