https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಕ್ರೀಡಾ ಜಿಲ್ಲೆಗೆ ಪೂರಕ ಕೊಡುಗೆ : ಮಾದಂಡ ತಿಮ್ಮಯ್ಯ

ಕ್ರೀಡಾ ಜಿಲ್ಲೆಗೆ ಪೂರಕ ಕೊಡುಗೆ : ಮಾದಂಡ ತಿಮ್ಮಯ್ಯ

News, Informatin , Enteetinement and Advertisement
06/03/202606/03/2026nadubadenews@gmail.comLeave a Comment on ಕ್ರೀಡಾ ಜಿಲ್ಲೆಗೆ ಪೂರಕ ಕೊಡುಗೆ : ಮಾದಂಡ ತಿಮ್ಮಯ್ಯ
Spread the love
ಕ್ರೀಡಾ ಜಿಲ್ಲೆಗೆ ಪೂರಕ ಕೊಡುಗೆ : ಮಾದಂಡ ತಿಮ್ಮಯ್ಯ

ಕೊಡಗು ಕ್ರೀಡಾ ಜಿಲ್ಲೆ ಎಂಬ ಹೆಗ್ಗಳಿಕೆಗೆ, ರಾಜ್ಯ ಮಾತ್ರ ಅಲ್ಲ ರಾಷ್ಟ್ರ ಮಟ್ಟದಲ್ಲೂ ಭಾಜನವಾಗಿದೆ. ಅದಕ್ಕೆ ಬೆಂಬಲವಾಗಿ ಸರ್ಕಾರ ವಿರಾಜಪೇಟೆಗೆ ಕ್ರೀಡಾ ವಸತಿ ನಿಲಯ ಘೋಷಣೆ ಮಾಡುವ ಮೂಲಕ ಕೊಡುಗೆ ನೀಡಿದೆ ಎಂದು ವಿರಾಜಪೇಟೆ ನಗರ ಕಾಂಗ್ರೇಸ್‌ ಅಧ್ಯಕ್ಷ ಹಾಗೂ ಮಾಜೀ ಅಂತರಾಷ್ಟ್ರೀಯ ರಗಬಿ ಆಟಗಾರ ಮಾದಂಡ ಪಿ. ತಿಮ್ಮಯ್ಯ ಅಭಿಪ್ರಾಯಿಸಿದರು. ಕೊಡವ ಅಭಿವೃದ್ದಿನಿಗಮಕ್ಕೆ ಪೂರಕ ವಾತವಾರಣ ನಿರ್ಮಿಸಿದ್ದು ಕೂಡ, ನಮ್ಮ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿಯಾಗಲಿದೆ. ಕ್ಷೇತ್ರದ ಅಭಿವೃದ್ದಿಗೂ ನಮ್ಮ ಶಾಸಕರಾದ ಅಜ್ಜಿಕುಟ್ಟಿರ ಪೊನ್ನಣ್ಣ ಅವರು ಸಾಕ್ಷಟು ಅನುದಾನ ತರಲಿದ್ದು, ಅಭಿವೃದ್ದಿ ಕಾರ್ಯಗಳು ಮುಂದುವರೆಯಲಿದೆ ಎಂದರು

Post navigation

ಅತ್ಯತ್ತಮ ಬಡ್ಜೆಟ್‌, ವಿರೋದಿಸುವ ಮೊದಲು ಪಾಲು ಹಣ ಕೊಡಿಸಿ : ಧರ್ಮಜ ಉತ್ತಪ್ಪ
ಜನಸಾಮಾನ್ಯರ ಬಡ್ಜೆಟ್‌ : ಬಾಚಮಂಡ ಲವ ಚಿಣ್ಣಪ್ಪ

Related Posts

 ದೇಶಕ್ಕೆಸೇವೆ, ಮತ್ತು ಬದ್ದತೆಗೆ  ಸಮರ್ಪಿತವಾದ  ಮೇಜರ್‌  ಜನರಲ್ ಚೆಪ್ಪುಡೀರಜಯ್ಅಪ್ಪಚ್ಚು

 ದೇಶಕ್ಕೆಸೇವೆ, ಮತ್ತು ಬದ್ದತೆಗೆ ಸಮರ್ಪಿತವಾದ  ಮೇಜರ್‌ ಜನರಲ್ ಚೆಪ್ಪುಡೀರಜಯ್ಅಪ್ಪಚ್ಚು

18/06/202518/06/2025nadubadenews@gmail.com
ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ತು, ಕುಶಾಲನಗರ  ತಾಲೂಕು ಘಟಕ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ತು, ಕುಶಾಲನಗರ  ತಾಲೂಕು ಘಟಕ ಪದಾಧಿಕಾರಿಗಳ ಆಯ್ಕೆ

11/03/202511/03/2025nadubadenews@gmail.com
​ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…

​ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…

15/09/202515/09/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us