https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಕಾಲರ್ ಹಾಕಿದ ಕಾಡಾನೆ ಕಾಫಿ ಕಣದಲ್ಲಿ

ಕಾಲರ್ ಹಾಕಿದ ಕಾಡಾನೆ ಕಾಫಿ ಕಣದಲ್ಲಿ

News, Informatin , Enteetinement and Advertisement
20/06/202520/06/2025nadubadenews@gmail.comLeave a Comment on ಕಾಲರ್ ಹಾಕಿದ ಕಾಡಾನೆ ಕಾಫಿ ಕಣದಲ್ಲಿ
Spread the love
ಕಾಲರ್ ಹಾಕಿದ ಕಾಡಾನೆ ಕಾಫಿ ಕಣದಲ್ಲಿ

ಸಿದ್ದಾಪುರ, ಜೂ.20:(nadubadenews): ಕಾಲರ್‌ ಅಳವಡಿಸಿರುವ ಕಾಡಾನೆಯೊಂದು ಸಿದ್ದಾಪುರದ ಕಾಫಿಕಣದಲ್ಲಿ ಕಂಡು ಬಂದಿದ್ದು, ಇಲ್ಲಿನ ಟೀಕ್ ವುಡ್ ಎಸ್ಟೇಟ್ ಬಳಿ ಕಾಫಿ, ಕರಿಮೆಣಸು ಸೇರಿ ಅಪಾರ ಹಾನಿ ಮಾಡಿದೆ. ಹಲಸು, ಮಾವು ಆಸೆಗೆ ತೋಟಕ್ಕೆ ಬರುತ್ತಿರುವ ಆನೆಯಿಂದ ಕಾಫಿ ತೋಟಕ್ಕೆ ತೆರಳುವ ಕಾರ್ಮಿಕರಲ್ಲಿ ಆತಂಕ ಮೂಡಿಸಿದೆ. ಎಸ್ಟೇಟಿನ ಕಾಫಿ ಕಣಕ್ಕೆ ಅಳವಡಿಸಿರುವ ಸಿಸಿ ಕ್ಯಾಮೆರದಲ್ಲಿ ಆನೆಯ ಚಲನವಲನ ಸೆರೆಯಾಗಿದೆ.

Post navigation

   ಗ್ರಾಮವಾರು ಪಡಿತರ ಚೀಟಿ  ಪಟ್ಟಿ ಬಿಡುಗಡೆಯಾಗಿದ್ದು, ಆನ್‌ಲೈನ್‌ ಚೆಕ್‌ ಮಾಡಬಹುದು
ಬೆಂಗಳೂರ್‌ ಸಮಾಜಕ್‌ ಏಳೇಕ್ರೆ ನೇಡಿತಂದ ಸರ್ಕಾರಕ್‌ ನಲ್ಲಾಮೆ

Related Posts

ಇದೊಂದು ಖೋತಾ ಬಡ್ಜೆಟ್‌:  ಅಪ್ಪಚ್ಚು ರಂಜನ್‌  ವ್ಯಂಗ್ಯ

ಇದೊಂದು ಖೋತಾ ಬಡ್ಜೆಟ್‌:  ಅಪ್ಪಚ್ಚು ರಂಜನ್‌ ವ್ಯಂಗ್ಯ

07/03/202507/03/2025nadubadenews@gmail.com
ಹೊದ್ದೂರಿನಲ್ಲಿ ಹದ್ದು ಮೀರಿದ ರೈತರ ಮೇಲಿನ ದೌರ್ಜನ್ಯ: ರೈತ ಸಂಘದಿಂದ ಸಾರ್ವಜನಿಕ ರಸ್ತೆ ಮುಟ್ಟುಗೋಲು ಹಾಕಲು ಗಡುವು.

ಹೊದ್ದೂರಿನಲ್ಲಿ ಹದ್ದು ಮೀರಿದ ರೈತರ ಮೇಲಿನ ದೌರ್ಜನ್ಯ: ರೈತ ಸಂಘದಿಂದ ಸಾರ್ವಜನಿಕ ರಸ್ತೆ ಮುಟ್ಟುಗೋಲು ಹಾಕಲು ಗಡುವು.

17/03/202517/03/2025nadubadenews@gmail.com
ಹಿರಿಯ ಬಹುಭಾಷಾ ಸಾಹಿತಿ ನಾಗೇಶ್‌ ಕಾಲೂರ್ ಅವರಿಗೆ ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿ, ಪ್ರಥಮ ಪ್ರಶಸ್ತಿ.

ಹಿರಿಯ ಬಹುಭಾಷಾ ಸಾಹಿತಿ ನಾಗೇಶ್‌ ಕಾಲೂರ್ ಅವರಿಗೆ ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿ, ಪ್ರಥಮ ಪ್ರಶಸ್ತಿ.

03/03/202503/03/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version