https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

Author: nadubadenews@gmail.com

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ…

24/05/202524/05/2025nadubadenews@gmail.comLeave a Comment on ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ…

ಮಡಿಕೇರಿ ಮೇ.24(Nadubade News): ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿರುವ ಸಮಾಜ ಕಲ್ಯಾಣ ಇಲಾಖಾ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಲ್ಲಿ 2025-26ನೇ ಸಾಲಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.    2025-26ನೇ ಸಾಲಿನಲ್ಲಿ ಸೋಮವಾರಪೇಟೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಯಾವುದೇ ಶುಲ್ಕವಿಲ್ಲದೇ ಸರ್ಕಾರದ ವತಿಯಿಂದ ಊಟ, ವಸತಿ, ಸಮವಸ್ತ್ರ, ಶೂ-ಸಾಕ್ಸ್, ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, […]

Continue Reading

ಹತ್ತನೇ ತರಗತಿ ಪರೀಕ್ಷೆ-2 ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ…

24/05/202524/05/2025nadubadenews@gmail.comLeave a Comment on ಹತ್ತನೇ ತರಗತಿ ಪರೀಕ್ಷೆ-2 ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ…

ಮಡಿಕೇರಿ ಮೇ.24(Nadubade News): ಕೊಡಗು ಜಿಲ್ಲೆಯಲ್ಲಿ ಮೇ, 26 ರಿಂದ 31 ರವರೆಗೆ ನಡೆಯುವ “2025ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2” ಅನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪ್ರೌಢಶಾಲೆ, ಕುಶಾಲನಗರ, ಸೋಮವಾರಪೇಟೆ, ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ […]

Continue Reading

ವಿದ್ಯುತ್  ಸಹಾಯವಾಣಿ ಕೇಂದ್ರ ಆರಂಭ…

24/05/202524/05/2025nadubadenews@gmail.comLeave a Comment on ವಿದ್ಯುತ್  ಸಹಾಯವಾಣಿ ಕೇಂದ್ರ ಆರಂಭ…

ಮಡಿಕೇರಿ ಮೇ.24(Nadubade news): ಮುಂಗಾರು ಸಂದರ್ಭದಲ್ಲಿ ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿ ಸ್ಪರ್ಶಿಸದೇ) ತಕ್ಷಣ ಚಾ.ವಿ.ಸ.ನಿನಿ.ಯ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್‍ಅಪ್ ಮೂಲಕ ಪೋಟೋ ಸಂದೇಶ ನೀಡಬಹುದಾಗಿದೆ. ಕೊಡಗು ಜಿಲ್ಲೆಯ (24*7) ಸಹಾಯವಾಣಿ ಸಂಖ್ಯೆ ಸರ್ವೀಸ್ ಸೆಂಟರ್‌ನ ದೂರವಾಣಿ ಸಂಖ್ಯೆ 1912, […]

Continue Reading

ಸೈನಿಕ ಶಾಲೆಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ…

23/05/202523/05/2025nadubadenews@gmail.comLeave a Comment on ಸೈನಿಕ ಶಾಲೆಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ…

ವಿರಾಜಪೇಟೆ, ಮೇ.23(Nadubade News): ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) 2025 ರ ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆ (AISSEE) ಫಲಿತಾಂಶವನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು exam.nta.ac.in/AISSEE/ ವೆಬ್‌ಸೈಟ್‌ನಲ್ಲಿ ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿ ಫಲಿತಾಂಶವನ್ನು ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು. ಏಪ್ರಿಲ್ 5 ರಂದು ನಡೆದ ಪರೀಕ್ಷೆಯ ಫಲಿತಾಂಶದ ನಂತರ, ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ.    ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಖಿಲ ಭಾರತ […]

Continue Reading
ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್ ನಾಳ್…

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್ ನಾಳ್…

23/05/202523/05/2025nadubadenews@gmail.comLeave a Comment on ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್ ನಾಳ್…

ನಾಡ್‌ಲ್ ನಾಳ್- 24  ಕೈಂಜ ವಾರತಿಂಜ….    ಕಿಡ್‌‌ಕೆಕಾಯಿತ್ ಉಳಿ ನೋಟ್‌ನ ಚಿಮ್ಮಂಗೂ ಒರ್ ಗಳಿಗೆ ಎಂತ ಮಾಡಂಡೂಂದ್ ಗೊತ್ತಾಯಿಲೆ. ಮಾಲ್ ಸಮೇತ ತಾನ್ ಕ್‌ಟ್ಟಿ ಬೂವಾನಗುಂಡ್ ಬಾಯಿ ಮೇಜಿತ್ ಬಚಾವಾಪಕ್ ಸಾಧ್ಯ ಇಲ್ಲೇಂದ್ ಗ್ಯಾನ ಮಾಡಿಯಂಡ್ ನಿಂದತಂವೊ.    ಬೋಂಡಿಕೆ ಪ್ರಮಾಣ ಮಾಡಿತ್ ತಾನ್ ಮರಕಳ್ಳ ಅಲ್ಲಾಂದೂ; ನೇರಾನ ವಿಷಯ ಇನ್ನನೇಂದೂ ಎಣ್ಣಲು. ಆಚೇಂಗಿ ಖಾಕಿಯಡ ಕೂಡೆ ಉಂಡಾ ಆಣೆ -ಭಾಷೇ!    ಪಟ್ಟೆದಾರಂಡೋ, ಅವಂಡ ಕುಟ್ಟಿಯಡೋ ಮೋಸತ್‌ನ ನೆನ್‌ತಿತ್ ಚಿಮ್ಮಂಡ ಚೋರೆ ಕೊದಿಪಕ್ ಸುರು […]

Continue Reading
ಕೊಡವ ಕೌಟುಂಬಿಕ “ತೋಕ್ ನಮ್ಮೆ-2025″ಲಾಂಛನ ಬಿಡುಗಡೆ ಮಾಡಿದ ಎಲ್.ಎ.ಸಿ ಅಜ್ಜಿಕುಟ್ಟಿರ ಪೊನ್ನಣ್ಣ…

ಕೊಡವ ಕೌಟುಂಬಿಕ “ತೋಕ್ ನಮ್ಮೆ-2025″ಲಾಂಛನ ಬಿಡುಗಡೆ ಮಾಡಿದ ಎಲ್.ಎ.ಸಿ ಅಜ್ಜಿಕುಟ್ಟಿರ ಪೊನ್ನಣ್ಣ…

23/05/202523/05/2025nadubadenews@gmail.comLeave a Comment on ಕೊಡವ ಕೌಟುಂಬಿಕ “ತೋಕ್ ನಮ್ಮೆ-2025″ಲಾಂಛನ ಬಿಡುಗಡೆ ಮಾಡಿದ ಎಲ್.ಎ.ಸಿ ಅಜ್ಜಿಕುಟ್ಟಿರ ಪೊನ್ನಣ್ಣ…

ಪೊನ್ನಂಪೇಟೆ, ಮೇ.23(Nadubade News): ಜೂನ್ 7 ಹಾಗೂ 8 ರಂದು, ಜೂನಿಯರ್ ಕಾಲೇಜ್ ಮೈದಾನ ಪೊನ್ನಂಪೇಟೆಯಲ್ಲಿ, ತೂಚಮಕೇರಿ ಪೆಮ್ಮಂಡ ಒಕ್ಕದ ವತಿಯಿಂದ ಆಯೋಜಿಸಿರುವ, ಕೊಡವ ಕುಟುಂಬಗಳ ನಡುವಿನ ತೋಕ್ ನಮ್ಮೆ 2025  ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯ ಲಾಂಛನವನ್ನು ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಆವರು ಬಿಡುಗಡೆ ಮಾಡಿದರು.       ಕೊಡಗು ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಅಂತರ್ ಕುಟುಂಬದ ಈ ಸ್ಪರ್ಧಾ ಕೂಟದ ಲಾಂಛನ ಬಿಡುಗಡೆ ಸಂದರ್ಭದಲ್ಲಿ […]

Continue Reading
ಕುಶಾಲನಗರದಲ್ಲಿ ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ…

ಕುಶಾಲನಗರದಲ್ಲಿ ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ…

23/05/202523/05/2025nadubadenews@gmail.comLeave a Comment on ಕುಶಾಲನಗರದಲ್ಲಿ ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ…

 ಕುಶಾಲನಗರ ಮೇ 23(Nadubade News): ಕುಶಾಲನಗರ ನ್ಯಾಯಾಲಯ ದಲ್ಲಿ ಕಳೆದ 3 ವರ್ಷಗಳಿಂದ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ, ನಂಜನಗೂಡುಗೆ ವರ್ಗಾವಣೆಗೊಂಡ ಸರಿತ ಕುಮಾರಿಯವರಿಗೆ ಕುಶಾಲನಗರ ತಾಲೋಕು ವಕೀಲರ ಸಂಘ ದಿಂದ ಹಾರ್ದಿಕ ವಾಗಿ ಬೀಳ್ಕೊಡುಗೆ ನೀಡಲಾಯಿತು.    ನಿರ್ಗಮಿತ ನ್ಯಾಯಧೀಶರು ಮಾತನಾಡಿ, ಕುಶಾಲನಗರದಲ್ಲಿ ಸೇವೆ ಸಲ್ಲಿಸಿದ ಬಗ್ಗೆ, ತಮಗೆ ತೃಪ್ತಿ ತಂದಿದೆ, ನ್ಯಾಯಾಲಯದ ಸಿಬ್ಬಂದಿಗಳಿಗೆ, ನ್ಯಾಯಲಯದಲ್ಲಿ ಸಹಕರಿಸಿದ ವಕೀಲ ಮಿತ್ರರಿಗೆ ಧನ್ಯವಾದಗಳನ್ನು ಈ ಸಂದರ್ಭದಲ್ಲಿ ಹೇಳಿದರು.     ನ್ಯಾಯಾಧೀಶರಿಗೆ ನೆನಪಿನ ಕಾಣಿಕೆ  ನೀಡಿ ಉಜ್ವಲ ಭವಿಷ್ಯ ಹಾರೈಸಿ […]

Continue Reading

ಮುಂಗಾರುವಿನಲ್ಲಿ  ಹೆಚ್ಚಿನ ಎಚ್ಚರ ವಹಿಸಲು ಶಾಸಕ ಡಾ.ಮಂತರ್ ಗೌಡ ಸೂಚನೆ…

23/05/202523/05/2025nadubadenews@gmail.comLeave a Comment on ಮುಂಗಾರುವಿನಲ್ಲಿ  ಹೆಚ್ಚಿನ ಎಚ್ಚರ ವಹಿಸಲು ಶಾಸಕ ಡಾ.ಮಂತರ್ ಗೌಡ ಸೂಚನೆ…

 ಮಡಿಕೇರಿ ಮೇ.23(Nadubade News): ಮುಂಗಾರು ಸಂದರ್ಭ ಮಡಿಕೇರಿ ನಗರದಲ್ಲಿ ಹೆಚ್ಚಿನ ಎಚ್ಚರ ವಹಿಸುವಂತೆ ಶಾಸಕರಾದ ಡಾ.ಮಂತರ್‌ಗೌಡ ಅವರು ಸಲಹೆ ಮಾಡಿದ್ದಾರೆ.         ನಗರದ ನಗರಸಭೆ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ನಗರದ ವಿವಿಧ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಸಂದರ್ಭದಲ್ಲಿ ಕಾಳಜಿ ವಹಿಸಬೇಕು. ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದರು.         ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ರಾಜ ಕಾಲುವೆಯಲ್ಲಿ ಕಸ ಕಡ್ಡಿ ಸೇರದಂತೆ […]

Continue Reading

ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ  ಅರ್ಜಿ ಆಹ್ವಾನ…

23/05/202523/05/2025nadubadenews@gmail.comLeave a Comment on ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ  ಅರ್ಜಿ ಆಹ್ವಾನ…

      ಮಡಿಕೇರಿ ಮೇ.23(Nadubade News): ಪ್ರಸಕ್ತ (2025-26) ನೇ ಸಾಲಿಗೆ ಮಡಿಕೇರಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಗೆ ಒಳಪಡುವ ಕಕ್ಕಬ್ಬೆ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಇಲ್ಲಿ 1 ರಿಂದ 5 ನೇ ತರಗತಿ ವರೆಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.        ಉಚಿತ ಸಮವಸ್ತ್ರ, ಉಚಿತ ಬ್ಯಾಗ್, ಉಚಿತ ದಾಖಲಾತಿ(ಶುಲ್ಕ ರಹಿತ) ಲೇಖನ ಸಾಮಾಗ್ರಿ, ಹಾಸ್ಟೇಲ್ ಸೌಲಭ್ಯ, ಮೆನು ಪ್ರಕಾರ ಪೌಷ್ಟಿಕ ಆಹಾರ ಪೂರೈಕೆ, […]

Continue Reading
ವನ್ಯಜೀವಿ ಸಂಘರ್ಷಕ್ಕೆ ಅರಣ್ಯಾಧಿಕಾರಿಗಳೇ ನೇರ ಹೊಣೆ, ಇನ್ನೂ ಎಷ್ಟು ಹೆಣ ಲೆಕ್ಕ ಹಾಕಬೇಕು..?! ಸಂಕೇತ್ ಪೂವಯ್ಯ ಆಕ್ರೋಶ …

ವನ್ಯಜೀವಿ ಸಂಘರ್ಷಕ್ಕೆ ಅರಣ್ಯಾಧಿಕಾರಿಗಳೇ ನೇರ ಹೊಣೆ, ಇನ್ನೂ ಎಷ್ಟು ಹೆಣ ಲೆಕ್ಕ ಹಾಕಬೇಕು..?! ಸಂಕೇತ್ ಪೂವಯ್ಯ ಆಕ್ರೋಶ …

23/05/202523/05/2025nadubadenews@gmail.comLeave a Comment on ವನ್ಯಜೀವಿ ಸಂಘರ್ಷಕ್ಕೆ ಅರಣ್ಯಾಧಿಕಾರಿಗಳೇ ನೇರ ಹೊಣೆ, ಇನ್ನೂ ಎಷ್ಟು ಹೆಣ ಲೆಕ್ಕ ಹಾಕಬೇಕು..?! ಸಂಕೇತ್ ಪೂವಯ್ಯ ಆಕ್ರೋಶ …

            ವಿರಾಜಪೇಟೆ, ಮೇ.23: (NadubadeNews):  ಕೊಡಗಿನಲ್ಲಿ ವನ್ಯಪ್ರಾಣಿ ಮತ್ತು ಮಾನವನ ನಡುವಿನ ಸಮಸ್ಯೆಗೆ ಅರಣ್ಯಾಧಿಕಾರಿಗಳು ನಡೆಸುತ್ತಿರುವ ಭ್ರಷ್ಟಾಚಾರವೇ ನೇರ ಕಾರಣ ಎಂದು, ರಾಜ್ಯ ವನ್ಯ ಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಆಕ್ರೋಷ ಹೊರಹಾಕಿದ್ದಾರೆ.             ಕಾಂಗ್ರೆಸ್‌ನ ಹಿರಿಯ ನಾಯಕರೂ ಆಗಿರುವ, ಮುಖ್ಯಮಂತ್ರಿಗಳ ಅಧ್ಯಕ್ಷತೆಯ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಅವರು ತಮ್ಮದೇ ಇಲಾಖೆ ಅಧಿಕಾರಿಗಳ ವಿರುದ್ದ ಆರೋಪ ಮಾಡಿರುವುದು ಸಂಚಲನ ಮೂಡಿಸಿದೆ.             ನಿನ್ನೆ ಮಡಿಕೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಸಂಕೇತ್ ಪೂವಯ್ಯ […]

Continue Reading

Posts navigation

Older posts
Newer posts
nadubadenews | Theme: News Portal by Mystery Themes.
error: Content is protected !!
WhatsApp us
Go to mobile version