https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಸಹಾಯಕ ಸರ್ಕಾರಿ ಅಭಿಯೋಜಕ ಕೆ.ಧನಂಜಯ ಕುಮಾರ್ ಆಡಳಿತಾತ್ಮಕ ಕಾರಣದಲ್ಲಿ ವರ್ಗಾವಣೆ ಆದರೂ, ಸ್ಥಳ ಖಾಲಿ ಇಲ್ಲದೆ ಅತಂತ್ರ.

ಸಹಾಯಕ ಸರ್ಕಾರಿ ಅಭಿಯೋಜಕ ಕೆ.ಧನಂಜಯ ಕುಮಾರ್ ಆಡಳಿತಾತ್ಮಕ ಕಾರಣದಲ್ಲಿ ವರ್ಗಾವಣೆ ಆದರೂ, ಸ್ಥಳ ಖಾಲಿ ಇಲ್ಲದೆ ಅತಂತ್ರ.

Uncategorized
28/11/202428/11/2024nadubadenews@gmail.comLeave a Comment on ಸಹಾಯಕ ಸರ್ಕಾರಿ ಅಭಿಯೋಜಕ ಕೆ.ಧನಂಜಯ ಕುಮಾರ್ ಆಡಳಿತಾತ್ಮಕ ಕಾರಣದಲ್ಲಿ ವರ್ಗಾವಣೆ ಆದರೂ, ಸ್ಥಳ ಖಾಲಿ ಇಲ್ಲದೆ ಅತಂತ್ರ.
Spread the love
ಸಹಾಯಕ ಸರ್ಕಾರಿ ಅಭಿಯೋಜಕ ಕೆ.ಧನಂಜಯ ಕುಮಾರ್ ಆಡಳಿತಾತ್ಮಕ ಕಾರಣದಲ್ಲಿ ವರ್ಗಾವಣೆ ಆದರೂ, ಸ್ಥಳ ಖಾಲಿ ಇಲ್ಲದೆ ಅತಂತ್ರ.

ಮಡಿಕೇರಿ, ನ.28: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ನವರನ್ನು ಅಪಮಾನಿಸಿದ ಆರೋಪಿಗೆ ಜಾಮೀನು ನೀಡಲು ನಿಯಮಬಾಹಿರವಾಗಿ ಸಹಾಯ ಮಾಡಿದ ಆರೋಪ ಹೊತ್ತಿರುವ,  ಮಡಿಕೇರಿ ಪ್ರಧಾನ ಸಿ.ಜೆ, ಜೆ.ಎಂ.ಎಫ್.ಸಿ. ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ, ಕೆ.ಧನಂಜಯಕುಮಾರ್‌ರನ್ನು ವರ್ಗಾವಣೆ ಮಾಡಲಾಗಿದೆ.  ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನಿರ್ದೇಶಕರಾದ ಅಂಜಲಿದೇವಿಯವರು ಆಡಳಿತಾತ್ಮಕ ಹಿತದೃಷ್ಟಿಯಿಂದ ಧನಂಜಯರವರನ್ನು ಸಿಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ವಿರಾಜಪೇಟೆ ಇಲ್ಲಿಗೆ ವರ್ಗ ಮಾಡಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

ವಿರಾಜಪೇಟೆಯಲ್ಲಿ ಈಗಾಗಲೇ ಮತ್ತೊಬ್ಬರು ಕರ್ತವ್ಯದಲ್ಲಿ ಇರುವುದರಿಂದ ವರ್ಗಾವಣೆ ಆಗಿರುವ ಧನಂಜಯಕುಮಾರ್ ಖಾಲಿ  ಸ್ಥಳವಿಲ್ಲದೆ ಅತಂತ್ರರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಒಂದು ವಾರದಿಂದ ದೇಶ ದ್ರೋಹಿ ವಿದ್ಯಾಧರನ ವಿರುದ್ದ ಹೋರಾಡುತ್ತಿರುವ, ದೇಶಭಕ್ತರು ಸರ್ಕಾರದ ಕ್ರಮಕ್ಕೆ ಹರ್ಷ ವ್ಯಕ್ತಪಡಿಸಿ, ನ್ಯಾಯಾಂಗ ವ್ಯವಸ್ತೆಯನ್ನು ಕೊಂಡಾಡಿದ್ದಾರೆ.

Post navigation

208 ಕೋಟಿಯಲ್ಲಿ ಕೊಡಗಿನ 40 ವರ್ಷದ  ವಿದ್ಯುತ್‌ ಸಮಸ್ಯೆಗೆ ಶಾಸ್ವತ ಕಾಯಕಲ್ಪಕ್ಕೆ ಚಾಲನೆ, 66, 33 ಕೆವಿ ಉಪಕೇಂದ್ರಗಳಿಗೆ ಪ್ರತ್ಯೇಕ ಅನುದಾನ ನೀಡಲಾಗಿದೆ : ಶಾಸಕ ಎ. ಎಸ್. ಪೊನ್ನಣ್ಣ  
ನಿಷೇದಿತ ಕೇರಳ ಲಾಟರಿ ಮಾರಾಟ, ಆರೋಪಿಯನ್ನು ಮಡಿಕೇರಿಯಲ್ಲಿ ಬಂಧಿಸಿದ ಕೊಡಗು ಪೊಲೀಸರು

Related Posts

ಕೊಡವ ದಂಪತಿಯಕ್‌ ಮೂಂದನೇ ಕುಂಞಿಯಾನಕ 50000, ನಾಲಾಂಗ್‌  ಓರ್‌ ಲಕ್ಷ ಇನಾಂ – ಟಿ. ಶೆಟ್ಟಿಗೇರಿ ಕೊಡವ ಸಮಾಜ ಘೋಷಣೆ

ಕೊಡವ ದಂಪತಿಯಕ್‌ ಮೂಂದನೇ ಕುಂಞಿಯಾನಕ 50000, ನಾಲಾಂಗ್‌  ಓರ್‌ ಲಕ್ಷ ಇನಾಂ – ಟಿ. ಶೆಟ್ಟಿಗೇರಿ ಕೊಡವ ಸಮಾಜ ಘೋಷಣೆ

28/10/202428/10/2024nadubadenews@gmail.com
ಕೊಡಗಿನಲ್ಲಿ ವಕ್ಫ್‌ಬೋರ್ಡ್‌  ನೋಟೀಸ್‌,  ಆತಂಕಕ್ಕೆ  ಹಿಂದು ಜಾಗರಣ ವೇದಿಕೆ  ಕೊಡಗು ಘಟಕ ಸಹಯಕ್ಕೆ ತಂಡ ರಚನೆ…

ಕೊಡಗಿನಲ್ಲಿ ವಕ್ಫ್‌ಬೋರ್ಡ್‌  ನೋಟೀಸ್‌, ಆತಂಕಕ್ಕೆ  ಹಿಂದು ಜಾಗರಣ ವೇದಿಕೆ ಕೊಡಗು ಘಟಕ ಸಹಯಕ್ಕೆ ತಂಡ ರಚನೆ…

04/11/202404/11/2024nadubadenews@gmail.com
ಪಾಂಡಂಡ ಕೆ. ಬೋಪಣ್ಣ, ಕೊರವುಕಾರ,ಕೊಡವ ಹಾಕಿ ಅಕಾಡೆಮಿ

ಪಾಂಡಂಡ ಕೆ. ಬೋಪಣ್ಣ, ಕೊರವುಕಾರ,ಕೊಡವ ಹಾಕಿ ಅಕಾಡೆಮಿ

01/01/202501/01/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version