Site icon nadubadenews.com

ಸಾಧಕಿ ನಿಧಿ ಅವರನ್ನು ಸನ್ಮಾನಿಸಿದ ಶಾಸಕ ಡಾ. ಮಂಥರ್‌ ಗೌಡ

ಸಾಧಕಿ ನಿಧಿ ಅವರನ್ನು ಸನ್ಮಾನಿಸಿದ ಶಾಸಕ ಡಾ. ಮಂಥರ್‌ ಗೌಡ
Spread the love
ಸಾಧಕಿ ನಿಧಿ ಅವರನ್ನು ಸನ್ಮಾನಿಸಿದ ಶಾಸಕ ಡಾ. ಮಂಥರ್‌ ಗೌಡ

ಸೋಮವಾರಪೇಟೆ, ಜೂ.23.(nadubadenews): ರಾಷ್ಟ್ರೀಯ ಅರ್ಹತಾ ಮತ್ತು ನೀಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 84 ನೇ ರ್ಯಾಂಕ್ ಹಾಗೂ ಕರ್ನಾಟಕ ರಾಜ್ಯಕ್ಕೆ 7 ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ವಿದ್ಯಾರ್ಥಿನಿ ಕೆ. ಜಿ ನಿಧಿ ಅವರನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ಮಾಡಿ, ಅಭಿನಂದನೆಗಳೊಂದಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ನಿಧಿ ಪೋಷಕರಾದ ಕೆ ಎಚ್ ಗಣಪತಿ, ಗುಣವತಿ, ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯ ಎಸ್ ಐ ಚೇತನ್, ಸೋಮವಾರಪೇಟೆ ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಡಿ. ಯು. ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

Exit mobile version