https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

Author: nadubadenews@gmail.com

ಹುದಿಕೇರಿಯಲ್ಲಿ ₹ 19.34 ಕೋಟಿ ರೂಪಾಯಿ ವೆಚ್ಚದ  ವಿದ್ಯುತ್ ಉಪ ಕೇಂದ್ರಕ್ಕೆ ಎಲ್. ಎ.ಸಿ ಅಜ್ಜಿಕುಟ್ಟಿರ ಪೊನ್ನಣ್ಣ ಭೂಮಿಪೂಜೆ…

ಹುದಿಕೇರಿಯಲ್ಲಿ ₹ 19.34 ಕೋಟಿ ರೂಪಾಯಿ ವೆಚ್ಚದ  ವಿದ್ಯುತ್ ಉಪ ಕೇಂದ್ರಕ್ಕೆ ಎಲ್. ಎ.ಸಿ ಅಜ್ಜಿಕುಟ್ಟಿರ ಪೊನ್ನಣ್ಣ ಭೂಮಿಪೂಜೆ…

14/06/202514/06/2025nadubadenews@gmail.comLeave a Comment on ಹುದಿಕೇರಿಯಲ್ಲಿ ₹ 19.34 ಕೋಟಿ ರೂಪಾಯಿ ವೆಚ್ಚದ  ವಿದ್ಯುತ್ ಉಪ ಕೇಂದ್ರಕ್ಕೆ ಎಲ್. ಎ.ಸಿ ಅಜ್ಜಿಕುಟ್ಟಿರ ಪೊನ್ನಣ್ಣ ಭೂಮಿಪೂಜೆ…

ಹುದಿಕೇರಿ ಜೂ.14(Nadubade News): ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರದ  ಎ.ಎಸ್. ಪೊನ್ನಣ್ಣರವರು, ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವಲ್ಲಿ ವಿಶೇಷ ಮುತುವರ್ಜಿ ವಹಿಸುತಿದ್ದು, ದಕ್ಷಿಣ ಕೊಡಗು ಭಾಗದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಉತ್ತಮ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಒದಗಿಸುವ ಸಲುವಾಗಿ ಹುದಿಕೇರಿಯಲ್ಲಿ ನೂತನ ವಿದ್ಯುತ್ ಪ್ರಸರಣ ಉಪ-ಕೇಂದ್ರ ಸ್ಥಾಪಿಸುವ ನಿಟ್ಟಿನಲ್ಲಿ ಇಂದು ಭೂಮಿ ಪೂಜೆ ನೆರವೇರಿಸಿದರು. ಈ ಉಪ ಕೇಂದ್ರದಿಂದ 11 ಕೆವಿಯ 12 ಮಾರ್ಗ ಪೊನ್ನಂಪೇಟೆಯಿಂದ ಹುದಿಕೇರಿವರೆಗ ಹೊರಹೋಗಲಿದೆ ಸುಮಾರು ₹ 19.34 ಕೋಟಿ […]

Continue Reading
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿದ ಯೋಜನೆಗಳಿಗೆ ಅರ್ಜಿಗಳ ಆಹ್ವಾನ…

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿದ ಯೋಜನೆಗಳಿಗೆ ಅರ್ಜಿಗಳ ಆಹ್ವಾನ…

13/06/202513/06/2025nadubadenews@gmail.comLeave a Comment on ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿದ ಯೋಜನೆಗಳಿಗೆ ಅರ್ಜಿಗಳ ಆಹ್ವಾನ…

ಮಡಿಕೇರಿ ಜೂ.13(Nadubade News): ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬೇಕಿದೆ.  ಅರ್ಜಿ ಸಲ್ಲಿಸಲು ಜುಲೈ, 02 ಕೊನೆಯ ದಿನವಾಗಿದೆ(ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ). ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು.  […]

Continue Reading
ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ…

ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ…

13/06/202513/06/2025nadubadenews@gmail.comLeave a Comment on ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ…

   ಮಡಿಕೇರಿ ಜೂ.13(Nadubade News): ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಜುಲೈ 4 ಕೊನೆ ದಿನವಾಗಿದೆ.   (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ)       ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ […]

Continue Reading
ಕೊಡಗಿನಲ್ಲಿ ರಿವರ್ ರ್ಯಾಪ್ಟಿಂಗ್, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ(ಜೇತ್ನ)ಯಿಂದ ಪ್ರಮಾಣ ಪತ್ರ ಕಡ್ಡಾಯ…

ಕೊಡಗಿನಲ್ಲಿ ರಿವರ್ ರ್ಯಾಪ್ಟಿಂಗ್, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ(ಜೇತ್ನ)ಯಿಂದ ಪ್ರಮಾಣ ಪತ್ರ ಕಡ್ಡಾಯ…

13/06/202513/06/2025nadubadenews@gmail.comLeave a Comment on ಕೊಡಗಿನಲ್ಲಿ ರಿವರ್ ರ್ಯಾಪ್ಟಿಂಗ್, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ(ಜೇತ್ನ)ಯಿಂದ ಪ್ರಮಾಣ ಪತ್ರ ಕಡ್ಡಾಯ…

 ಮಡಿಕೇರಿ ಜೂ.13(Nadubade News): ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ್ಯಾಪ್ಟಿಂಗ್ (ಜಲಕ್ರೀಡೆ) ನಡೆಸುವ ರ್ಯಾಪ್ಟ್ ಮಾಲೀಕರು ಕಡ್ಡಾಯವಾಗಿ ಪರವಾನಗಿ ನವೀಕರಣ ಹಾಗೂ ಫಿಟ್‍ನೆಸ್ ಪ್ರಮಾಣಪತ್ರ ಪಡೆದು ಜಲಕ್ರೀಡೆ ನಡೆಸಲು ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.     ಹಾರಂಗಿ ಜಲಾಶಯದ ಬಳಿಯ ಪ್ರವಾಸಿ ಮಂದಿರದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ […]

Continue Reading
ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್‌ ನಾಳ್…

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್‌ ನಾಳ್…

13/06/202514/06/2025nadubadenews@gmail.comLeave a Comment on ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್‌ ನಾಳ್…

ನಾಡ್‌ಲ್ ನಾಳ್-27 ಕೈಂಜ ವಾರತಿಂಜ… ಚಿಮ್ಮ ಎಂತಾನೋ ಎಣ್ಣುವಕ್ ಬಾಯಿ ತೊರ್‌‌ಪಕ ತಂಗವ್ವ ಅಲ್ಲಿಕ್ ಬಾತ್. “ಕುಂಞೀ,” ಬೊಳ್ಳಿ, ಪಿಂಞ ಚಿಮ್ಮಂಡ ತಕ್ಕ್‌ನ ಒಳ್‌ಲಿಂಜಿ ಕೇಟಂಡಿಂಜ ತಂಗವ್ವ ಬೊತ್ತಿತ್ ಪೊರ್‌ಮೆ ಬಂದಿತಿಂಜತ್. “ಕುಂಞೀ, ನಿನ್ನಾಂದ್ ನಾನ್ ನೇರಾಯಿತೂ ನಿನ್ನ ಕಾಕುವಕ್ ಬೈಟ್ ಬಂದಿತಿಲ್ಲೆಪ್ಪಾ…” ಬೊಳ್ಳಿನ ನೋಟಿಯಂಡ್ ಎಣ್ಣ್‌ಚಿ, ತಂಗವ್ವ, ಬೈಟ್ ನೇರತೆಲ್ಲ ಕಾಕಿತ್ ನೆರೆಕರೆಕಾರಕ್ ತೊಂದರೆ ಕೊಡ್‌ಪದ್ ಚಿಮ್ಮಂಗ್ ಕುಸಿಯಿಂಜಿಲೆ, ತಾನ್ ಪೋಯಿಲೇಂಗೂ ಪೋಯಿತಿಂಜಂದ್ ಬೊಳ್ಳಿ ಎಣ್ಣದ್ ಕೇಟಿತ್ ತಂಗವ್ವಂಗ್ ಪೋಡಿ ಆಯಿತಿಂಜತ್. “ನಿಂಗ ಬಯ್ಯಕ್ ಬಂದಂಡಿಂಜಾನ […]

Continue Reading
ಮತ್ಯಾಂದ್‌ ನಾರಾಚೆ, ಸರ್ಕಾರಕ್‌, ಬೆಂಗಳೂರ್‌ ಸಮಾಜತ್‌ ತೊಮ್ಮಾನ…

ಮತ್ಯಾಂದ್‌ ನಾರಾಚೆ, ಸರ್ಕಾರಕ್‌, ಬೆಂಗಳೂರ್‌ ಸಮಾಜತ್‌ ತೊಮ್ಮಾನ…

13/06/202513/06/2025nadubadenews@gmail.comLeave a Comment on ಮತ್ಯಾಂದ್‌ ನಾರಾಚೆ, ಸರ್ಕಾರಕ್‌, ಬೆಂಗಳೂರ್‌ ಸಮಾಜತ್‌ ತೊಮ್ಮಾನ…

          ಬೆಂಗಳೂರ್‌, ಜೂ.13. (nadubadenews) :     ಚತ್ತಲ್ಲಿಕ್ಕಾಯ ಪೆತ್ತಲ್ಲಿಕಾಯ ಎಣ್ಣೋದ್‌ ನಂಗಡ ಅರಿಯಂಗಡ ಪಲಂಜೊಲ್ಲ್‌, ಏದೇ ಕಾಲನ್ಯಾರತ್‌ ಅಧಿಕಾರ, ಅನುಕೂಲತ್‌ ಇಂಜಲ್ಲಿ, ತಾರೀಂದ್‌ ಕೇಟ್‌ಬಂದೈಂಕ್‌ ಕೈನೀಟಿ‌ ಕೊಡ್ಪದ್‌ ಮಾಲವಂಡ ನೇರಾನ ಗುಣ. ಅನ್ನನೆ ನಂಗಕ್‌ ಆನೈಂಗಳ ಕೊದ್‌ಚಿ ಕೊಂಡಾಡುವದೂ ನಂಗಡ ಧರ್ಮ. ಅನ್ನತೋರ್‌ ಕಾರ್ಯತ್‌ನ ಬೆಂಗಳೂರ್‌ ಕೊಡವ ಸಮಾಜ ಬಪ್ಪ 15/6/25ನೇ ನಾರಚೆ ಸಮಾಜ ಬಾಡೆಲ್‌  ಕರ್ನಾಟಕ ಸರ್ಕಾರಕ್‌ ತೊಮ್ಮಾನ ಮಾಡಿತ್‌ ತಾಂಡ ನೇರಾನ ಧರ್ಮತ್‌ನ ಕಾಟಿಯಂಡುಂಡ್.‌ ಬೆಂಗಳೂರ್‌ ಕೊಡವ ಸಮಾಜಕ್‌ ಸರ್ಕಾರ 07 ಏಕರೆ ಜಾಗತ್‌ನ […]

Continue Reading
ಜಿಲ್ಲಾಧಿಕಾರಿಗಳ ನಡೆ ಸಮಯೋಚಿತವಾಗಿದೆ, ಕರ್ತವ್ಯ ಮಾಡಲು ಬಿಡೋಣ.

ಜಿಲ್ಲಾಧಿಕಾರಿಗಳ ನಡೆ ಸಮಯೋಚಿತವಾಗಿದೆ, ಕರ್ತವ್ಯ ಮಾಡಲು ಬಿಡೋಣ.

13/06/202513/06/2025nadubadenews@gmail.comLeave a Comment on ಜಿಲ್ಲಾಧಿಕಾರಿಗಳ ನಡೆ ಸಮಯೋಚಿತವಾಗಿದೆ, ಕರ್ತವ್ಯ ಮಾಡಲು ಬಿಡೋಣ.

ವಿರಾಜಪೇಟೆ, ಜೂ.13:(nadubadenews): ಕೊಡಗು ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಇರುವ ಕಾರಣ, ಅಂಗನವಾಡಿ ಶಾಲಾಕಾಲೇಜುಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಡಿ.ಸಿ. ವೆಂಕಟರಾಜ ಅವರ ನಿರ್ಧಾರ ಸಮಯೋಚಿತವಾಗಿದ್ದು, ಸೂಕ್ತ ನಿರ್ಧಾರವನ್ನೇ ತೆಗೆದುಕೊಳ್ಳುತಿದ್ದಾರೆ. ಹವಾಮಾನ ಇಲಾಖೆ ಕೊಡಗಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಈ ಮಳೆಗಾಲದಲ್ಲಿ ಕೊಡಗು ಅತ್ಯಂತ ಅಪಾಯಕಾರಿ ಸನ್ನಿವೇಶ ಎದುರಿಸಬೇಕಾಗಬಹುದು ಅದಕ್ಕಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ತಜ್ಞರು ಸಲಹೆ ಮಾಡಿದ್ದಾರೆ. ಮಾನ್ಯ ಮುಖ್ಯ ಮಂತ್ರಿಗಳೂ ಕೂಡ ಎಲ್ಲಾ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲು ಸೂಚಿಸಿದ್ದಾರೆ. ಎಲ್ಲಕಿಂತಲೂ […]

Continue Reading
ಗೋಣಿಕೊಪ್ಪ ಪಾರ್ಕಿಂಗ್‌  ಸ್ಥಳದಲ್ಲಿ ಗಂಟೆಟ್ಟಲೆ ವಾಹನ  ನಿಂತರೆ ಟೋಯಿಂಗ್‌, ಪೊಲೀಸ್‌ ಸೂಚನೆ…

ಗೋಣಿಕೊಪ್ಪ ಪಾರ್ಕಿಂಗ್‌ ಸ್ಥಳದಲ್ಲಿ ಗಂಟೆಟ್ಟಲೆ ವಾಹನ ನಿಂತರೆ ಟೋಯಿಂಗ್‌, ಪೊಲೀಸ್‌ ಸೂಚನೆ…

12/06/202512/06/2025nadubadenews@gmail.comLeave a Comment on ಗೋಣಿಕೊಪ್ಪ ಪಾರ್ಕಿಂಗ್‌ ಸ್ಥಳದಲ್ಲಿ ಗಂಟೆಟ್ಟಲೆ ವಾಹನ ನಿಂತರೆ ಟೋಯಿಂಗ್‌, ಪೊಲೀಸ್‌ ಸೂಚನೆ…

ಗೋಣಿಕೊಪ್ಪ ಜೂ.12 (nadubadenews): ಗೋಣಿಕೊಪ್ಪ ಪಟ್ಟಣದಲ್ಲಿ ವಾಹನದಟ್ಟಣೆ ಹೆಚ್ಚಾಗಿರುವುದರಿಂದ, ಟ್ರಾಫಿಕ್ ಜಾಮ್ ಸಮಸ್ಯೆ ನಿರಂತರವಾಗಿದ್ದು ಸಾರ್ವಜನಿಕರಲ್ಲಿ ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಇದೀಗ ಗೋಣಿಕೊಪ್ಪ ಪೊಲೀಸರು ನಗರ ಚೇಂಬರ್‌ ಆಫ್‌ ಕಾಮರ್ಸ್‌ಗೆ ಪತ್ರ ಬರೆದು ಕೆಲವು ನಿಬಂಧನೆಗಳನ್ನು ಅಳವಡಿಸಿಕೊಳ್ಳುವಂತೆ ಕೋರಿದ್ದಾರೆ. ಗೋಣಿಕೊಪ್ಪ ಪಟ್ಟಣದಲ್ಲಿ ಅಂದಾಜು 400 ವಾಣಿಜ್ಯ ಮಳಿಗೆಗಳು ಇದ್ದು ಈ ಮಳಿಗೆಗಳಿಗೆ ಸಾಮಗ್ರಿಗಳನ್ನು ಹೊತ್ತು ತರುವ ವಾಹನಗಳು ಇನ್ನು ಮುಂದೆ ಬೆಳಿಗ್ಗೆ 07 ಗಂಟೆಯ ಒಳಗಡೆ ಹಾಗೂ ಸಂಜೆ 08ಗಂಟೆಯ ನಂತರ ಮುಖ್ಯರಸ್ತೆಯಲ್ಲಿ […]

Continue Reading
ಕುಶಾಲನಗರ ಅಭಿವೃದ್ಧಿಗೆ ಸದಾ ಸಿದ್ಧ- ಶಾಸಕ ಡಾ.ಮಂತರ್ ಗೌಡ

ಕುಶಾಲನಗರ ಅಭಿವೃದ್ಧಿಗೆ ಸದಾ ಸಿದ್ಧ- ಶಾಸಕ ಡಾ.ಮಂತರ್ ಗೌಡ

11/06/202511/06/2025nadubadenews@gmail.comLeave a Comment on ಕುಶಾಲನಗರ ಅಭಿವೃದ್ಧಿಗೆ ಸದಾ ಸಿದ್ಧ- ಶಾಸಕ ಡಾ.ಮಂತರ್ ಗೌಡ

ಕುಶಾಲನಗರ ಜೂ.11 (Nadubade News): ಇಂದು ಕುಶಾಲನಗರ ಪುರಸಭೆಯ ನೂತನ ಕಚೇರಿ ಸಂಕೀರ್ಣ ಉದ್ಘಾಟನೆಯಾಗಿದ್ದು, ಇದರೊಂದಿಗೆ ಪುರಸಭೆ ಆಡಳಿತ ಮತ್ತು ಸಿಬ್ಬಂದಿಗಳು ಸಾರ್ವಜನಿಕರ ಕೆಲಸಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡಬೇಕುಯಾವುದೆ ದೂರು ಬಾರದಂತೆ ಎಚ್ಚರ ವಹಿಸಬೇಕು ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಕಿವಿಮಾತು ಹೇಳಿದರು . ಕುಶಾಲನಗರ ಪುರಸಭೆ ನೂತನ ಕಛೇರಿ ಸಂಕೀರ್ಣ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಸಚಿವರಾದ ರಹೀಂ ಖಾನ್ ಮತ್ತು ಬೈರತಿ ಸುರೇಶ್ ಅವರ ಸ್ಪಂದನೆಯಿಂದ ಕುಶಾಲನಗರ,ಸೋಮವಾರಪೇಟೆ, ಮಡಿಕೇರಿ ಸೇರಿದಂತೆ ಮೂರು ಇಂದಿರಾ […]

Continue Reading
ಬೂಕರ್‌ ವಿಜೇತೆ ದೀಪಾಭಾಸ್ತಿ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯೆ…

ಬೂಕರ್‌ ವಿಜೇತೆ ದೀಪಾಭಾಸ್ತಿ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯೆ…

11/06/202511/06/2025nadubadenews@gmail.comLeave a Comment on ಬೂಕರ್‌ ವಿಜೇತೆ ದೀಪಾಭಾಸ್ತಿ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯೆ…

ಮಡಿಕೇರಿ ಜೂ.11(Nadubade News): ದಿನಾಂಕ 09.06.2025 ರಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೂಕರ್ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ದೀಪಾಭಾಸ್ತಿ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರನ್ನಾಗಿ ನೋಂದಾಯಿಸಲಾಯಿತು ಎಂದು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ಅವರು ತಿಳಿಸಿದ್ದಾರೆ.

Continue Reading

Posts navigation

Older posts
Newer posts
nadubadenews | Theme: News Portal by Mystery Themes.
error: Content is protected !!
WhatsApp us
Go to mobile version