https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಭಾಗಮಂಡಲ ಪ್ರವಾಹ ಪ್ರದೇಶಕ್ಕೆ ಉಪವಿಭಾಗಾಧಿಕಾರಿ ಭೇಟಿ

ಭಾಗಮಂಡಲ ಪ್ರವಾಹ ಪ್ರದೇಶಕ್ಕೆ ಉಪವಿಭಾಗಾಧಿಕಾರಿ ಭೇಟಿ

News, Informatin , Enteetinement and Advertisement
29/05/202529/05/2025nadubadenews@gmail.comLeave a Comment on ಭಾಗಮಂಡಲ ಪ್ರವಾಹ ಪ್ರದೇಶಕ್ಕೆ ಉಪವಿಭಾಗಾಧಿಕಾರಿ ಭೇಟಿ
Spread the love
ಭಾಗಮಂಡಲ ಪ್ರವಾಹ ಪ್ರದೇಶಕ್ಕೆ ಉಪವಿಭಾಗಾಧಿಕಾರಿ ಭೇಟಿ

ಭಾಗಮಂಡಲ, ಮೇ.29: (nadubadenews): ಮಾನ್ಯ ಉಪ ವಿಭಾಗಾಧಿಕಾರಿಗಳಾದ ವಿನಾಯಕ ನರವಾಡೆ ಅವರು ಭಾಗಮಂಡಲ ಹೋಬಳಿಯ ಪ್ರವಾಹ ಪೀಡಿತ ಬೆಂಗೂರು ಗ್ರಾಮದ ದೋಣಿಕಡು ಪ್ರದೇಶ ಹಾಗೂ ಭಾಗಮಂಡಲದ ತ್ರಿವೇಣಿ ಸಂಗಮವನ್ನು ಪರಿಶೀಲಿಸಿದರು. ಪದಕಲ್ಲು ಗ್ರಾಮದ ಹಾನಿಗೊಳಗಾಗಿರುವ ಭಾಸ್ಕರ್ ಎಂಬುವರ ಮನೆಯನ್ನು ಪರಿಶೀಲಿಸಿ, ಮಳೆಗಾಲದಲ್ಲಿ ಮುಂಜಾಗ್ರತ ಕ್ರಮವಾಗಿ ಕಾಳಜಿ ಕೇಂದ್ರಕ್ಕೆ ಕಾಯ್ದಿರಿಸಿದ ಚೇರಂಬಾಣೆ ಗ್ರಾಮದ ಬಾಲಕರ ಭವನ, ಭಾಗಮಂಡಲ ಗ್ರಾಮದ ಐಟಿಐ ಕಾಲೇಜು ಹಾಗೂ ಭಾಗಮಂಡಲ ಗ್ರಾಮದ ಕಾಶಿ ಮಠದಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು. ಭಾಗಮಂಡಲ ಹೋಬಳಿ ಕಂದಾಯ ಪರಿಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

Post navigation

ಬೆಂಗಳೂರ್ ಕೊಡವ ಸಮಾಜ ಪೈಪೋಟಿ ಕಳಕ್ ಚಿರಿಯಪಂಡ ಸುರೇಶ್‌‌ನಂಜಪ್ಪ ಕೂಟ್‌ಕಾರ
ಬೆಂಗಳೂರ್ ಸಮಾಜ ಚುನಾವಣೆ ಬೋಂಡ, ಮಾಸಭೆ ಕಾಕೋಕ್‌ ಕಾಗದ ಚಳುವಳಿ…

Related Posts

ರಾಜ್ಯ ದಿನಗೂಲಿ ನೌಕರರ ಸಂಘದ ಗೌರವ ಅಧ್ಯಕ್ಷರಾಗಿ ಸಂಕೇತ್‌ ಪೂವಯ್ಯ

ರಾಜ್ಯ ದಿನಗೂಲಿ ನೌಕರರ ಸಂಘದ ಗೌರವ ಅಧ್ಯಕ್ಷರಾಗಿ ಸಂಕೇತ್‌ ಪೂವಯ್ಯ

21/02/202521/02/2025nadubadenews@gmail.com
ಕೊಡಗು ಹೆಗ್ಗಡೆ ಸಮಾಜದ ನೂತನ ಅಧ್ಯಕ್ಷರಾಗಿ ಕೊರಕುಟ್ಟಿರ ಸರಾಚಂಗಪ್ಪ ಅಯ್ಕೆ…

ಕೊಡಗು ಹೆಗ್ಗಡೆ ಸಮಾಜದ ನೂತನ ಅಧ್ಯಕ್ಷರಾಗಿ ಕೊರಕುಟ್ಟಿರ ಸರಾಚಂಗಪ್ಪ ಅಯ್ಕೆ…

21/04/202521/04/2025nadubadenews@gmail.com
ಮುದ್ದಂಡ ಕಪ್ ಹಾಕಿ ನಮ್ಮೆ,1975 ವಿಶ್ವಕಪ್ ವಿಜೇತ ಪೈಕೇರ ಕಾಳಯ್ಯನವರಿಗೆ ಗೌರವ…

ಮುದ್ದಂಡ ಕಪ್ ಹಾಕಿ ನಮ್ಮೆ,1975 ವಿಶ್ವಕಪ್ ವಿಜೇತ ಪೈಕೇರ ಕಾಳಯ್ಯನವರಿಗೆ ಗೌರವ…

24/04/202524/04/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us