https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕರಿನೆರವಂಡ ಡ್ಯಾನಿ ಕುಶಾಲಪ್ಪ ನೇಮಕ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕರಿನೆರವಂಡ ಡ್ಯಾನಿ ಕುಶಾಲಪ್ಪ ನೇಮಕ

News, Informatin , Enteetinement and Advertisement
20/02/202520/02/2025nadubadenews@gmail.comLeave a Comment on ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕರಿನೆರವಂಡ ಡ್ಯಾನಿ ಕುಶಾಲಪ್ಪ ನೇಮಕ
Spread the love
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕರಿನೆರವಂಡ ಡ್ಯಾನಿ ಕುಶಾಲಪ್ಪ ನೇಮಕ

ವಿರಾಜಪೇಟೆ, ಫೆ.20:  ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್‌ ಕೊಡಗು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಕರಿನೆರವಂಡ ಡ್ಯಾನಿ ಕುಶಾಲಪ್ಪ ಅವರನ್ನು ನೇಮಕಮಾಡಿ,  ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್‌ ಬೆಳ್ಯಪ್ಪ ಅವರು ಆದೇಶ ಮಾಡಿದ್ದಾರೆ.

ಮಕ್ಕಳೊಳಗಿನ ಸೃಜನಶೀಲತೆಯನ್ನು  ಹೊರರತೆಗೆದು, ನವ ಸಮಾಜದ ನಿರ್ಮಾಣದಲ್ಲಿ ಸಾಹಿತ್ಯದ ಬೆಳವಣಿಗೆಯ ಮಹತ್ವಾಕಾಂಕ್ಷೆಯುಳ್ಳ ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್‌, ರಾಜ್ಯ ಮತ್ತು ಅಂತರಾಜ್ಯ ಮಟ್ಟದಲ್ಲಿ ಘಟಕಗಳನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ಸಂಘಟನೆಯನ್ನು ಜಿಲ್ಲೆಯಲ್ಲಿ ಬಲಿಷ್ಟವಾಗಿ ಕಟ್ಟಿಬೆಳೆಸುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಸಮರ್ಥರನ್ನೊಳಗೊಂಡ ತಂಡವನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ.

Post navigation

ಏಖ್‌ ಭಾರತ್ ಅಭಿಯಾನದ ಪೋಸ್ಟರ್‌ ವಿತರಣೆ
ರಾಷ್ಟ್ರೀಯ ಬಾಸ್ಕೇಟ್‌ ಬಾಲ್‌ ಕಳಿಕೆ ಕೇಳೆಟಿರ ಹರ್ಷಿತಬೋಪಯ್ಯ

Related Posts

ನಾಳೆ ಮಡಿಕೇರಿ ಸುತ್ತಮುತ್ತ  ವಿದ್ಯುತ್‌ ವ್ಯತ್ಯಯ…

ನಾಳೆ ಮಡಿಕೇರಿ ಸುತ್ತಮುತ್ತ  ವಿದ್ಯುತ್‌ ವ್ಯತ್ಯಯ…

21/04/202521/04/2025nadubadenews@gmail.com
ಮಡಿಕೇರಿಯಲ್ಲಿ ಮೇ, 16 ರಂದು ಮಿನಿ ಉದ್ಯೋಗ ಮೇಳ…

ಮಡಿಕೇರಿಯಲ್ಲಿ ಮೇ, 16 ರಂದು ಮಿನಿ ಉದ್ಯೋಗ ಮೇಳ…

14/05/202514/05/2025nadubadenews@gmail.com
ಚೆಕ್ಕೇರ ಕಪ್‌ಲ್ ಚುಪ್ಪಿ ಮಕ್ಕಡ‌ ‌ ತಕ್ಕ್‌‌ ಪೈಪೋಟಿ…

ಚೆಕ್ಕೇರ ಕಪ್‌ಲ್ ಚುಪ್ಪಿ ಮಕ್ಕಡ‌ ‌ ತಕ್ಕ್‌‌ ಪೈಪೋಟಿ…

12/04/202512/04/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version