https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಶಾಸಕ ಪೊನ್ನಣ್ಣ ಪ್ರಾಯೋಜಿತ  ಉಚಿತ ತರಬೇತಿಗೆ ಸಿವಿಲ್ ಸರ್ವಿಸ್ ಪರೀಕ್ಷಾರ್ಥಿಗಳ ಅರ್ಜಿ ಆಹ್ವಾನ…

ಶಾಸಕ ಪೊನ್ನಣ್ಣ ಪ್ರಾಯೋಜಿತ ಉಚಿತ ತರಬೇತಿಗೆ ಸಿವಿಲ್ ಸರ್ವಿಸ್ ಪರೀಕ್ಷಾರ್ಥಿಗಳ ಅರ್ಜಿ ಆಹ್ವಾನ…

News, Informatin , Enteetinement and Advertisement
12/05/202512/05/2025nadubadenews@gmail.comLeave a Comment on ಶಾಸಕ ಪೊನ್ನಣ್ಣ ಪ್ರಾಯೋಜಿತ ಉಚಿತ ತರಬೇತಿಗೆ ಸಿವಿಲ್ ಸರ್ವಿಸ್ ಪರೀಕ್ಷಾರ್ಥಿಗಳ ಅರ್ಜಿ ಆಹ್ವಾನ…
Spread the love
ಶಾಸಕ ಪೊನ್ನಣ್ಣ ಪ್ರಾಯೋಜಿತ  ಉಚಿತ ತರಬೇತಿಗೆ ಸಿವಿಲ್ ಸರ್ವಿಸ್ ಪರೀಕ್ಷಾರ್ಥಿಗಳ ಅರ್ಜಿ ಆಹ್ವಾನ…

     ಮಡಿಕೇರಿ,ಮೇ,12(Nadubade News): ಸಿವಿಲ್ ಸರ್ವಿಸ್ ಪರೀಕ್ಷೆಗಳಾದ ಕೆ.ಪಿ.ಎಸ್.ಸಿ, ಯು.ಪಿ.ಎಸ್.ಸಿ ಪರೀಕ್ಷೆಗಳನ್ನು ಎದುರಿಸಲು ಅಗತ್ಯವಿರುವ ತರಬೇತಿಯನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗು ವಿರಾಜಪೇಟೆ  ಶಾಸಕರೂ ಆಗಿರುವ ಶ್ರೀ ಅಜ್ಜಿಕುಟ್ಟಿರ ಪೊನ್ನಣ್ಣ ಅವರು ಮುಂದಾಗಿದ್ದು, evidhya.com, ‘ನಮ್ಮ ಕೆ.ಪಿ.ಎಸ್.ಸಿ’ ಮೂಲಕ ಕೊಡಗಿನ ಅರ್ಹ 10 ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ದೊರಕಲಿದೆ. 2022 ಹಾಗೂ ನಂತರದಲ್ಲಿ ಪದವಿ ಶಿಕ್ಷಣ ಪೂರೈಸಿರುವವರು ಉಚಿತ ತರಬೇತಿ ಪಡೆಯಲು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿದಾರರು https://evidhya.com/test/ ವೆಬ್ ಸೈಟ್‌ ನಲ್ಲಿ Aptitude ಆನ್‌ಲೈನ್ ಪರೀಕ್ಷೆಯನ್ನು ಬರೆದ ನಂತರ ಪರೀಕ್ಷೆಯಲ್ಲಿ ಪಡೆದ ಅಂಕಗಳ ಅಂಕಪಟ್ಟಿ ದೊರಕಲಿದೆ. ಅರ್ಜಿದಾರರು ಈ ಅಂಕಪಟ್ಟಿಯ ಪ್ರತಿ, ಉಚಿತ ತರಬೇತಿ ಅಗತ್ಯತೆಯ ಕುರಿತ ಲಿಖಿತ ಅರ್ಜಿ, ಯಾವುದಾದರು 2 ಗುರುತಿನ ಚೀಟಿಗಳ ಪ್ರತಿ ಹಾಗೂ ಪದವಿ ಅಂಕಪಟ್ಟಿಯ ಪ್ರತಿಯೊಂದಿಗೆ ‘How will you contribute to the growth of Kodagu?’ (ಕೊಡಗಿನ ಬೆಳವಣಿಗೆಗೆ ನೀವು ಯಾವ ರೀತಿಯ ಕೂಡುಗೆ ನೀಡುತ್ತೀರಿ?) ಎಂಬ ವಿಷಯದ ಕುರಿತು 250 ಪದಗಳನ್ನು ಮೀರದಂತೆ ಪ್ರಬಂಧ ರಚಿಸಿ scholarships@evidhya.com ಗೆ ಈ-ಮೇಲ್ ಅಥವಾ ವಾಟ್ಸಾಪ್ ಸಂಖ್ಯೆ 7795784918ಗೆ ಕಳುಹಿಸಬೇಕಾಗಿ ವಿನಂತಿ. ‌ ಅರ್ಜಿದಾರರ ಅರ್ಜಿ ವಿವರ, ಚಿಂತನೆ, ಬರಹ ಎಲ್ಲವನ್ನೂ ಗಮನಿಸಿ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Post navigation

  ಮೇ 15ರಂದು ದಿ.ಬಿ.ಎಸ್. ಗೋಪಾಲಕೃಷ್ಣ ಸ್ಮರಣಾಥ೯ ದತ್ತಿನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ…
ನಾಗರಹೊಳೆ ಅತ್ತೂರು ಕೊಲ್ಲಿಯಲ್ಲಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಎಲ್. ಎ. ಸಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ…  

Related Posts

ಕೊಡಗಿನಲ್ಲಿ ಮೀನು ಹಿಡಿಯುವ ಹಾಗಿಲ್ಲ…

ಕೊಡಗಿನಲ್ಲಿ ಮೀನು ಹಿಡಿಯುವ ಹಾಗಿಲ್ಲ…

30/05/202530/05/2025nadubadenews@gmail.com
ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ…

ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ…

23/04/202523/04/2025nadubadenews@gmail.com

ಬಾಳೆಕುಟ್ಟಿರ ಕೇರ್‌ ಬಲಿ ನಮ್ಮೆ ನಾಳೆಂಜ…

30/04/202530/04/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version