ಯುವ ಕಾಂಗ್ರೆಸ್‌ನಿಂದ ಮಡಿಕೇರಿಯಲ್ಲಿ ಯುವ ಶಕ್ತಿ ಕಾರ್ಯಕ್ರಮ

ಮಡಿಕೇರಿ, ಜೂ.19,(nadubadenews):  ದಿನಾಂಕ 21/6/25 ಶನಿವಾರ ಕೊಡಗು ಜಿಲ್ಲೆಗೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾದ  ಶ್ರೀ ಹೆಚ್ ಎಸ್ ಮಂಜುನಾಥ್ ಗೌಡ ರವರು  ನಂತರ  ಯುವ ಶಕ್ತಿಯನ್ನು ಬಲಪಡಿಸಲು ಕರ್ನಾಟಕ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದು  ಮೊದಲ ಭಾರಿಗೆ ಕೊಡಗು ಜಿಲ್ಲೆ ಆಗಮಿಸಲಿದ್ದಾರೆ  ಮಡಿಕೇರಿಯ ಡಾ. ಬಿ ಆರ್ ಅಂಬೇಡ್ಕರ ಭವನದಲ್ಲಿ ಬೆಳ್ಳಗೆ 10:30 ಘಂಟೆಗೆ ಯುವಶಕ್ತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಯುವ ನಾಯಕರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಈ ಕಾರ್ಯಕ್ರಮ್ಮಕೆ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಯುವ […]

Continue Reading

ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಸೌಲಭ್ಯಕ್ಕೆ ಒತ್ತಾಯ.

ಸೋಮವಾರಪೇಟೆ, ಜೂ. 19: (nadubadenews): ಆರೋಗ್ಯ ಸಂಜೀವಿನಿ ಸೇವೆಯನ್ನು ನಿವೃತ್ತ ನೌಕರರಿಗೂ ವಿಸ್ತರಿಸಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಸಿ.ಕೆ. ಮಲ್ಲಪ್ಪ ಆಗ್ರಹಿಸಿದರು. ಸರ್ಕಾರ ಮತು ಸಾರ್ವಜನಿಕರ ಸೇವೆಯಲ್ಲಿ ತಮ್ಮ ಜೀವನವನ್ನೇ ಸವೆಸುವ ನೌಕರರ ನಿವೃತ್ತ ಬದುಕಿನಲ್ಲಿ ಕಾಡುವ ಅನೇಕ ಆರೋಗ್ಯ ಸಮಸ್ಯೆಗಳನ್ನು ಪರಿಹರಸಲು ಆರೋಗ್ಯ ಸಂಜೀವಿನಿ ಉಪಯುಕ್ತ ಎಂದು ಅವರು ಅಭಿಪ್ರಾಯಿಸಿದರು. ಮುಂದುವರೆದು ಮಾತನಾಡಿದ ಅವರು, ಸಂಘ-ಸಂಸ್ಥೆಗಳ ಸದಸ್ಯರು ಸಂಘದ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಮಾತ್ರ ಸಂಘಗಳ ಅಭಿವೃದ್ಧಿ ಸಾಧ್ಯವಾಗುತ್ತದೆ […]

Continue Reading

ಕೊಡಗಿನಲ್ಲಿ ಎಂವಿಎಸ್ ಕುಡಿಯುವ ನೀರಿನ ಸಮಸ್ಯೆ ನೀಗಿಸಲು, ಸಂಸದ ಯಧುವೀರ್‌ ಮನವಿ

 ದೆಹಲಿ, ಜೂ.19: (nadubadenews): ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಬಹು ಗ್ರಾಮ ಸ್ಕೀಮ್‌ (ಎಂವಿಎಸ್)ಗಳನ್ನು ತ್ವರಿತವಾಗಿ ಅನುಮೋದನೆ ಮಾಡಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌ ಪಾಟೀಲ್‌ ಅವರಿಗೆ ಮನವಿ ಮಾಡಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದ ನಂತರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಲು ಎಂವಿಎಸ್‌ಗೆ ತ್ವರಿತ ಅನುಮೋದನೆ ನೀಡಬೇಕಾಗಿದೆ […]

Continue Reading

ಪ್ರತೀ ಬೂಧವಾರ ಕೊಡಗು ವೈದ್ಯಕೀಯ ಆಸ್ಪತ್ರೆಯಲ್ಲಿ  ನೆಫ್ರೋಲಜಿ ತಜ್ಞ ವೈದ್ಯರು ಲಭ್ಯ

ಮಡಿಕೇರಿ, ಜೂ.19, (nadubadenews):  ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಡಾ. ಎಂ.ಎನ್‌. ಆತೀಶ್‌ (ಡಿ.ಎಂ. ನೆಫ್ರೋಲಜಿ) ಸೂಪರ್‌ ಸ್ಪೆಷಾಲಿಟಿ ತಜ್ಞವೈದ್ಯರನ್ನು ನೇಮಿಸಲಾಗಿದ್ದು, ಪ್ರತಿ ವಾರದ ಬುಧವಾರ ನೆಫ್ರೋಲಜಿ ಕ್ಲೀನಿಕ್‌ ಅನ್ನು ಆಸ್ಪತ್ರೆಯಲ್ಲಿ ಪ್ರಾರಂಬಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಮೂತ್ರಪಿಂಡ ಸಂಬಂದಿತ ಸಮಸ್ಯೆ ಇರುವವರು, ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿರುವವರು ಹಾಗೂ ನೆಫ್ರೋಲಜಿಗೆ ಸಂಬಂದಿತ ಯಾವುದೇ ಸಮಸ್ಯೆಗಳಿದಲ್ಲಿ ಹಾಗೂ ನಿಯಮಿತ ಆರೋಗ್ಯ ತಪಾಸಣೆ ಮಾಡಿಕೊಳ್ಳಲು ಸದರಿ ದಿನದಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಭೋದಕ ಆಸ್ಪತ್ರೆಗೆ ಭೇಟಿ ನೀಡಿ ಸದುಪಯೋಗ ಪಡೆದುಕೊಳ್ಳುವಂತೆ […]

Continue Reading

ನಾಪತ್ತೆಯಾದ ಮಾಜಿ ಸೈನಿಕ ಇನ್ನೂ ಸಿಗದ ಸುಳಿವು

ಕುಶಾಲನಗರ, ಜೂ.19: (nadubadenews):  ಕುಶಾಲನಗರ ತಾಲೂಕು ಚೆಟ್ಟಳ್ಳಿ ನಿವಾಸಿ ಮಾಜೀ ಸೈನಿಕ್‌ ಗಿರೀಶ್‌ ಅವರು ನಾಪತ್ತೆಯಾಗಿದ್ದು, ಇನ್ನೂ ಕೂಡ ಅವರ ಸುಳಿವು ಸಿಕ್ಕಿಲ್ಲವೆಂದು ಪೊಲೀಸ್‌ ಇಲಾಖೆ ತಿಳಿಸಿದೆ.           ಪ್ರಸ್ತುತ SLN ಸಂಸ್ಥೆಯಲ್ಲಿ ಉದ್ಯೋಗಿ ಆಗಿರುವ 46ವರ್ಷ ಪ್ರಾಯದ ಗಿರೀಶ್‌ ಅವರ ದ್ವಿಚಕ್ರ ವಾಹನ ಬೆಟ್ಟಗೇರಿ ಕಾವೇರಿ ನದಿ ಬಳಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಂದ ಕಾವೇರಿ ನದಿಯಲ್ಲಿ ಕುಶಾಲನಗರ ಪೊಲೀಸರು, ಅಗ್ನಿ ಶಾಮಕ ದಳ, ಎನ್ ಡಿಆರ್ ಎಫ್ ಸಿಬ್ಬಂದಿಗಳಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಆದರೂ ಗಿರೀಶ್‌ […]

Continue Reading

ಹಾಕಿ ಅಂಪೈರ್‌ ಆಗಿ ಬೊಳ್ಳಚಂಡ ಎಂ. ನಾಣಯ್ಯ

ವಿರಾಜಪೇಟೆ, ಜೂ.19: (nadubadenews): ತಮಿಳುನಾಡಿನ ಮೇಜರ್‌ ರಾಧಕೃಷ್ಣ ಸ್ಟೇಡಿಯಂನಲ್ಲಿ ಮುಂದಿನ ಜುಲೈ 10ರಿಂದ 20ರ ವರೆಗೆ ನಡೆಯುವ ಪ್ರತಿಷ್ಟಿತ 96ನೇ MCC- ಮುರುಗಪ್ಪ ಗೋಲ್ಡ್‌ ಕಪ್‌ನ ತೀರ್ಪುಗಾರರಾಗಿ ಬೊಳ್ಳಚಂಡ ಎಂ. ನಾಣಯ್ಯ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಧೈಹಿಕಶಿಕ್ಷಣ ಉಪನ್ಯಾಸಕರಾಗಿರುವ ಬೊಳ್ಳಚಂಡ ನಾಣಯ್ಯ ಅವರು, ವಿರಾಜಪೇಟೆ ಮಗ್ಗುಲ ನಿವಾಸಿ ಬೊಳ್ಳಚಂಡ ಮುತ್ತಣ್ಣ ಪೊನ್ನಮ್ಮ(ತಾಮನೆ: ಪುಚ್ಚಿಮಂಡ) ದಂಪತಿಗಳ ಪುತ್ರ. ವರದಿ: ವಿನೋದ್‌ ಕುಮಾರ್

Continue Reading

ಹಾಕಿ ಅಂಪೈರ್‌ ಆಗಿ ಬೊಳ್ಳಚಂಡ ಎಂ. ನಾಣಯ್ಯ

ವಿರಾಜಪೇಟೆ, ಜೂ.19: (nadubadenews): ತಮಿಳುನಾಡಿನ ಮೇಜರ್‌ ರಾಧಕೃಷ್ಣ ಸ್ಟೇಡಿಯಂನಲ್ಲಿ ಮುಂದಿನ ಜುಲೈ 10ರಿಂದ 20ರ ವರೆಗೆ ನಡೆಯುವ ಪ್ರತಿಷ್ಟಿತ 96ನೇ MCC- ಮುರುಗಪ್ಪ ಗೋಲ್ಡ್‌ ಕಪ್‌ನ ತೀರ್ಪುಗಾರರಾಗಿ ಬೊಳ್ಳಚಂಡ ಎಂ. ನಾಣಯ್ಯ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಧೈಹಿಕಶಿಕ್ಷಣ ಉಪನ್ಯಾಸಕರಾಗಿರುವ ಬೊಳ್ಳಚಂಡ ನಾಣಯ್ಯ ಅವರು, ವಿರಾಜಪೇಟೆ ಮಗ್ಗುಲ ನಿವಾಸಿ ಬೊಳ್ಳಚಂಡ ಮುತ್ತಣ್ಣ ಪೊನ್ನಮ್ಮ(ತಾಮನೆ: ಪುಚ್ಚಿಮಂಡ) ದಂಪತಿಗಳ ಪುತ್ರ.

Continue Reading

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮರು ಆದೇಶ ಸ್ವೀಕರಿಸಿದ ನಾಪಂಡ ರವಿ ಕಾಳಪ್ಪ

ಬೆಂಗಳೂರು, ಜೂ.18: (nadubadenews): ಕೊಡಗು ಬಿಜೆಪಿಯ ಅಧ್ಯಕ್ಷರಾಗಿ ಮರುನೇಮಕವಾಗಿರುವ ನಾಪಂಡ ರವಿ ಕಾಳಪ್ಪ ಅವರು ರಾಜ್ಯಾಧ್ಯಕರಾದ ಶ್ರೀ ಬಿ ವೈ ವಿಜಯೇಂದ್ರ ಅವರಿಂದ ಆದೇಶ ಪ್ರತಿ ಸ್ವೀಕರಿಸಿದರು. ಇಂದು ಬಾಜಾಪ ರಾಜ್ಯ ಕಾರ್ಯಾಲಯ ಜಗನ್ನಾತಭವನದಲ್ಲಿ ನಡೆದ ನೂತನ ಜಿಲ್ಲಾಧ್ಯಕ್ಷರ ಅಭಿನಂದನೆ ಮತ್ತು ವಿಶೇಷ ಸಭೆಯಲ್ಲಿ ರಾಜ್ಯ ಚುನಾವಣಾ ಅಧಿಕಾರಿ ಕ್ಯಾ. ಗಣೇಶ ಕಾರ್ಣಿಕ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ ರಾಜೀವ, ಶ್ರೀ ನಂದೀಶ್ ರೆಡ್ಡಿ, ಶ್ರೀ ಪ್ರೀತಮ್ ಗೌಡ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ […]

Continue Reading

ಕೊಡಗಿನ BSNL ಸಮಸ್ಯೆಯನ್ನು ದೆಹಲಿಗೆ ಹೊತ್ತೊಯ್ದ ಸಂಸದ ಯಧುವೀರ್‌ ಒಡೆಯರ್

ದೆಹಲಿ, ಜೂ.18: (nadubadenews): ಕೊಡಗಿನಲ್ಲಿ ಹೆಚ್ಚಾಗಿರುವ ಬಿಎಸ್‌ಎನ್‌ಎಲ್‌ ಸಂಪರ್ಕ ಜಾಲ ವ್ಯವಸ್ಥೆಯನ್ನು ಸರಿಪಡಿಸಬೇಕು. ಈ ನಿಟ್ಟಿನಲ್ಲಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಯದುವೀರ್‌, ಕೊಡಗಿನಲ್ಲಿ ಈಗ ಅತ್ಯಂತ ತುರ್ತಾಗಿ ಈ ಸಮಸ್ಯೆ ಪರಿಹರಿಸಬೇಕು ಎಂದು ಮಾಡಿದರು. ಕೊಡಗಿನಲ್ಲಿ ಇತ್ತೀಚೆಗೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ವಿದ್ಯುತ್‌ ಕಂಬಗಳು, ಟೆಲಿಫೋನ್‌ […]

Continue Reading

ಅಲ್ಪ ಸಂಖ್ಯಾತರ ಅಭಿವೃದ್ದಿ, ಎ.ಎಸ್.‌ ಪೊನ್ನಣ್ಣ ಮನವಿಗೆ, ಸಚಿವ ಜಮೀರ್‌ ಸ್ಪಂದನೆ

ಬೆಂಗಳೂರು, ಜೂ.18: (nadubadenews): ವಸಂತನಗರದ ಅಲ್ಪಸಂಖ್ಯಾತರ ಇಲಾಖೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ ಎಸ್ ಪೊನ್ನಣ್ಣ ನೇತೃತ್ವದಲ್ಲಿ ವಿರಾಜಪೇಟೆ ಕ್ಷೇತ್ರದ ಅಲ್ಪಸಂಖ್ಯಾತರ ಮುಖಂಡರೊಂದಿಗೆ ಸಭೆ ನಡೆಸಲಾಯಿತು. ಶಾಸಕರ ನೇತೃತ್ವದ ನಿಯೋಗದ ಮನವಿ ಆಲಿಸಿದ ಸಚಿವರು ವಿರಾಜ ಪೇಟೆ ಕ್ಷೇತ್ರದ ವ್ಯಾಪ್ತಿಯ ಮಸೀದಿ, ಖಬರಸ್ಥಾನ, ಶಾದಿ ಮಹಲ್, ಚರ್ಚ್ ಹಾಗೂ ಅಲ್ಪಸಂಖ್ಯಾತರ ಆರ್ಥಿಕ, ಶೈಕ್ಷಣಿಕ, ಮೂಲ ಸೌಲಭ್ಯಗಳ ಅಭಿವೃದ್ದಿ ಕಾಮಗಾರಿಗಳಿಗೆ ಕೂಡಲೇ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು

Continue Reading