Site icon nadubadenews.com

ಮಾಜೀ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ ಇಂದು ರಾಜ್ಯ ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ರಜೆ

Spread the love

ಬೆಂಗಳೂರು, ಡಿ.27: ಮಾಜೀ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನಲೆ ಕರ್ನಾಟಕ ರಾಜ್ಯದಲ್ಲಿ ಇಂದು ಎಲ್ಲಾ ಸರ್ಕಾರಿ ಕಛೇರಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅಲ್ಲದೆ ಮುಂದಿನ ಏಳು ದಿನಗಳ ಕಾಲ, ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ನಿಷೇಧಿಸಿದ್ದು, ಶೋಕಾಚರಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆದೇಶಿಸಿದ್ದಾರೆ.

Exit mobile version