https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಮಕ್ಕಳ ಸಾಹಿತ್ಯ ಪರಿಷತ್‌  ವಿರಾಜಪೇಟೆ ತಾಲೂಕು ಘಟಕಕ್ಕೆ ನೇಮಕ

ಮಕ್ಕಳ ಸಾಹಿತ್ಯ ಪರಿಷತ್‌  ವಿರಾಜಪೇಟೆ ತಾಲೂಕು ಘಟಕಕ್ಕೆ ನೇಮಕ

News, Informatin , Enteetinement and Advertisement
09/04/202509/04/2025nadubadenews@gmail.comLeave a Comment on ಮಕ್ಕಳ ಸಾಹಿತ್ಯ ಪರಿಷತ್‌  ವಿರಾಜಪೇಟೆ ತಾಲೂಕು ಘಟಕಕ್ಕೆ ನೇಮಕ
Spread the love
ಮಕ್ಕಳ ಸಾಹಿತ್ಯ ಪರಿಷತ್‌  ವಿರಾಜಪೇಟೆ ತಾಲೂಕು ಘಟಕಕ್ಕೆ ನೇಮಕ

ವಿರಾಜಪೇಟೆ, ಏ.09: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ವಿರಾಜಪೇಟೆ ತಾಲೂಕು ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

    ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಹಾಗೂ ಜಿಲ್ಲಾ ಸಮಿತಿಯ  ನಿರ್ದೇಶನದಂತೆ, ವಿರಾಜಪೇಟೆ ತಾಲೂಕು ಘಟಕದ ಉಪಾಧ್ಯಕ್ಷರಾಗಿ ಮುಕ್ಕಾಟಿರ ಕಾವೇರಮ್ಮ ಕರಂಬಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಸವಿತ ಬಿ ಜೆ ಹಾಗೂ ಸದಸ್ಯರಾಗಿ ಪವಿತ್ರ ಕೆ ಎಚ್, ಪೂವಮ್ಮ ಪಿ ಕೆ,  ಕಡೇಮಡ ಸುವಿತ್ ಸೋಮಣ್ಣ,  ನಝೀರ್ ಚೊಕ್ಕಂಡ, ಇಸ್ಮಾಯೀಲ್ ಎಂ ಎಂ. ಕರಿನೆರವಂಡ ಡ್ಯಾನಿ ಕುಶಾಲಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿರಾಜಪೇಟೆ ತಾಲೂಕು ಅಧ್ಯಕ್ಷರಾದ  ವಿಜಯ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Post navigation

ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್‌ ಸೋ.ಪೇಟೆ ತಾಲೂಕು ಘಟಕಕ್ಕೆ ನೇಮಕ
ಸರ್ಕಾರದ ವಿರುದ್ದ ಮಡಿಕೇರಿಯಲ್ಲಿ ಬಿಜೆಪಿ ಜನಾಕ್ರೋಷ ಯಾತ್ರೆ

Related Posts

ನಿರ್ದೇಶಕ, ನಟ  ಆಪಾಡಂಡ ರಘು  ಅಗಲಿಕೆ, ಕೊಡವಾಮೆರ ಕೊಂಡಾಟ  ಸಂತಾಪ

ನಿರ್ದೇಶಕ, ನಟ ಆಪಾಡಂಡ ರಘು ಅಗಲಿಕೆ, ಕೊಡವಾಮೆರ ಕೊಂಡಾಟ ಸಂತಾಪ

21/03/202521/03/2025nadubadenews@gmail.com
ಬಾಳೋ ಪಾಟ್‌ ದುಡಿ ಕೊಟ್ಟ್‌ಕೂ ಕೋಲಾಟ್‌  ಆಡೋಲು

ಬಾಳೋ ಪಾಟ್‌ ದುಡಿ ಕೊಟ್ಟ್‌ಕೂ ಕೋಲಾಟ್‌  ಆಡೋಲು

13/03/202513/03/2025nadubadenews@gmail.com
ಜೂನಿಯರ್ ಇಂಡಿಯಾ ಮಹಿಳಾ ಹಾಕಿ, ಪಾಂಡಿಚೇರಿ  ತಂಡಕ್ಕೆ ಆಲೇಮಾಡ  ತ್ರಿಷಾ ಕಾವೇರಮ್ಮ ಆಯ್ಕೆ

ಜೂನಿಯರ್ ಇಂಡಿಯಾ ಮಹಿಳಾ ಹಾಕಿ, ಪಾಂಡಿಚೇರಿ  ತಂಡಕ್ಕೆ ಆಲೇಮಾಡ  ತ್ರಿಷಾ ಕಾವೇರಮ್ಮ ಆಯ್ಕೆ

30/07/202530/07/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version