ಮಡಿಕೇರಿ ಮೇ.22 (Nadubade News): ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ನಾಳೆ ಮಡಿಕೇರಿ ನಗರದಲ್ಲಿ ಬೃಹತ್ ವಿಜಯೋತ್ಸವ ಮೆರವಣಿಗೆ ಮತ್ತು ತಿರಂಗ ಯಾತ್ರೆಯನ್ನು...
ಸೋಮವಾರಪೇಟೆ ಮೇ.22(Nadubade News): ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಸ್ವಚ್ಚ ಭಾರತ್ ಮಿಷನ್ 2.0ರ ಅಡಿಯಲ್ಲಿ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು...
ಕುಶಾಲನಗರ, ಮೇ, 22(Nadubade News) (ಟಿ.ಜಿ. ಪ್ರೇಮ್ಕುಮಾರ್): ಸರ್ಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿ, ಶಾಲಾ ಅಭಿವೃದ್ಧಿ ಹಾಗೂ ಬಲವರ್ಧನೆಗಾಗಿ ಸರ್ಕಾರ ರೂಪಿಸಿರುವ “ನಮ್ಮ...
ಮಡಿಕೇರಿ, ಮೇ 22(Nadubade News): ಮಡಿಕೇರಿಯಲ್ಲಿ ಅಮೃತ ಯುವ ಮೊಗೇರ ಅಮ್ಮತಿ ಹೋಬಳಿ ಸಿದ್ದಾಪುರ (ರಿ) ಇವರ ವತಿಯಿಂದ 3ನೇ ವರ್ಷದ ರಾಜ್ಯ...
ಮಡಿಕೇರಿ,ಮೇ.22(Nadubade News): ಗೋಣಿಕೊಪ್ಪಲು ಬಳಿಯ ದೇವರಪುರದಲ್ಲಿ ವ್ಯಕ್ತಿಯೋರ್ವರನ್ನು ಕಾಡಾನೆ ಬಲಿ ಪಡೆದ ದುರ್ಘಟನೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು,...
ಮಡಿಕೇರಿ ಮೇ.21(Nadubade News): ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಕ್ಲಬ್ (ಎಂಸಿಸಿ) ವತಿಯಿಂದ ಜಿಲ್ಲಾ ಫುಟ್ಬಾಲ್ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಫುಟ್ಬಾಲ್ ತರಬೇತಿ ಶಿಬಿರ ಸಮಾರೋಪಗೊಂಡಿತು....
ಮಡಿಕೇರಿ ಮೇ.21(Nadubade news): ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ...
ಮಡಿಕೇರಿ ಮೇ,21(Nadubade News): ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಮೇ.೨೩ ರಿಂದ ೨೬ರ ವರೆಗೆ ಮಾವು ಮತ್ತು...
ಮಡಿಕೇರಿ, ಮೇ 21(Nadubade News): 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಕೊಡಗಿನ ಜನತೆಯನ್ನು ಅಕ್ಷರಶಃ ನಡುಗುವಂತೆ ಮಾಡಿದ್ದು, ಸಣ್ಣ ಗಾಳಿ ಮಳೆ ...
ಪೊನ್ನಂಪೇಟೆ, ಮೇ.20 (Nadubade News): ಕೊಡಗು ಪತ್ರಕರ್ತರ ಸಂಘ ಪೊನ್ನಂಪೇಟೆ ಘಟಕದ ಸಹಯೋಗದಲ್ಲಿ ಬಹುಭಾಷಾ ಸಾಹಿತಿ ಉಳುವಂಗಡ ಕಾವೇರಿ ಉದಯ ರಚಿಸಿರುವ ನೀಲಾ...