https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಮುದ್ದಂಡ ಕಪ್ ಹಾಕಿನಮ್ಮೆ, ಇಂದಿನ ಪ್ರೀ-ಕ್ವಾರ್ಟರ್‌ ಫೈನಲ್ ವಿಜೇತರ ವಿವರ …

ಮುದ್ದಂಡ ಕಪ್ ಹಾಕಿನಮ್ಮೆ, ಇಂದಿನ ಪ್ರೀ-ಕ್ವಾರ್ಟರ್‌ ಫೈನಲ್ ವಿಜೇತರ ವಿವರ …

News, Informatin , Enteetinement and Advertisement
22/04/202522/04/2025nadubadenews@gmail.comLeave a Comment on ಮುದ್ದಂಡ ಕಪ್ ಹಾಕಿನಮ್ಮೆ, ಇಂದಿನ ಪ್ರೀ-ಕ್ವಾರ್ಟರ್‌ ಫೈನಲ್ ವಿಜೇತರ ವಿವರ …
Spread the love
ಮುದ್ದಂಡ ಕಪ್ ಹಾಕಿನಮ್ಮೆ, ಇಂದಿನ ಪ್ರೀ-ಕ್ವಾರ್ಟರ್‌ ಫೈನಲ್ ವಿಜೇತರ ವಿವರ …

         ಮಡಿಕೇರಿ ಏ.22:   ಮೇಚಿಯಂಡ ಮತ್ತು ಚೇಂದಂಡ 6-0 ಗೋಲುಗಳ ಅಂತರದಲ್ಲಿ ಚೇಂದಂಡ ತಂಡ ಜಯ ಸಾಧಿಸಿತು. ಚೇಂದಂಡ ಪರ ಸುಬ್ಬಿ ಸುಬ್ಬಯ್ಯ 4 ಹಾಗೂ ನಿಖಿನ್ ತಿಮ್ಮಯ್ಯ ಹಾಗೂ ಬಿಪಿನ್ ಬೋಪಣ್ಣ ತಲಾ 1 ಗೋಲು ದಾಖಲಿಸಿದರು. ಮೇಚಿಯಂಡ ವಿನಿತ್ ನಾಚಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

  ಅಂಜಪರವಂಡ ಮತ್ತು ಚೆಪ್ಪುಡಿರ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಚೆಪ್ಪುಡಿರ ಜಯ ಸಾಧಿಸಿತು. ಚೆಪ್ಪುಡಿರ ಪರ ಚೇತನ್ ಚಿಣ್ಣಪ್ಪ, ವಚನ್ ಚಿಣ್ಣಪ್ಪ, ನರನ್ ಕಾರ್ಯಪ್ಪ ಹಾಗೂ ಪ್ರಣವ್ ತಿಮ್ಮಯ್ಯ ತಲಾ 1 ಗೋಲು ದಾಖಲಿಸಿದರು. ಅಂಜಪರವಂಡ ಜತನ್ ಅಪ್ಪಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

       ಸಣ್ಣುವಂಡ ಮತ್ತು ಮಂಡೇಪಂಡ ನಡುವಿನ ಪಂದ್ಯದಲ್ಲಿ 4-1 ಗೋಲುಗಳ ಅಂತರದಲ್ಲಿ ಮಂಡೇಪಂಡ ಗೆಲುವು ಸಾಧಿಸಿತು. ಮಂಡೇಪಂಡ ಪರ ಕವನ್ ಮುತ್ತಪ್ಪ 2, ಚಂಗಪ್ಪ ಹಾಗೂ ನಂಜಪ್ಪ ತಲಾ 1 ಗೋಲು ದಾಖಲಿಸಿದರು. ಸಣ್ಣುವಂಡ ಪರ ಯತಿನ್ ಅಯ್ಯಪ್ಪ 1 ಗೋಲು ಬಾರಿಸಿದರು. ಸಣ್ಣುವಂಡ ಅಯ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

      ಪರದಂಡ ಮತ್ತು ಕುಪ್ಪಂಡ (ಕೈಕೇರಿ)  ನಡುವಿನ ಪಂದ್ಯದಲ್ಲಿ 5-2 ಗೋಲಗಳ ಅಂತರದಲ್ಲಿ ಕುಪ್ಪಂಡ ತಂಡ ಗೆಲುವು ಸಾಧಿಸಿತು. ಕುಪ್ಪಂಡ ಪರ ಜಗತ್ 2, ಸೋಮಯ್ಯ, ಪ್ರಧಾನ್, ದ್ಯಾನ್ ತಲಾ 1 ಗೋಲು ದಾಖಲಿಸಿದರು. ಪರದಂಡ ಪರ ಪ್ರಜ್ವಲ್ ಪೂವಣ್ಣ 2 ಗೋಲು ದಾಖಲಿಸಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Post navigation

ಕುಂದತ್‌ ಮೆ 3, 4ಲ್‌  4×4  ಕೂರ್ಗ್‌ ಚಾಲೆಂಜ್‌  ಸಾರೋಟ್‌ ಓಟ್… (ವೆಹಿಕಲ್‌ ರ್ಯಾಲಿ)
ಮುದ್ದಂಡ ಕಪ್ ಹಾಕಿ ನಮ್ಮೆ, ನಾಳೆ ಸೆಣಸಲಿರುವ ಒಕ್ಕ ತಂಡಗಳು…

Related Posts

ಐವತ್ತು ಚಿನ್ನದೊಂದಿಗೆ ಅಂತರಾಷ್ಟ್ರೀಯ ನೃತ್ಯ ಸ್ಪರ್ಧೆಗೆ ಆಯ್ಕೆ…

ಐವತ್ತು ಚಿನ್ನದೊಂದಿಗೆ ಅಂತರಾಷ್ಟ್ರೀಯ ನೃತ್ಯ ಸ್ಪರ್ಧೆಗೆ ಆಯ್ಕೆ…

28/02/202528/02/2025nadubadenews@gmail.com
ವಿಶೇಷಚೇತನ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ವಿಶೇಷಚೇತನ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

12/07/202512/07/2025nadubadenews@gmail.com
ಮೀತಲತಂಡ ಇಸ್ಮಾಯಿಲ್ ಅವರಿಗೆ ‘ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ’ ಪ್ರಶಸ್ತಿ

ಮೀತಲತಂಡ ಇಸ್ಮಾಯಿಲ್ ಅವರಿಗೆ ‘ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ’ ಪ್ರಶಸ್ತಿ

14/02/202514/02/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version