ಹುದಿಕೇರಿಯಲ್ಲಿ ₹ 19.34 ಕೋಟಿ ರೂಪಾಯಿ ವೆಚ್ಚದ ವಿದ್ಯುತ್ ಉಪ ಕೇಂದ್ರಕ್ಕೆ ಎಲ್. ಎ.ಸಿ ಅಜ್ಜಿಕುಟ್ಟಿರ ಪೊನ್ನಣ್ಣ ಭೂಮಿಪೂಜೆ…
ಹುದಿಕೇರಿ ಜೂ.14(Nadubade News): ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರದ ಎ.ಎಸ್. ಪೊನ್ನಣ್ಣರವರು, ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವಲ್ಲಿ ವಿಶೇಷ ಮುತುವರ್ಜಿ ವಹಿಸುತಿದ್ದು, ದಕ್ಷಿಣ ಕೊಡಗು ಭಾಗದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಉತ್ತಮ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಒದಗಿಸುವ ಸಲುವಾಗಿ ಹುದಿಕೇರಿಯಲ್ಲಿ ನೂತನ ವಿದ್ಯುತ್ ಪ್ರಸರಣ ಉಪ-ಕೇಂದ್ರ ಸ್ಥಾಪಿಸುವ ನಿಟ್ಟಿನಲ್ಲಿ ಇಂದು ಭೂಮಿ ಪೂಜೆ ನೆರವೇರಿಸಿದರು. ಈ ಉಪ ಕೇಂದ್ರದಿಂದ 11 ಕೆವಿಯ 12 ಮಾರ್ಗ ಪೊನ್ನಂಪೇಟೆಯಿಂದ ಹುದಿಕೇರಿವರೆಗ ಹೊರಹೋಗಲಿದೆ ಸುಮಾರು ₹ 19.34 ಕೋಟಿ […]
Continue Reading


