Site icon nadubadenews.com

ಮಕ್ಕಳ ಸಾಹಿತ್ಯ ಪರಿಷತ್‌  ವಿರಾಜಪೇಟೆ ತಾಲೂಕು ಘಟಕಕ್ಕೆ ನೇಮಕ

ಮಕ್ಕಳ ಸಾಹಿತ್ಯ ಪರಿಷತ್‌  ವಿರಾಜಪೇಟೆ ತಾಲೂಕು ಘಟಕಕ್ಕೆ ನೇಮಕ
Spread the love
ಮಕ್ಕಳ ಸಾಹಿತ್ಯ ಪರಿಷತ್‌  ವಿರಾಜಪೇಟೆ ತಾಲೂಕು ಘಟಕಕ್ಕೆ ನೇಮಕ

ವಿರಾಜಪೇಟೆ, ಏ.09: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ವಿರಾಜಪೇಟೆ ತಾಲೂಕು ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

    ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಹಾಗೂ ಜಿಲ್ಲಾ ಸಮಿತಿಯ  ನಿರ್ದೇಶನದಂತೆ, ವಿರಾಜಪೇಟೆ ತಾಲೂಕು ಘಟಕದ ಉಪಾಧ್ಯಕ್ಷರಾಗಿ ಮುಕ್ಕಾಟಿರ ಕಾವೇರಮ್ಮ ಕರಂಬಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಸವಿತ ಬಿ ಜೆ ಹಾಗೂ ಸದಸ್ಯರಾಗಿ ಪವಿತ್ರ ಕೆ ಎಚ್, ಪೂವಮ್ಮ ಪಿ ಕೆ,  ಕಡೇಮಡ ಸುವಿತ್ ಸೋಮಣ್ಣ,  ನಝೀರ್ ಚೊಕ್ಕಂಡ, ಇಸ್ಮಾಯೀಲ್ ಎಂ ಎಂ. ಕರಿನೆರವಂಡ ಡ್ಯಾನಿ ಕುಶಾಲಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿರಾಜಪೇಟೆ ತಾಲೂಕು ಅಧ್ಯಕ್ಷರಾದ  ವಿಜಯ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Exit mobile version