https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

ಕೆದಮುಳ್ಳೂರು ಪ್ಯಾಕ್ಸ್: ಸತತ ಎರಡನೇ ಭಾರಿಗೆ ಅಧ್ಯಕ್ಷರಾಗಿ ಕರಿನೆರವಂಡ ಅಯ್ಯಪ್ಪ

Uncategorized
04/01/202504/01/2025nadubadenews@gmail.comLeave a Comment on ಕೆದಮುಳ್ಳೂರು ಪ್ಯಾಕ್ಸ್: ಸತತ ಎರಡನೇ ಭಾರಿಗೆ ಅಧ್ಯಕ್ಷರಾಗಿ ಕರಿನೆರವಂಡ ಅಯ್ಯಪ್ಪ
Spread the love

ಪಾಲಂಗಾಲ, ಜ:04: (ಕರಿನೆರವಂಡ ಡ್ಯಾನಿ ಕುಶಾಲಪ್ಪ) ಕೆದಮುಳ್ಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಸತತ ಎರಡನೇ ಭಾರಿಗೆ ಅಧ್ಯಕ್ಷರಾಗಿ ಕರಿನೆರವಂಡ ಮಿಟ್ಟು ಅಯ್ಯಪ್ಪ ಅವರು ಆಯ್ಕೆ ಆಗಿದ್ದಾರೆ.

ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಅದ್ಯಕ್ಷರಾಗಿ ಕರಿನೆರವಂಡ ಎನ್. ಅಯ್ಯಪ್ಪ (ಮಿಟ್ಟು) ಉಪಾಧ್ಯಕ್ಷರಾಗಿ ಪಟ್ರಪಂಡ ಪ್ರಿನ್ಸ್ ಮೊಣ್ಣಪ್ಪ, ನಿರ್ದೇಶಕರಾಗಿ, ಮಾಳೇಟಿರ ಎನ್ ಉತ್ತಪ್ಪ, ಮಾಳೇಟಿರ ಎಸ್ ಸುಬ್ಬಯ್ಯ, ಕೋಡಿರ ಎಂ ಚಂಗಪ್ಪ, ಮಾಳೇಟಿರ ಜಿ ಮುದ್ದಯ್ಯ, ಮೀತಲ್ ತಂಡ ವೈ ಆಲಿ, ಚಂಗಚಂಡ ಸಿ. ಅಕ್ಕಣಿ, ಕರಿನೆರವಂಡ ಎ. ರತಿ, ಮಾತಂಡ ಎಸ್ ಚಂಗಪ್ಪ, ಹೆಚ್ ಆರ್ ಉಮೇಶ್ ಹಾಗೂ ಎಂ.ಎಂ. ಪರಮೇಶ್ವರ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Post navigation

ಮಲೆತಿರಿಕೆ ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹೋತ್ಸವ ಸಂಪನ್ನ: ಸಾವಿರಾರು ಸಂಖ್ಯೆಯ ಜನ ಶೋಭಾಯತ್ರೆಯಲ್ಲಿ ಭಾಗಿ : ಭಕ್ತಿ ಭಾವದಿಂದ ನಮಿಸಿದ ಭಕ್ತರು.
ಕಾಫಿ ಕ್ರಾಪ್‌ ಕೇರ್‌ ಮೊಬೈಲ್‌ ಅಪ್ಲಿಕೇಶನ್‌ ಹೊರ ತಂದ CIT ಪೊನ್ನಂಪೇಟೆ

Related Posts

ಪ್ರಗತಿ ಸ್ಕೂಲ್‌ ವಿರಾಜಪೇಟೆ, 2025-26ನೇ ಸಾಲಿಗೆ ಪ್ರವೇಶಾತಿ ಆರಂಭ.

08/01/202508/01/2025nadubadenews@gmail.com
ಕರ್ನಾಟಕ ಕಾರ್ಯನಿರತ ಪತ್ರಕರ್ತಂಗಡ ಸಂಘ ಬಿರ್‌ದ್‌ಕ್‌, ಕಾಯಪಂಡ ಶಶಿ ಸೋಮಯ್ಯ, ಪೇರಿಯಂಡ ಜಯಂತಿ….

ಕರ್ನಾಟಕ ಕಾರ್ಯನಿರತ ಪತ್ರಕರ್ತಂಗಡ ಸಂಘ ಬಿರ್‌ದ್‌ಕ್‌, ಕಾಯಪಂಡ ಶಶಿ ಸೋಮಯ್ಯ, ಪೇರಿಯಂಡ ಜಯಂತಿ….

15/01/202515/01/2025nadubadenews@gmail.com
65ರ ಭಾರತ-ಪಾಕ್‌ ಸಮರ ವೀರ ಹುತಾತ್ಮ,  ಕೂಕಂಡ ಎನ್ .ಪೊನ್ನಪ್ಪ ರಸ್ತೆ  ಪೊನ್ನಂಪೇಟೆಯಲ್ಲಿ ಅನಾವರಣ.

65ರ ಭಾರತ-ಪಾಕ್‌ ಸಮರ ವೀರ ಹುತಾತ್ಮ,  ಕೂಕಂಡ ಎನ್ .ಪೊನ್ನಪ್ಪ ರಸ್ತೆ  ಪೊನ್ನಂಪೇಟೆಯಲ್ಲಿ ಅನಾವರಣ.

19/11/202419/11/2024nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version