https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಮಲೆಯಾಳಂ ಪುಸ್ತಕ ಪ್ರಕಟ, ಉಳುವಂಗಡ ಕಾವೇರಿ ಉದಯರಿಗೆ ಸನ್ಮಾನ…

ಮಲೆಯಾಳಂ ಪುಸ್ತಕ ಪ್ರಕಟ, ಉಳುವಂಗಡ ಕಾವೇರಿ ಉದಯರಿಗೆ ಸನ್ಮಾನ…

Uncategorized
30/09/2024nadubadenews@gmail.comLeave a Comment on ಮಲೆಯಾಳಂ ಪುಸ್ತಕ ಪ್ರಕಟ, ಉಳುವಂಗಡ ಕಾವೇರಿ ಉದಯರಿಗೆ ಸನ್ಮಾನ…
Spread the love
ಮಲೆಯಾಳಂ ಪುಸ್ತಕ ಪ್ರಕಟ, ಉಳುವಂಗಡ ಕಾವೇರಿ ಉದಯರಿಗೆ ಸನ್ಮಾನ…


ನಡುಬಾಡೆ ನ್ಯೂಸ್‌, ವಿರಾಜಪೇಟೆ ಸೆ.30: ಮಲೆಯಾಳಂ ಭಾಷೆಯಲ್ಲಿ ಪುಸ್ತಕ ರಚಿಸಿ ಬಿಡುಗಡೆ ಮಾಡಿದ ಪಂಚಭಾಷಾ ಸಾಹಿತಿ, ಷಡ್ಬಾಷಾ ಕವಿ ಶ್ರೀಮತಿ ಉಳುವಂಗಡ ಕಾವೇರಿ ಉದಯ ಅವರಿಗೆ ಮಲೆಯಿಳಿ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.


ವಿರಾಜಪೇಟೆ, ಮೀನ್‌ ಪೇಟೆಯ ಶ್ರೀ ಮುತ್ತಪ್ಪನ್ ಮಲೆಯಾಳಿ ಸಮಾಜದ ಆಶ್ರಯದಲ್ಲಿ ನಡೆದ 16ನೇ ವರ್ಷದ ಓಣಂ ಆಚರಣೆ ಸಮಾರಂಭದಲ್ಲಿ, ಮಲೆಯಾಳಂ ಭಾಷೆಯಲ್ಲಿ “ಜೀವಿತತ್ತಿಂಡೆ ನಿರಂಙಳ್”(ಬದುಕಿನ ಬಣ್ಣಗಳು) ಎಂಬ ಪುಸ್ತಕ ರಚನೆ ಮಾಡಿ, ಮಲೆಯಾಳಂ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ, ಹಿರಿಯ ಸಾಹಿತಿ ಕಾವೇರಿ ಉದಯ ಅವರನ್ನ ಸನ್ಮಾನದೊಂದಿಗೆ ಗೌರವಿಸಿದರು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಶ್ರೀ ಎ.ಎಸ್. ಪೊನ್ನಣ್ಣ ವಿಧಾನ ಪರಿಷತ್ ಶಾಸಕರಾದ ಶ್ರೀ ಎಂ.ಪಿ. ಸುಜಾ ಕುಶಾಲಪ್ಪ ಕೊಡಗು ಮಲೆಯಾಳಿ ಸಮಾಜ ಅಧ್ಯಕ್ಷ ಶ್ರೀ ವಿ.ಎಂ. ವಿಜಯ, ಶ್ರೀ ಮುತ್ತಪ್ಪನ್ ಮಲೆಯಾಳಿ ಸಮಾಜದ ಅಧ್ಯಕ್ಷ ಶ್ರೀ ಸುಮೇಶ್ ಪಿ.ಜಿ. ಸೇರಿದಂತೆ ಗಣ್ಯರು ಹಾಗೂ ಮಲೆಯಾಳಿ ಸಮಾಜ ಸದಸ್ಯರು ಉಪಸ್ಥಿತರಿದ್ದರು.

Post navigation

ಭಾರತತದಲ್ಲಿ ಚೀನಾದ ನಿಶೇದಿತ  ಬೆಳ್ಳುಳ್ಳಿ, ಪತ್ತೆ ಹಚ್ಚೋದು ಹೇಗೆ…?
ಕಾವೇರಿ ಆರತಿ,  ಶ್ರೀರಂಗಪಟ್ಟಣದಲ್ಲಿ….

Related Posts

ಮನಸ್ಸಿನ ಅರಿವು-ವಿವರಣೆ-ವಿಶ್ಲೇಷಣೆ : ಕೊ. ಮಾಳೇಟಿರ ಸೀತಮ್ಮ ವಿವೇಕ್

ಮನಸ್ಸಿನ ಅರಿವು-ವಿವರಣೆ-ವಿಶ್ಲೇಷಣೆ : ಕೊ. ಮಾಳೇಟಿರ ಸೀತಮ್ಮ ವಿವೇಕ್

31/12/202431/12/2024nadubadenews@gmail.com
ಸಮಸ್ತ ಜನತೆಗೆ ಆಯುಧ ಪೂಜೆ ಮತ್ತು ವಿಜಯ ದಶಮಿಗೆ ಚೇನಂಡ ಗಿರೀಶ್‌ ಪೂಣಚ್ಚ ಮತ್ತು ಸಂಸಾರದ  ಶುಭಾಷಯಗಳು…

ಸಮಸ್ತ ಜನತೆಗೆ ಆಯುಧ ಪೂಜೆ ಮತ್ತು ವಿಜಯ ದಶಮಿಗೆ ಚೇನಂಡ ಗಿರೀಶ್‌ ಪೂಣಚ್ಚ ಮತ್ತು ಸಂಸಾರದ ಶುಭಾಷಯಗಳು…

11/10/202411/10/2024nadubadenews@gmail.com
ಕೆ.ಬಿ ಪ್ರೌಢಶಾಲೆಯ ವಜ್ರಮೋಹತ್ಸವದ ಪ್ರಯುಕ್ತ ನಡೆಯುತ್ತಿರುವ, ಹಾಕಿ ಕೊರ್ಗ್ ನ ನೊಂದಾಯಿತ ತಂಡಗಳ ಹಾಕಿ ಪಂದ್ಯದ ಇಂದಿನ ಫಲಿತಾಂಶ…

ಕೆ.ಬಿ ಪ್ರೌಢಶಾಲೆಯ ವಜ್ರಮೋಹತ್ಸವದ ಪ್ರಯುಕ್ತ ನಡೆಯುತ್ತಿರುವ, ಹಾಕಿ ಕೊರ್ಗ್ ನ ನೊಂದಾಯಿತ ತಂಡಗಳ ಹಾಕಿ ಪಂದ್ಯದ ಇಂದಿನ ಫಲಿತಾಂಶ…

27/11/202427/11/2024nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version