https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

Author: nadubadenews@gmail.com

ಜಿ.ಪಂ. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ಅರಣ್ಯ ಹಕ್ಕು ಕೋಶ

23/06/202523/06/2025nadubadenews@gmail.comLeave a Comment on ಜಿ.ಪಂ. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ಅರಣ್ಯ ಹಕ್ಕು ಕೋಶ

ಮಡಿಕೇರಿ ಜೂ.23(nadubadewarthe):-ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ (ಐಟಿಡಿಪಿ) ಕಚೇರಿಯಲ್ಲಿ ನೂತನವಾಗಿ ಅರಣ್ಯ ಹಕ್ಕು ಕೋಶ ಆರಂಭಿಸಲಾಗಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕಕಾಲದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅರಣ್ಯ ಹಕ್ಕು ಕೋಶವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮಾರ್ಗದರ್ಶನದಲ್ಲಿ ನಗರದ ಜಿ.ಪಂ.ಭವನದ ಐಟಿಡಿಪಿ ಕಚೇರಿಯಲ್ಲಿ ಅರಣ್ಯಹಕ್ಕು ಕೋಶ ತೆರೆಯಲಾಗಿದೆ.ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ […]

Continue Reading
ನಾಳೆ ಹಲವೆಡೆ ಕರೆಂಟ್‌ ಇರಲ್ಲ

ನಾಳೆ ಹಲವೆಡೆ ಕರೆಂಟ್‌ ಇರಲ್ಲ

23/06/202523/06/2025nadubadenews@gmail.comLeave a Comment on ನಾಳೆ ಹಲವೆಡೆ ಕರೆಂಟ್‌ ಇರಲ್ಲ

ಮಡಿಕೇರಿ ಜೂ.23(nadubadenews):- ವಿರಾಜಪೇಟೆ 66/33 ಕೆ.ವಿ. ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲದಲ್ಲಿ ಜೂನ್, 24 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ಶಾಖಾ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ವಿರಾಜಪೇಟೆ ಪಟ್ಟಣ, ಬಿಟ್ಟಂಗಾಲ, ಬಿ.ಶೆಟ್ಟಿಗೇರಿ, ಬೇಟೋಳಿ, ಆರ್ಜಿ, ಕೆದಮುಳ್ಳೂರು, ಕಾಕೋಟುಪರಂಬು, ಸಿದ್ದಾಪುರ, ಮಾಲ್ದಾರೆ, ಗುಹ್ಯ, ಕರಡಿಗೋಡು, ಅಮ್ಮತ್ತಿ, ಚೆಂಬೆಬೆಳ್ಳೂರು, ಕಣ್ಣಂಗಾಲ, ಹಾಲುಗುಂದ ಹಾಗೂ ಪಾರಾಣೆ, […]

Continue Reading
ಸಾಧಕಿ ನಿಧಿ ಅವರನ್ನು ಸನ್ಮಾನಿಸಿದ ಶಾಸಕ ಡಾ. ಮಂಥರ್‌ ಗೌಡ

ಸಾಧಕಿ ನಿಧಿ ಅವರನ್ನು ಸನ್ಮಾನಿಸಿದ ಶಾಸಕ ಡಾ. ಮಂಥರ್‌ ಗೌಡ

23/06/202523/06/2025nadubadenews@gmail.comLeave a Comment on ಸಾಧಕಿ ನಿಧಿ ಅವರನ್ನು ಸನ್ಮಾನಿಸಿದ ಶಾಸಕ ಡಾ. ಮಂಥರ್‌ ಗೌಡ

ಸೋಮವಾರಪೇಟೆ, ಜೂ.23.(nadubadenews): ರಾಷ್ಟ್ರೀಯ ಅರ್ಹತಾ ಮತ್ತು ನೀಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 84 ನೇ ರ್ಯಾಂಕ್ ಹಾಗೂ ಕರ್ನಾಟಕ ರಾಜ್ಯಕ್ಕೆ 7 ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ವಿದ್ಯಾರ್ಥಿನಿ ಕೆ. ಜಿ ನಿಧಿ ಅವರನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ಮಾಡಿ, ಅಭಿನಂದನೆಗಳೊಂದಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ನಿಧಿ ಪೋಷಕರಾದ ಕೆ ಎಚ್ ಗಣಪತಿ, ಗುಣವತಿ, ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯ ಎಸ್ ಐ […]

Continue Reading
30ರಂದು ಭಾಗಮಂಡಲದಲ್ಲಿ ಉಚಿತ ಆರೋಗ್ಯ ಶಿಬಿರ

30ರಂದು ಭಾಗಮಂಡಲದಲ್ಲಿ ಉಚಿತ ಆರೋಗ್ಯ ಶಿಬಿರ

23/06/202523/06/2025nadubadenews@gmail.comLeave a Comment on 30ರಂದು ಭಾಗಮಂಡಲದಲ್ಲಿ ಉಚಿತ ಆರೋಗ್ಯ ಶಿಬಿರ

ಗಜಾನನ ಯುವಕ ಸಂಘ ಭಾಗಮಂಡಲ ಮತ್ತು ರೋಟರಿ ಕ್ಲಬ್ ಮಡಿಕೇರಿ ಇವರ ಸಹಯೋಗದೊಂದಿಗೆ ಜೂನ್‌ 30ರಂದು ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಗಜಾನನ ಯುವಕ ಸಂಘ ಮತ್ತು ಕ್ರಿಯೆಟಿವ್ ಇವರ ವತಿಯಿಂದ ರಕ್ತದಾನ ಕಾರ್ಯಕ್ರಮ ಆಯೋಜಸಲಾಗಿದೆ. ಈ ಕಾರ್ಯಕ್ರಮಗಳಿಗೆ ಭಾಗಮಂಡಲದ ಶ್ರೀ ಕಾವೇರಿ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಉಚಿತ ಸೇವೆಯ ನೀಡುತಿದ್ದು, ಅದರಿಂದ ಭಾಗಮಂಡಲ ನಾಡಿನ ಸರ್ವರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ. ಶಿಭಿರದಲ್ಲಿ ಮಧುಮೇಹ, […]

Continue Reading
ಕೊಡಗು ಬಿಜೆಪಿ ಅಧ್ಯಕ್ಷರಾಗಿ ಪುನರಾಯ್ಕೆ ಆದ ನಾಪಂಡ ರವಿಕಾಳಪ್ಪ ಅವರಿಗೆ ಅಭಿನಂದನೆಗಳು

ಕೊಡಗು ಬಿಜೆಪಿ ಅಧ್ಯಕ್ಷರಾಗಿ ಪುನರಾಯ್ಕೆ ಆದ ನಾಪಂಡ ರವಿಕಾಳಪ್ಪ ಅವರಿಗೆ ಅಭಿನಂದನೆಗಳು

23/06/202523/06/2025nadubadenews@gmail.comLeave a Comment on ಕೊಡಗು ಬಿಜೆಪಿ ಅಧ್ಯಕ್ಷರಾಗಿ ಪುನರಾಯ್ಕೆ ಆದ ನಾಪಂಡ ರವಿಕಾಳಪ್ಪ ಅವರಿಗೆ ಅಭಿನಂದನೆಗಳು
Continue Reading
ಕೊಡವ ಸಮಾಜಕ್‌ ಏಳೇಕ್ರೆ ನೇಡಿ ತಂದ ನಂಗಡ ಕೊದಿರ ಪೊನ್ನಣ್ಣ ಅಯಿಂಗಕ್‌ ನಲ್ಲಾಮೆ

ಕೊಡವ ಸಮಾಜಕ್‌ ಏಳೇಕ್ರೆ ನೇಡಿ ತಂದ ನಂಗಡ ಕೊದಿರ ಪೊನ್ನಣ್ಣ ಅಯಿಂಗಕ್‌ ನಲ್ಲಾಮೆ

23/06/202523/06/2025nadubadenews@gmail.comLeave a Comment on ಕೊಡವ ಸಮಾಜಕ್‌ ಏಳೇಕ್ರೆ ನೇಡಿ ತಂದ ನಂಗಡ ಕೊದಿರ ಪೊನ್ನಣ್ಣ ಅಯಿಂಗಕ್‌ ನಲ್ಲಾಮೆ
Continue Reading
ಬೊಮ್ಮಾಡುವಿನಲ್ಲಿ ನೂತನ ವಿದ್ಯುತ್‌ ಲೈನ್‌ ಉದ್ಘಾಟಿಸಿದ ಶಾಸಕ ಪೊನ್ನಣ್ಣ

ಬೊಮ್ಮಾಡುವಿನಲ್ಲಿ ನೂತನ ವಿದ್ಯುತ್‌ ಲೈನ್‌ ಉದ್ಘಾಟಿಸಿದ ಶಾಸಕ ಪೊನ್ನಣ್ಣ

22/06/202522/06/2025nadubadenews@gmail.comLeave a Comment on ಬೊಮ್ಮಾಡುವಿನಲ್ಲಿ ನೂತನ ವಿದ್ಯುತ್‌ ಲೈನ್‌ ಉದ್ಘಾಟಿಸಿದ ಶಾಸಕ ಪೊನ್ನಣ್ಣ

ಪೊನ್ನಂಪೇಟೆ, ಜೂ.22(nadubadenews): ಪೊನ್ನಂಪೇಟೆ ತಾಲೂಕು ಬೊಮ್ಮಾಡುವಿನಲ್ಲಿ, ನೂತನವಾಗಿ ನಿರ್ಮಿಸಿದ ವಿದ್ಯುತ್ ಲೈನ್ ಉದ್ಘಾಟನೆಯನ್ನು ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಇಂದು ನೆರವೇರಿಸಿದರು. ಕ್ಷೇತ್ರಾದ್ಯಂತ ವಿದ್ಯುತ್ ಸರಬರಾಜಿನ ಗುಣಮಟ್ಟವನ್ನು ಅಭಿವೃದ್ಧಿ ಪಡಿಸುವಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಬೊಮ್ಮಡುವಿನಲ್ಲಿ ನೂತನ ಲೈನ್ ಅಳವಡಿಕೆಯು, ಈ ಭಾಗಕ್ಕೆ ಸರಬರಾಜು ಆಗುವ ವಿದ್ಯುತ್ ಗುಣಮಟ್ಟವನ್ನು ಅಭಿವೃದ್ಧಿಪಡಿಸುವುದರೊಂದಿಗೆ, ಬೊಮ್ಮಾಡು ಹಾಡಿಗೆ ಮೊದಲ ಬಾರಿ ವಿದ್ಯುತ್ ನೀಡಿದ ಖ್ಯಾತಿ ಮಾನ್ಯ ಶಾಸಕರಿಗೆ ಸಂದಿದೆ. ತಾವು ಚುನಾವಣೆ ಸಂದರ್ಭದಲ್ಲಿ […]

Continue Reading
ರಾಹುಲ್‌ ಗಾಂಧಿ ಹುಟ್ಟಹಬ್ಬ ಪ್ರಯುಕ್ತ ಕಲಿಕಾ ಸಾಮಗ್ರಿ ವಿತರಣೆ

ರಾಹುಲ್‌ ಗಾಂಧಿ ಹುಟ್ಟಹಬ್ಬ ಪ್ರಯುಕ್ತ ಕಲಿಕಾ ಸಾಮಗ್ರಿ ವಿತರಣೆ

22/06/202522/06/2025nadubadenews@gmail.comLeave a Comment on ರಾಹುಲ್‌ ಗಾಂಧಿ ಹುಟ್ಟಹಬ್ಬ ಪ್ರಯುಕ್ತ ಕಲಿಕಾ ಸಾಮಗ್ರಿ ವಿತರಣೆ

ಪೊನ್ನಂಪೇಟೆ, ಜೂ.22,(nadubade news): ಲೋಕಸಭಾ ವಿರೋಧ ಪಕ್ಷದನಾಯಕರಾದ ಶ್ರೀ ರಾಹುಲ್ ಗಾಂಧಿಯವರ ಜನ್ಮ ದಿನದ ಅಂಗವಾಗಿ ದಿನಾಂಕ 19/06/2025 ರಂದು ಅರುವತೋಕ್ಲು ಪಿ.ಹೆಚ್.ಎಸ್. ಕಾಲೋನಿ ಹಾಗೂ ಗರಿಕೇರಿ ಅಂಗನವಾಡಿ ಮಕ್ಕಳಿಗೆ ಕಲಿಕೆ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಮ್ಮಡ ಸೋಮಣ್ಣ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಣಿಯಂಡ ಮುತ್ತಣ್ಣ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅದ್ಯಕ್ಷರಾದ ಪಟ್ಟಡ ರಕ್ಷಿತ್ ಚಂಗಪ್ಪ, ವಿರಾಜಪೇಟೆ ಬ್ಲಾಕ್ ಅದ್ಯಕ್ಷ […]

Continue Reading
   ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ… 

   ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ… 

22/06/202522/06/2025nadubadenews@gmail.comLeave a Comment on    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ… 

ಮಡಿಕೇರಿ ಜೂ.22(Nadubade News): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್)ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್‍ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಜೂನ್, 30 […]

Continue Reading
  ನಾಳೆ ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದಲ್ಲಿ ಯೋಗದಿನಾಚರಣೆ  

  ನಾಳೆ ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದಲ್ಲಿ ಯೋಗದಿನಾಚರಣೆ  

20/06/202520/06/2025nadubadenews@gmail.comLeave a Comment on   ನಾಳೆ ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದಲ್ಲಿ ಯೋಗದಿನಾಚರಣೆ  

      ಪೊನ್ನಂಪೇಟೆ, ಜೂ.20.(nadubadenews): ನಾಳೆ ಪೊನ್ನಂಪೇಟೆ  ರಾಮಕೃಷ್ಣ ಆಶ್ರಮದಲ್ಲಿ 11ನೇ ವಿಶ್ವ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10. 30 ರಿಂದ 11 ಗಂಟೆ ತನಕ ಸಭಾ ಕಾರ್ಯಕ್ರಮ ಜರುಗಲಿದ್ದು, ನಂತರ 11 ಗಂಟೆಯಿಂದ 12:30 ರವರೆಗೆ  ಯೋಗಬ್ಯಾಸ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ  ಎ. ಎಸ್. ಪೊನ್ನಣ್ಣ, ಕೊಡಗು ಜಿಲ್ಲಾಧಿಕಾರಿಗಳಾದ ವೆಂಕಟರಾಜು, ಪೊನ್ನಂಪೇಟೆ ತಹಶೀಲ್ದಾರ್ ಮೋಹನ್ ಕುಮಾರ್, ಕೊಡಗು ಜಿಲ್ಲಾ ಆಯುಷ್ ಸಂಸ್ಥೆಯ ನಿರ್ದೇಶಕರಾದ ಡಾಕ್ಟರ್ ಜಿ. ಶೈಲಜ, ಮಡಿಕೇರಿಯ […]

Continue Reading

Posts navigation

Older posts
Newer posts
nadubadenews | Theme: News Portal by Mystery Themes.
error: Content is protected !!
WhatsApp us
Go to mobile version