https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

Author: nadubadenews@gmail.com

ಎರಡು ವರ್ಷ ಯಶಸ್ವಿ ಆಡಳಿತ ಪೂರ್ಣಗೊಳಿಸಿದ ಶಾಸಕದ್ವಯರಿಗೆ ಅಭಿನಂದನೆಗಳು

ಎರಡು ವರ್ಷ ಯಶಸ್ವಿ ಆಡಳಿತ ಪೂರ್ಣಗೊಳಿಸಿದ ಶಾಸಕದ್ವಯರಿಗೆ ಅಭಿನಂದನೆಗಳು

18/05/202518/05/2025nadubadenews@gmail.comLeave a Comment on ಎರಡು ವರ್ಷ ಯಶಸ್ವಿ ಆಡಳಿತ ಪೂರ್ಣಗೊಳಿಸಿದ ಶಾಸಕದ್ವಯರಿಗೆ ಅಭಿನಂದನೆಗಳು
Continue Reading
ಸಾರ್ಥಕ ಎರಡು ಪೂರೈಸಿದ ರಾಜ್ಯ ಸರ್ಕಾರ ಹಾಗೂ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಅವರಿಗೆ ಅಭೀನಂದನೆಗಳು

ಸಾರ್ಥಕ ಎರಡು ಪೂರೈಸಿದ ರಾಜ್ಯ ಸರ್ಕಾರ ಹಾಗೂ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಅವರಿಗೆ ಅಭೀನಂದನೆಗಳು

17/05/202517/05/2025nadubadenews@gmail.comLeave a Comment on ಸಾರ್ಥಕ ಎರಡು ಪೂರೈಸಿದ ರಾಜ್ಯ ಸರ್ಕಾರ ಹಾಗೂ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಅವರಿಗೆ ಅಭೀನಂದನೆಗಳು
Continue Reading
ಸಾರ್ಥಕ ಎರಡು ಪೂರೈಸಿದ ರಾಜ್ಯ ಸರ್ಕಾರ ಹಾಗೂ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಅವರಿಗೆ ಅಭೀನಂದನೆಗಳು

ಸಾರ್ಥಕ ಎರಡು ಪೂರೈಸಿದ ರಾಜ್ಯ ಸರ್ಕಾರ ಹಾಗೂ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಅವರಿಗೆ ಅಭೀನಂದನೆಗಳು

17/05/202517/05/2025nadubadenews@gmail.comLeave a Comment on ಸಾರ್ಥಕ ಎರಡು ಪೂರೈಸಿದ ರಾಜ್ಯ ಸರ್ಕಾರ ಹಾಗೂ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಅವರಿಗೆ ಅಭೀನಂದನೆಗಳು
Continue Reading
ಹಳ್ಳಿಗಟ್ಟ್ ಬೋಡ್ ನಮ್ಮೆ ಮೇ 17 ಹಾಗೂ 18ರಂದುಹಳ್ಳಿಗಟ್ಟ್ ಬೋಡ್ ನಮ್ಮೆ

ಹಳ್ಳಿಗಟ್ಟ್ ಬೋಡ್ ನಮ್ಮೆ ಮೇ 17 ಹಾಗೂ 18ರಂದುಹಳ್ಳಿಗಟ್ಟ್ ಬೋಡ್ ನಮ್ಮೆ

16/05/202516/05/2025nadubadenews@gmail.comLeave a Comment on ಹಳ್ಳಿಗಟ್ಟ್ ಬೋಡ್ ನಮ್ಮೆ ಮೇ 17 ಹಾಗೂ 18ರಂದುಹಳ್ಳಿಗಟ್ಟ್ ಬೋಡ್ ನಮ್ಮೆ

ಹಳ್ಳಿಗಟ್ಟ್‌, ಮೆ.16: (nadubadenews): ಕೆಸರಿನ ಓಕುಳಿಯ ಹಬ್ಬವೆಂದೇ ಖ್ಯಾತಿ ಪಡೆದಿರುವ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಬೋಡ್ ನಮ್ಮೆ ಇದೇ ಮೇ 17 ಹಾಗೂ 18ರಂದು ಶನಿವಾರ, ಭಾನುವಾರ ನಡೆಯಲಿದೆ ಎಂದು ತಕ್ಕಮುಖ್ಯಸ್ಥರು ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ, ಭದ್ರಕಾಳಿ ಹಾಗೂ ಮಾರಮ್ಮ ದೇವರ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ. ಇತಿಹಾಸ ಪ್ರಸಿದ್ಧದ ಹಳ್ಳಿಗಟ್ಟು ಬೋಡ್ ನಮ್ಮೆ ಕೆಸರಿನ ಓಕುಳಿಯ ಹಬ್ಬವೆಂದೇ ಖ್ಯಾತಿಯನ್ನು ಹೊಂದಿದ್ದು, ಕಲ್ಲಿನ ಆನೆ ದೇವಸ್ಥಾನಕ್ಕೆ ಮುಖ ಮಾಡಿ ನಿಂತಿರುವ ದಕ್ಷಿಣ […]

Continue Reading
ಯಶಸ್ವಿ ಎರಡು ವರ್ಷ ಪೂರೈಸಿದ ಸರ್ಕಾರ ಮತ್ತು ಶಾಸಕರಿಗೆ ಶುಭಾಷಯಗಳು

ಯಶಸ್ವಿ ಎರಡು ವರ್ಷ ಪೂರೈಸಿದ ಸರ್ಕಾರ ಮತ್ತು ಶಾಸಕರಿಗೆ ಶುಭಾಷಯಗಳು

16/05/202516/05/2025nadubadenews@gmail.comLeave a Comment on ಯಶಸ್ವಿ ಎರಡು ವರ್ಷ ಪೂರೈಸಿದ ಸರ್ಕಾರ ಮತ್ತು ಶಾಸಕರಿಗೆ ಶುಭಾಷಯಗಳು
Continue Reading

ಶ್ರೀಮಂಗಲ ಸುತ್ತಮುತ್ತ ವಿದ್ಯುತ್ ವ್ಯತ್ಯಯ…

16/05/202516/05/2025nadubadenews@gmail.comLeave a Comment on ಶ್ರೀಮಂಗಲ ಸುತ್ತಮುತ್ತ ವಿದ್ಯುತ್ ವ್ಯತ್ಯಯ…

ಮಡಿಕೇರಿ ಮೇ.16(Nadubade News): ಶ್ರೀಮಂಗಲ 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಫೀಡರ್‍ಗಳಲ್ಲಿ ಮೇ, 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರದ ನಿರ್ವಾಹಣೆ ಹಾಗೂ ಇತರೆ ಅಭಿವೃದ್ದಿ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.    ಆದ್ದರಿಂದ ಕಾಯಿಮನೆ, ಮಂಚಳ್ಳಿ, ಪೂಜೆಕಲ್ಲು, ನಲ್ಲೂರು, ನಾತಂಗಾಲ, ತೈಲ, ಕುಟ್ಟ, ಸಿಂಕೋನ, ಕೆ.ಎಂ.ಕೊಡ್ಲಿ, ಶ್ರೀಮಂಗಲ, ಹರಿಹರ, ನಾಲ್ಕೇರಿ, ಚೀಪೆಕೊಲ್ಲಿ, ಗುಡ್ಡಮಾಡು, ಬೀರುಗ, ಕೆ ಬಾಡಗ, ಶೆಟ್ಟಿಗೇರಿ, ಕುರ್ಚಿ, ಬಿರುನಾಣಿ, ವೆಸ್ಟ್ […]

Continue Reading

ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ಮುಂದೂಡಿಕೆ…

16/05/202516/05/2025nadubadenews@gmail.comLeave a Comment on ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ಮುಂದೂಡಿಕೆ…

       ಮಡಿಕೇರಿ ಮೇ.16 (Nadubade News): 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಸಂಬಂಧ ಮೇ, 17 (ನಾಳೆ) ರಂದು ನಡೆಯಬೇಕಿದ್ದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.

Continue Reading
ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್‌ ನಾಳ್…

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್‌ ನಾಳ್…

16/05/202516/05/2025nadubadenews@gmail.comLeave a Comment on ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್‌ ನಾಳ್…

ನಾಡ್‌ಲ್ ನಾಳ್- 23  ಕೈಂಜ ವಾರತಿಂಜ…    ಎದ್ದ್ ಬುದ್ದ್ ಓಡ್‌ನ ಕೀರಿಯೂ, ಕೂಟ್‌ಕಾರಳೂ ಪತ್ತೇ ನಿಮಿಷತ್ ಪಟ್ಟೆದಾರಂಡ ಪಟ್ಟಿಕ್ ಎತ್ತ್‌ಚಿ. ಕೀರಿಕ್‌ಣ್ಣ ತಾಂಡ ಕೂಟ್ ಕಾರಡ ಕೂಡೆ ಅತ್ತಟಿ ಪೋಪಾನೇ ಕಾತಂಡಿಂಜ ತಂಗವ್ವ, ಚಿಮ್ಮನ ಚೆನ್ನ ಜೋರಾಯಿತೇ ಕಾಕ್‌ಚಿ. “ಚಿಮ್ಮಾ…?” “ಎಂತಮ್ಮಾ…?” ”ಬರಿಯತ್ ಬೆಚ್ಚದ್ ಐನ್‌ಮನೆರ ಬಾರಿ ಪಟ್ಟೀಂದ್ ಕೀರಿಕ್‌ಣ್ಣ ಎಣ್ಣ್‌ಚಿ’ “ಅಲ್ಲಾಂದೆಣ್ಣಿಯೆ ದಾರ್…?” “ಎಂತ, ಎನ್ನ್, ಎತ್ತ್ಂದ್ ಕೇಪಕ ಎಲ್ಲಾ ಚಿಮ್ಮಣ್ಣಯ್ಯನ ಕೇಳ್ ಕುಂಞವ್ವಾಂದೆಣ್ಣ್‌ಚಿ.” “ಕೇಳ್, ದಾರ್ ಬೋಂಡಾಂದೆಣ್ಣಿಯೇ?” ಅವ್ವನ ನೋಟಿಯಂಡ್ ಚೆರ್‌ಂಙನೆ ತೆಳ್‌ಚತ್, […]

Continue Reading

 ಮೇ, 20 ರಂದು ನಮ್ಮ ಶಾಲೆ, ನಮ್ಮ ಜವಾಬ್ದಾರಿ, ಶೈಕ್ಷಣಿಕ ಸಂವಾದ ಮತ್ತು ಜಾಗೃತಿಯನ್ನು ಕಾರ್ಯಕ್ರಮ…

16/05/202516/05/2025nadubadenews@gmail.comLeave a Comment on  ಮೇ, 20 ರಂದು ನಮ್ಮ ಶಾಲೆ, ನಮ್ಮ ಜವಾಬ್ದಾರಿ, ಶೈಕ್ಷಣಿಕ ಸಂವಾದ ಮತ್ತು ಜಾಗೃತಿಯನ್ನು ಕಾರ್ಯಕ್ರಮ…

ಮಡಿಕೇರಿ ಮೇ.16(Nadubade News): 2025-26 ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಮಕ್ಕಳ ದಾಖಲಾತಿ ಹೆಚ್ಚಿಸಲು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಶೈಕ್ಷಣಿಕ ಸಂವಾದ ಮತ್ತು ಜಾಗೃತಿಯನ್ನು ಮೂಡಿಸಲು ತಾಲ್ಲೂಕು/ ವಲಯ ಹಂತದಲ್ಲಿ ಒಂದು ದಿನದ ಪ್ರೇರಣಾತ್ಮಕ ಶಾಲಾ ಕಾರ್ಯಕ್ರಮ ಏರ್ಪಡಿಸಲಾಗಿದೆ.    ಮಡಿಕೇರಿ ತಾಲ್ಲೂಕಿನ ತಾಲ್ಲೂಕು ಮಟ್ಟದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮವು ಮೇ, 20 ರಂದು ಬೆಳಗ್ಗೆ 9 ಗಂಟೆಯಿಂದ 1 ಗಂಟೆಯವರೆಗೆ […]

Continue Reading
ಎರಡು ವರ್ಷ ಪೂರೈಸಿದ ಸರ್ಕಾರ ಮತ್ತು ಶಾಸಕ ಪೊನ್ನಣ್ಣ ಅವರಿಗೆ ಶುಭಾಷಯಗಳು

ಎರಡು ವರ್ಷ ಪೂರೈಸಿದ ಸರ್ಕಾರ ಮತ್ತು ಶಾಸಕ ಪೊನ್ನಣ್ಣ ಅವರಿಗೆ ಶುಭಾಷಯಗಳು

16/05/202516/05/2025nadubadenews@gmail.comLeave a Comment on ಎರಡು ವರ್ಷ ಪೂರೈಸಿದ ಸರ್ಕಾರ ಮತ್ತು ಶಾಸಕ ಪೊನ್ನಣ್ಣ ಅವರಿಗೆ ಶುಭಾಷಯಗಳು
Continue Reading

Posts navigation

Older posts
Newer posts
nadubadenews | Theme: News Portal by Mystery Themes.
error: Content is protected !!
WhatsApp us
Go to mobile version