https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಮಡಿಕೇರಿಯಲ್ಲಿ ನಡೆದ ಅರೆಭಾಷೆ ಜನಾಂಗದ ಬೃಹತ್‌ ಪ್ರತಿಭಟನೆ.

ಮಡಿಕೇರಿಯಲ್ಲಿ ನಡೆದ ಅರೆಭಾಷೆ ಜನಾಂಗದ ಬೃಹತ್‌ ಪ್ರತಿಭಟನೆ.

Uncategorized
20/01/202520/01/2025nadubadenews@gmail.comLeave a Comment on ಮಡಿಕೇರಿಯಲ್ಲಿ ನಡೆದ ಅರೆಭಾಷೆ ಜನಾಂಗದ ಬೃಹತ್‌ ಪ್ರತಿಭಟನೆ.
Spread the love
ಮಡಿಕೇರಿಯಲ್ಲಿ ನಡೆದ ಅರೆಭಾಷೆ ಜನಾಂಗದ ಬೃಹತ್‌ ಪ್ರತಿಭಟನೆ.

                ಮಡಿಕೇರಿ, ಜ.20: ಅರೆಭಾಷೆ ಜನಾಂಗದ ವಿವಿಧ ಸಂಘಟನೆಗಳು ಇಂದು ಮಡಿಕೆರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ದ   ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಇಂದು ಬೃಹತ್ ಪ್ರತಿಭಟನಾ ಜಾತ ನಡೆಯಿತು.

                ನಗರದ ಫಿ.ಮಾ. ಕಾರ್ಪ ವೃತ್ತದಿಂದ ಗಾಂಧಿ ಮೈದಾನದವರೆಗೆ, ವಿವಿಧ ಘೋಷಣಾ ಫಲಕ ಹಿಡಿದು, ಮೌನ ಮೆರವಣಿಗೆ ನಡೆಸಿದ ಸಂಘಟನೆಗಳು, ಜಿಲ್ಲೆಯಲ್ಲಿ ಶಾಂತಿ ಕದಡುವವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು….

Post navigation

ಈರಳೆವಳಮುಡಿ ಅರ್ಚಕರ ವಸತಿ ಗೃಹ ಉದ್ಘಾಟಿಸಿದ ಶಾಸಕ ಡಾ. ಮಂಥರ್‌ ಗೌಡ
ಕಟ್ಟೆಮಾಡ್ ಊರ್‌ ಮಂದಿನಲ್ಲಿ ಊರೊರ್ಮೆ, ಕೊಡವ ಅಕಾಡೆಮಿ, ಸಂಘಟನೆಗಳ ಪ್ರಮುಖರು ಭಾಗಿ…

Related Posts

ನಾಳೆಂಜ ಕಡಿಯತ ನಾಡ್‌ ಕಪ್‌, ಹಾಕಿ ನಮ್ಮೆ…

ನಾಳೆಂಜ ಕಡಿಯತ ನಾಡ್‌ ಕಪ್‌, ಹಾಕಿ ನಮ್ಮೆ…

21/11/202421/11/2024nadubadenews@gmail.com
ಕೃತಕ ಪ್ರವಾಹ, ಅನಧಿಕೃತ ತಡೆ ತೆರವಿಗೆ, ವಿರಾಜಪೇಟೆ ಪುರಸಭೆ ಕಾರ್ಯಾಚರಣೆ

ಕೃತಕ ಪ್ರವಾಹ, ಅನಧಿಕೃತ ತಡೆ ತೆರವಿಗೆ, ವಿರಾಜಪೇಟೆ ಪುರಸಭೆ ಕಾರ್ಯಾಚರಣೆ

21/10/202421/10/2024nadubadenews@gmail.com
ಮನೆಕಟ್ಟೋ ಆಸೆಯ ಬಡವರಿಗೆ, ಪ್ರಧಾನಮಂತ್ರಿ ಆವಾಸ್ ಯೋಜನೆಅಡಿಯಲ್ಲಿ ಆನ್‌ಲೈನ್‌ ಅರ್ಜಿ ಆಹ್ವಾನ…

ಮನೆಕಟ್ಟೋ ಆಸೆಯ ಬಡವರಿಗೆ, ಪ್ರಧಾನಮಂತ್ರಿ ಆವಾಸ್ ಯೋಜನೆಅಡಿಯಲ್ಲಿ ಆನ್‌ಲೈನ್‌ ಅರ್ಜಿ ಆಹ್ವಾನ…

13/10/202413/10/2024nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us