https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ವಿವಿ ಮುಚ್ಚಿದರೆ ಕೊಡಗು ಬಂದ್‌ : ಮಾಜಿ ಸಚಿವ ಅಪ್ಪಚ್ಚು ರಂಜನ್‌

ವಿವಿ ಮುಚ್ಚಿದರೆ ಕೊಡಗು ಬಂದ್‌ : ಮಾಜಿ ಸಚಿವ ಅಪ್ಪಚ್ಚು ರಂಜನ್‌

News, Informatin , Enteetinement and Advertisement
16/02/202516/02/2025nadubadenews@gmail.comLeave a Comment on ವಿವಿ ಮುಚ್ಚಿದರೆ ಕೊಡಗು ಬಂದ್‌ : ಮಾಜಿ ಸಚಿವ ಅಪ್ಪಚ್ಚು ರಂಜನ್‌
Spread the love
ವಿವಿ ಮುಚ್ಚಿದರೆ ಕೊಡಗು ಬಂದ್‌ : ಮಾಜಿ ಸಚಿವ ಅಪ್ಪಚ್ಚು ರಂಜನ್‌

ಕುಂಬೂರು, ಫೆ.16: ಕಳೆದ ಸರ್ಕಾರದ ಅವಧಿಯಲ್ಲಿ ಮಂಜೂರಾಗಿ ಕಾರ್ಯಾರಾಂಭ ಮಾಡಿರುವ ಕೊಡಗು ವಿಶ್ವ ವಿಧ್ಯಾಲಯವನ್ನು ಮುಚ್ಚುವ ನಿರ್ಧಾರಕ್ಕೆ ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ  ಸಚಿವ ಸಂಪುಟ ಉಪ ಸಮಿತಿ ಮಾಡಿರುವ ತೀರ್ಮಾನವನ್ನು  ಸರ್ಕಾರ ತಕ್ಷಣ ಕೈ ಬಿಡಬೇಕು. ಒಂದು ವೇಳೆ  ಕೊಡಗು ವಿವಿ ಯನ್ನು ಮುಚ್ಚಿದರೆ ಕೊಡಗು ಬಂದ್‌ಗೆ ಕರೆ ಕೊಡುವುದಾಗಿ ಮಾಜಿ ಸಚಿವ ಮಂಡೆಪಂಡ ಅಪ್ಪಚ್ಚು ರಂಜನ್‌  ಗುಡುಗಿದ್ದಾರೆ.

           ತಾನು ಶಾಸಕನಾಗಿದ್ದ ಸಂದರ್ಭದಲ್ಲಿ, ಸರ್ಕಾರದೊಂದಿಗಿನ ವಿಷೇಶ ಪ್ರುಯತ್ನದಿಂದ ಮಂಜೂರಾಗಿದ್ದ ಕೊಡಗು ವಿವಿ, ಚಿಕ್ಕ ಅಳುವಾರದಲ್ಲಿ ಅಗತ್ಯ ಜಾಗ ಪಡೆಯುವ ಮೂಲಕ ಕಾರ್ಯಾರಂಭಮಾಡಿ, ಕೊಡಗಿನ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಬುನಾದಿ ಹಾಕುವತ್ತ ಕೆಲಸ ಮಾಡುತಿತ್ತು. ಆದರೆ ಈಗಿನ ಸಿದ್ದರಾಮಯ್ಯ ಸರ್ಕಾರ ಈ ವಿವಿಯನ್ನು ಅನುದಾನ ಕೊರತೆ ಕಾರಣವನ್ನು ಮುಂದಿಟ್ಟು ಮುಚ್ಚುವ ನಿರ್ಧಾರಕ್ಕೆ ಬಂದಿರುವುದು ಖಂಡನೀಯ ಎಂದಿರುವ ಅಪ್ಪಚ್ಚು ರಂಜನ್‌ ಅವರು, ಜಿಲ್ಲೆಯ ಹಾಲಿ ಶಾಸಕರು ಈ ವಿಚಾರದಲ್ಲಿ ಸರ್ಕಾರದೊಂದಿಗೆ ವ್ಯವಹರಿಸಿ ವಿವಿಯನ್ನು ಉಳಿಸಿಕೊಳ್ಳಬೇಕು. ಮುಂದುವರೆದು  ಮತ್ತೆ ಮುಚ್ಚುವ ತೀರ್ಮಾಕ್ಕೆ ಬಂದರೆ, ಕೊಡಗು ಬಂದ್‌ಗೆ ಕರೆ ಕೊಡುವ ಮೂಲಕ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Post navigation

ಗೋಣಿಕೊಪ್ಪಕ್ಕೆ ಒಂಟಿ ಕೋತಿಯ ಬಾದಕ
ಕೊಡಗು ವಿವಿ ಉಳಿಸಿ ಹೋರಾಟದ ಪೂರ್ವಭಾವಿ ಸಭೆ ಇಂದು ಸಂಜೆ…

Related Posts

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್‌ ನಾಳ್…

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್‌ ನಾಳ್…

16/05/202516/05/2025nadubadenews@gmail.com
ಹಿರಿಯ ಬಹುಭಾಷಾ ಸಾಹಿತಿ ನಾಗೇಶ್‌ ಕಾಲೂರ್ ಅವರಿಗೆ ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿ, ಪ್ರಥಮ ಪ್ರಶಸ್ತಿ.

ಹಿರಿಯ ಬಹುಭಾಷಾ ಸಾಹಿತಿ ನಾಗೇಶ್‌ ಕಾಲೂರ್ ಅವರಿಗೆ ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿ, ಪ್ರಥಮ ಪ್ರಶಸ್ತಿ.

03/03/202503/03/2025nadubadenews@gmail.com

  ವಿಧಾನಸೌಧ  ಮಾರ್ಗದರ್ಶಿ ನಡಿಗೆ, ಐತಿಹಾಸಿಕ ಕಟ್ಟಡದ ಮಹತ್ವ ಸಾರುವ ಉದ್ದೇಶ…

27/05/202527/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us