https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಬಿಸಿಯೂಟದಲ್ಲಿ ಹಲ್ಲಿ ಬಿದ್ದು 100 ಮಕ್ಕಳು ಅಶ್ವಸ್ಥ, ಇದು ರಾಜ್ಯದ ಎಲ್ಲಾ ಶಾಲೆಗಳಿಗೂ ಎಚ್ಚರಿಕೆಯಾಗಲಿ…

ಬಿಸಿಯೂಟದಲ್ಲಿ ಹಲ್ಲಿ ಬಿದ್ದು 100 ಮಕ್ಕಳು ಅಶ್ವಸ್ಥ, ಇದು ರಾಜ್ಯದ ಎಲ್ಲಾ ಶಾಲೆಗಳಿಗೂ ಎಚ್ಚರಿಕೆಯಾಗಲಿ…

Uncategorized
26/09/202426/09/2024nadubadenews@gmail.comLeave a Comment on ಬಿಸಿಯೂಟದಲ್ಲಿ ಹಲ್ಲಿ ಬಿದ್ದು 100 ಮಕ್ಕಳು ಅಶ್ವಸ್ಥ, ಇದು ರಾಜ್ಯದ ಎಲ್ಲಾ ಶಾಲೆಗಳಿಗೂ ಎಚ್ಚರಿಕೆಯಾಗಲಿ…
Spread the love
ಬಿಸಿಯೂಟದಲ್ಲಿ ಹಲ್ಲಿ ಬಿದ್ದು 100 ಮಕ್ಕಳು ಅಶ್ವಸ್ಥ, ಇದು ರಾಜ್ಯದ ಎಲ್ಲಾ ಶಾಲೆಗಳಿಗೂ ಎಚ್ಚರಿಕೆಯಾಗಲಿ…

ನಡುಬಾಡೆ: ಅರಕಲಗೋಡ್‌, ಸೆ. 26: ಸರ್ಕಾರ ಸರ್ಕಾರಿ ಶಾಲ ಮಕ್ಕಳಿಗೆ ಮಧ್ಯಾಹ್ನ ನೀಡುವ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಪರಿಣಾಮ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

  ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಗಿಮರೂರು ಎಂಬ ಗ್ರಾಮದ, ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದ್ದು. ತಾಲೂಕಿನ ಕೋಣನೂರಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸಾಂದರ್ಬಿಕ ಚಿತ್ರ

ತೀವ್ರ ಅಸ್ವಸ್ಥಗೊಂಡ 8 ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹಲ್ಲಿ ಬಿದ್ದು ಕಲುಸಿತಗೊಂಡ ಆಹಾರವನ್ನು ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ವಾಂತಿಯಿಂದ ಬಳಲುತ್ತಿದ್ದವರನ್ನು ಶಿಕ್ಷಕರು ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಸುರಕ್ಷತಾ ಕ್ರಮ ವಹಿಸದ ಶಾಲಾ ಶಿಕ್ಷಕರ ವಿರುದ್ಧ ಇದೀಗ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಘಟನೆ ಕುರಿತಂತೆ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿ.ಸಿ.ಐ.ನಿಂದ ಸ್ಕ್ಯಾಡ್‌ ಸರ್ಟಿಫಿಕೇಟ್‌ ಪಡೆದಿರುವ ನಡುಬಾಡೆಗೆ ಸುದ್ದಿ ಮತ್ತು ಜಾಹಿರಾತು ನೀಡಿ…

ಈ  ಘಟನೆ ರಾಜ್ಯದ  ಇತರ ಶಾಲೆಗಳಿಗೂ ಎಚ್ಚರಿಕೆಯಾಗ ಬೇಕಾಗಿದೆ. ಮೇಲಾಧಿಕಾರಿಗಳು ಆವಗಾವಗ ಶಾಲೆಗಳಿಗೆ ಬೇಟಿ ನೀಡಿ, ಶುಚಿತ್ವ, ಆಹಾರ ಸಾಮಾಗ್ರಿಗಳ ದಾಸ್ತಾನು ಗುಣಮಟ್ಟವನ್ನು ಪರಿಶೀಲಿಸದೇ ಇಂತ ಅಚಾತೂರ್ಯಕ್ಕೆ ಕಾರಣರಾಗುತಿದ್ದಾರೆ. ಅಧಿಕಾರಿಗಳು ತಮ್ಮ ಆಲಸ್ಯ ಮತ್ತು ನಿರ್ಲಕ್ಷದಿಂದ ಮುಗ್ದ ಮಕ್ಕಳ ಭವಿಷ್ಯಕ್ಕೆ ಕತ್ತಲಾಗದೆ,  ಸೂಕ್ತ ಮುಂಜಾಗೃತಾ ಕ್ರಮ ವಹಿಸಿ ಮಕ್ಕಳ ಬಾಳಿನ ಬೆಳಕಾಗಬೇಕೆಂದು ಸಾರ್ವಜನಿಕ ಒತ್ತಾಯವಾಗಿದೆ.

Post navigation

ಉಲಗ ದಾಖಲೆರ ಅಯ್ಯನೆರವಂಡ ಪ್ರಿತುನ್‌ ಪೂವಣ್ಣಂಗ್ ಪಂಚಾಯತಿ ತೊಮ್ಮಾನ…
ಎಡೆಬಿಡದೆ ಕಾಡುವ ಯೂರಿಕ್‌ ಆಸಿಡ್‌, ಬರಲು  ಕಾರಣ ಮತ್ತು  ಪರಿಹಾರಗಳೇನು…

Related Posts

ಬೀದಿ ದೀಪ ಅಳವಡಿಸಿ,  ಮತ್ತೊಮ್ಮೆ ಮಾದರಿಯಾದ, ಮಡಿಕೇರಿ ನಗರ ಸಭಾ ಸದಸ್ಯರ ಪತಿ…

ಬೀದಿ ದೀಪ ಅಳವಡಿಸಿ, ಮತ್ತೊಮ್ಮೆ ಮಾದರಿಯಾದ, ಮಡಿಕೇರಿ ನಗರ ಸಭಾ ಸದಸ್ಯರ ಪತಿ…

25/09/202425/09/2024nadubadenews@gmail.com
ಕೊಡವಾಮೆರ ಆದನೆಲ್‌, ಕೊಡವ ಸಂಸ್ಕೃತಿರ ಅರಿವು ಮೋಪುಕೂಟ

ಕೊಡವಾಮೆರ ಆದನೆಲ್‌, ಕೊಡವ ಸಂಸ್ಕೃತಿರ ಅರಿವು ಮೋಪುಕೂಟ

28/11/202428/11/2024nadubadenews@gmail.com
ಸಮಸ್ತ ಜನತೆಗೆ ಆಯುಧ ಪೂಜೆ ಮತ್ತು ವಿಜಯ ದಶಮಿಗೆ ಅಯ್ಯನೆರವಂಡ ಪ್ರಿತುನ್‌ ಪೂವಣ್ಣ ಅವರ ಶುಭಾಷಯಗಳು…

ಸಮಸ್ತ ಜನತೆಗೆ ಆಯುಧ ಪೂಜೆ ಮತ್ತು ವಿಜಯ ದಶಮಿಗೆ ಅಯ್ಯನೆರವಂಡ ಪ್ರಿತುನ್‌ ಪೂವಣ್ಣ ಅವರ ಶುಭಾಷಯಗಳು…

11/10/202411/10/2024nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version