https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಮಕ್ಕಳ ಸಾಹಿತ್ಯ ಪರಿಷತ್‌, ಮಡಿಕೇರಿ ಘಟಕಕ್ಕೆ  ಪದಾಧಿಕಾರಿಗಳ ಆಯ್ಕೆ

ಮಕ್ಕಳ ಸಾಹಿತ್ಯ ಪರಿಷತ್‌, ಮಡಿಕೇರಿ ಘಟಕಕ್ಕೆ  ಪದಾಧಿಕಾರಿಗಳ ಆಯ್ಕೆ

News, Informatin , Enteetinement and Advertisement
21/03/202521/03/2025nadubadenews@gmail.comLeave a Comment on ಮಕ್ಕಳ ಸಾಹಿತ್ಯ ಪರಿಷತ್‌, ಮಡಿಕೇರಿ ಘಟಕಕ್ಕೆ  ಪದಾಧಿಕಾರಿಗಳ ಆಯ್ಕೆ
Spread the love
ಮಕ್ಕಳ ಸಾಹಿತ್ಯ ಪರಿಷತ್‌, ಮಡಿಕೇರಿ ಘಟಕಕ್ಕೆ  ಪದಾಧಿಕಾರಿಗಳ ಆಯ್ಕೆ

ಮಡಿಕೇರಿ, ಮಾ.21:- ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌, ಕೊಡಗು ಜಿಲ್ಲಾ ಘಟಕದ, ಮಡಿಕೇರಿ ತಾಲೂಕು ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಅಧ್ಯಕ್ಷರಾದ  ಅರಮನೆ ಪಾಲೆರ ಕೆ. ಮಂದಣ್ಣ ಅವರು ತಿಳಿಸಿದ್ದಾರೆ.

           ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್‌ ಬೆಳ್ಯಪ್ಪ ಅವರ ನಿರ್ದೇಶನದಂತೆ ಮಡಿಕೇರಿ ತಾಲೂಕು ಘಟಕದ ಉಪಾಧ್ಯಕ್ಷರಾಗಿ ಶ್ರೀ ದಿನೇಶ್‌ ಪೆಗ್ಗೋಲಿ, ಪ್ರಧಾನ ಕಾರ್ಯದರ್ಶಿಯಾಗಿ ಕು. ಹರ್ಷಿತಾ ಶೆಟ್ಟಿ ಮನವಳಿಕೆ ಗುತ್ತು, ಹಾಗೂ ಸದಸ್ಯರಾಗಿ ಕೂಡಕಂಡಿ ಓಂಶ್ರೀದಯಾನಂದ, ಬೊಟ್ಟೋಳಂಡ ನಿವ್ಯ ಕಾವೇರಮ್ಮ, ಸುಮಿತ್ರ ಮೂರ್ನಾಡು, ಚೇನಂಡ ಜಯಂತಿ ಹರೀಶ್‌, ಲವೀನ್‌ ಲೋಪೇಜ್‌, ದಿಲಿಪ್‌ ಎನ್.ಬಿ, ನಾಪೋಕ್ಲು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಂದಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post navigation

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ, ನಾಡ್‌ಲ್‌ ನಾಳ್…
ಮುದ್ದಂಡ ಕಪ್‌ಗೆ 24 ಐನ್‌ ಮನೆಯ ನೆಲ್ಲಕ್ಕಿ ತಿರಿ : 128 ಕಿಮಿ 40+ ಓಟಗಾರರು, 50+ ವಾಹನಗಳು  219ಕಿಮಿ ಓಟ….

Related Posts

ನಿರೀಕ್ಷೆಗಳು ಹುಸಿ, ಸಾಲದ ಹೊರೆ : ಮಂಡೆಪಂಡ ಸುಜಾ ಕುಶಾಲಪ್ಪ

ನಿರೀಕ್ಷೆಗಳು ಹುಸಿ, ಸಾಲದ ಹೊರೆ : ಮಂಡೆಪಂಡ ಸುಜಾ ಕುಶಾಲಪ್ಪ

06/03/202606/03/2026nadubadenews@gmail.com
ಅಮ್ಮತ್ತಿಲ್‌  ಅಕಾಡೆಮಿರ ಬಲ್ಯ ನಮ್ಮೆ: ಆಟ್‌ ಪಾಟ್‌ ಪೈಪೋಟಿ

ಅಮ್ಮತ್ತಿಲ್‌  ಅಕಾಡೆಮಿರ ಬಲ್ಯ ನಮ್ಮೆ: ಆಟ್‌ ಪಾಟ್‌ ಪೈಪೋಟಿ

06/03/202506/03/2025nadubadenews@gmail.com
ಕರ್ನಾಟಕ ಕಾನೂನು ವಿವಿ 4ನೇಸ್ಥಾನವೀರಾಜಪೇಟೆಯ ವೆಂಕಟೇಶಕಾಮತ್

ಕರ್ನಾಟಕ ಕಾನೂನು ವಿವಿ 4ನೇಸ್ಥಾನವೀರಾಜಪೇಟೆಯ ವೆಂಕಟೇಶಕಾಮತ್

09/07/202509/07/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us