https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ರಾಜ್ಯದಲ್ಲಿಅಕ್ರಮವಾಗಿ ನೆಲೆಸಿರುವ ಬಾಂಗ್ಲಾ-ಪಾಕ್  ಪ್ರಜೆಗಳಿಗಾಗಿ ತೀವ್ರ ಶೋಧ…

ರಾಜ್ಯದಲ್ಲಿಅಕ್ರಮವಾಗಿ ನೆಲೆಸಿರುವ ಬಾಂಗ್ಲಾ-ಪಾಕ್ ಪ್ರಜೆಗಳಿಗಾಗಿ ತೀವ್ರ ಶೋಧ…

Uncategorized
22/10/202422/10/2024nadubadenews@gmail.comLeave a Comment on ರಾಜ್ಯದಲ್ಲಿಅಕ್ರಮವಾಗಿ ನೆಲೆಸಿರುವ ಬಾಂಗ್ಲಾ-ಪಾಕ್ ಪ್ರಜೆಗಳಿಗಾಗಿ ತೀವ್ರ ಶೋಧ…
Spread the love
ರಾಜ್ಯದಲ್ಲಿಅಕ್ರಮವಾಗಿ ನೆಲೆಸಿರುವ ಬಾಂಗ್ಲಾ-ಪಾಕ್  ಪ್ರಜೆಗಳಿಗಾಗಿ ತೀವ್ರ ಶೋಧ…

nadubadenews, ಬೆಂಗಳೂರು, ಅ.22– ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಮತ್ತು ಪಾಕಿಸ್ತಾನ ಪ್ರಜೆಗಳ ಶೋಧ ನಡೆಯುತ್ತಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಅವರು ತಿಳಿಸಿದರು. ನಕಲಿ ದಾಖಲಾತಿಗಳನ್ನು ಸೃಷ್ಟಿಸಿಕೊಂಡು ಅಕ್ರಮವಾಗಿ ನೆಲೆಸಿರುವಂತಹ ಬಾಂಗ್ಲಾ ಪ್ರಜೆಗಳ ಮಾಹಿತಿ ಕಲೆಹಾಕಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಹತ್ತು ಮಂದಿ, ಹಾಸನದಲ್ಲಿ ಮೂವರು ಹಾಗೂ ಶಿವಮೊಗ್ಗದಲ್ಲೂ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ವಿವರಿಸಿದರು.

ಭಾರತಕ್ಕೆ ಅಕ್ರಮವಾಗಿ ನುಸುಳಿಕೊಂಡು ಬಂದು ನೆಲೆಸಿರುವಂತಹ ಪಾಕಿಸ್ತಾನ ಮತ್ತು ಬಾಂಗ್ಲಾ ಪ್ರಜೆಗಳನ್ನು ಎಲ್ಲಾ ಜಿಲ್ಲೆಯ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಎಲ್ಲೆಲ್ಲಿ ವಾಸವಾಗಿದ್ದಾರೆ ಎಂಬುವುದರ ಬಗ್ಗೆ ಮಾಹಿತಿಗಳನ್ನು ಕಲೆಹಾಕಲಾಗುತ್ತಿದ್ದು ಶೋಧ ಕಾರ್ಯ ಮುಂದುವರೆದಿದೆ ಎಂದು ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಗಣಿ ಪೊಲೀಸರು 19 ಮಂದಿ ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಿದ್ದಾರೆ. ಅವರನ್ನು ವಿಚಾರಣೆಗೊಳಪಡಿಸಿ ಇನ್ನಷ್ಟು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ಸದ್ಯದಲ್ಲೇ ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸುವುದಾಗಿ ತಿಳಿಸಿದರು.

Post navigation

ನಾಳೆ ಶಾಂತಳ್ಳಿ ಸುತ್ತಮುತ್ತ ಕರೆಂಟ್‌ ಇರಲ್ಲ…
ಕೊಡಗಿನಲ್ಲಿರುವ ಅರಣ್ಯ ವನ್ಯಜೀವಿ ಸಮಸ್ಯೆ, ಶಾಶ್ವತ ಪರಿಹಾರಕ್ಕೆ, ಶಾಸಕ ಪೊನ್ನಣ್ಣರ ನೇತೃತ್ವದಲ್ಲಿ ನಿರಂತರ ಶ್ರಮ, ಶೀಘ್ರ ತಾರ್ಕಿಕ ಅಂತ್ಯ – ಸಂಕೇತ್‌ ಪೂವಯ್ಯ ಭರವಸೆ…

Related Posts

ಬಿಜೆಪಿ ಸೋಮವಾರಪೇಟೆ ಯುವ ಮಂಡಲದಿಂದ ವಿವೇಕ ನಡಿಗೆ.

ಬಿಜೆಪಿ ಸೋಮವಾರಪೇಟೆ ಯುವ ಮಂಡಲದಿಂದ ವಿವೇಕ ನಡಿಗೆ.

12/01/202512/01/2025nadubadenews@gmail.com
ಸುವರ್ಣ ಕರ್ನಾಟಕ ರಾಜ್ಯೋತ್ಸ- 2024, ತೊಮ್ಮಾನ ಪಡ್ಂದ‌, ಕಾಟಿಮಾಡ ಜಿಮ್ಮಿ ಅಣ್ಣಯ್ಯ ಅಯಿಂಗಕ್ ನಲ್ಲಾಮೆ….

ಸುವರ್ಣ ಕರ್ನಾಟಕ ರಾಜ್ಯೋತ್ಸ- 2024, ತೊಮ್ಮಾನ ಪಡ್ಂದ‌, ಕಾಟಿಮಾಡ ಜಿಮ್ಮಿ ಅಣ್ಣಯ್ಯ ಅಯಿಂಗಕ್ ನಲ್ಲಾಮೆ….

31/10/202431/10/2024nadubadenews@gmail.com
ಕೊಡವರ ಸಂವಿಧಾನ ಬದ್ದ ಹಕ್ಕಿಗಾಗಿ ಹೋರಾಟ ಮಾಡುತ್ತಿರುವ ನಂದಿನೆರವಂಡ ನಾಚಪ್ಪ ಅವರ ವಿರುದ್ದ ಪ್ರಕರಣ ದುಷ್ಟ ಕೂಟದ ಸಂಚು: CNC ಕಾರ್ಯಕರ್ತರ  ಆರೋಪ.

ಕೊಡವರ ಸಂವಿಧಾನ ಬದ್ದ ಹಕ್ಕಿಗಾಗಿ ಹೋರಾಟ ಮಾಡುತ್ತಿರುವ ನಂದಿನೆರವಂಡ ನಾಚಪ್ಪ ಅವರ ವಿರುದ್ದ ಪ್ರಕರಣ ದುಷ್ಟ ಕೂಟದ ಸಂಚು: CNC ಕಾರ್ಯಕರ್ತರ  ಆರೋಪ.

13/01/202513/01/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us