ಬಸವಣ್ಣನವರ ತತ್ವ,ಆದರ್ಶಗಳನ್ನು ಪಾಲಿಸೋಣ, ಶಾಸಕ ಡಾ. ಮಂತರ್‌ ಗೌಡ ಕರೆ…

 ಸೋಮವಾರಪೇಟೆ, ಏ.30: ಇಲ್ಲಿನ ಬಸವ ಬಳಗ, ತಾಲ್ಲೋಕು ಆಡಳಿತ,ಹಿರಿಯ ನಾಗರಿಕರ ಟ್ರಸ್ಟ್, ಸಾಹಿತ್ಯ ಪರಿಷತ್ತು,ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಹಾಗೂ ಪಟ್ಟಣದ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಬಸವೇಶ್ವರ ವೃತ್ತದಲ್ಲಿ  ಆಯೋಜಿಸಲಾಗಿದ್ದ ಬಸವೇಶ್ವರರ 892 ನೆ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.    12ನೆ ಶತಮಾನದಲ್ಲಿಯೇ ಬಸವಣ್ಣನವರು ಜಾತ್ಯಾತೀತ ಸಮಾಜ ನಿರ್ಮಾಣದ ಸಂಕಲ್ಪ ತೊಟ್ಟಿದ್ದರು. ಇಂದು ನಾವು ಅವರ ಜಯಂತಿ ಆಚರಿಸುವುದು ಮಾತ್ರವಲ್ಲ ಅವರ ತತ್ವ,ಆದರ್ಶಗಳನ್ನು ಪಾಲಿಸಬೇಕು,ಜಾತ್ಯಾತೀತ ಮನೋಭಾವನೆ ರೂಡಿಸಿಕೊಳ್ಳಬೇಕು ಎಂದರು. ವಿಶ್ವದಲ್ಲಿ ಮೊದಲ ಭಾರಿಗೆ […]

Continue Reading

ಮೌಲಾನಾ ಆಜಾದ್ ಮಾದರಿ ಶಾಲೆ, 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ…

ಮಡಿಕೇರಿ ಏ.30: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಗೆ (ಆಂಗ್ಲ ಮಾಧ್ಯಮ) 6ನೇ ತರಗತಿ ಉಚಿತ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.     ಅರ್ಹ ವಿದ್ಯಾರ್ಥಿಗಳು https://sevasindhuservices.karnataka.gov.in  ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗ ಪಡಿಸಿಕೊಳ್ಳಲು ಈ ಮೂಲಕ ಕೋರಿದೆ.       ಅರ್ಜಿ ಸಲ್ಲಿಸಲು ಮೇ, 10 ಕೊನೆಯ ದಿನವಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶೇ.75 ರಷ್ಟು, […]

Continue Reading

ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ, ಅಹವಾಲು ಸಲ್ಲಿಕೆಗೆ ಅವಕಾಶ…

ಮಡಿಕೇರಿ,ಏ.29: ಗೌರವಾನ್ವಿತ ನ್ಯಾಯಮೂರ್ತಿ ಡಾ.ಎಚ್.ಎನ್.ನಾಗಮೋಹನ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಪಟ್ಟಂತೆ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ನಡೆಯಲಿದೆ.  ಅದರಂತೆ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಯು ಒಟ್ಟು ಮೂರು ಹಂತಗಳಲ್ಲಿ ನಡೆಯಲಿದೆ. ಮೇ, 05 ರಿಂದ 17 ರವರೆಗೆ ಗಣತಿದಾರರು ಮನೆ ಮನೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಮೇ, 19 ರಿಂದ 21 ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಮೇ, 19 […]

Continue Reading

ವಸತಿ ಯೋಜನೆ ಆದೇಶ ಪತ್ರ ವಿತರಣಾ ಸಮಾರಂಭ ಮೇ,02 ರಂದು…

  ಮಡಿಕೇರಿ ಏ.29: -ರಾಜೀವ್ ಗಾಂಧಿ ವಸತಿ ನಿಗಮ, ಕೊಡಗು ಜಿಲ್ಲಾ ಪಂಚಾಯತ್, ಮಡಿಕೇರಿ ತಾಲ್ಲೂಕು ಪಂಚಾಯತ್, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ ಎಂಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಸವ ವಸತಿ ಯೋಜನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ(ಹೆಚ್ಚುವರಿ)ಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಕಾಮಗಾರಿ ಆದೇಶ ಪತ್ರ ವಿತರಿಸುವ ಸಮಾರಂಭವು ಮೇ, 02 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

Continue Reading

ವಸತಿ ಯೋಜನೆ ಆದೇಶ ಪತ್ರ ವಿತರಣಾ ಸಮಾರಂಭ ಮೇ,02 ರಂದು…

     ಮಡಿಕೇರಿ ಏ.29: -ರಾಜೀವ್ ಗಾಂಧಿ ವಸತಿ ನಿಗಮ, ಕೊಡಗು ಜಿಲ್ಲಾ ಪಂಚಾಯತ್, ಮಡಿಕೇರಿ ತಾಲ್ಲೂಕು ಪಂಚಾಯತ್, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ ಎಂಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಸವ ವಸತಿ ಯೋಜನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ(ಹೆಚ್ಚುವರಿ)ಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಕಾಮಗಾರಿ ಆದೇಶ ಪತ್ರ ವಿತರಿಸುವ ಸಮಾರಂಭವು ಮೇ, 02 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

Continue Reading

ವಿದ್ಯುತ್‌ ಸರಬರಾಜಿನಲ್ಲಿ ಅಡಚಣೆ ಸಹಾಯವಾಣಿ ಕೇಂದ್ರ ಆರಂಭ…

 ಮಡಿಕೇರಿ ಏ.29 : ಕೊಡಗು ಜಿಲ್ಲೆಯಾದ್ಯಂತ ಆಗಾಗ ಮಳೆ ಬೀಳುತ್ತಿದ್ದು, ಗಾಳಿಯೂ ಸಹ ಇದೆ. ಹೆಚ್ಚಿನ ಬಿರುಗಾಳಿಯಿಂದ ವಿದ್ಯುತ್‌ ಸರಬರಾಜಿನಲ್ಲಿ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ತಿಳಿಸಿದ್ದಾರೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿ ಸ್ಪರ್ಶಿಸದೇ) ತಕ್ಷಣ ಚಾ.ವಿ.ಸ.ನಿನಿ.ಯ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ […]

Continue Reading

ಸೋಮವಾರಪೇಟೆ ರೈತ ಹೋರಾಟ ಸಮಿತಿಯಿಂದ, ಅಹೋರಾತ್ರಿ ಧರಣಿಗೆ ನಿರ್ಧಾರ…

     ಸೋಮವಾರಪೇಟೆ, ಏ.29:  ಸಿ & ಡಿ ಮತ್ತು ಸೆಕ್ಷನ್ 4 ವಿಷಯವಾಗಿ  ಕೆಲವು ಗ್ರಾಮಗಳಿಗೆ ಅರಣ್ಯ ಅಧಿಕಾರಿಗಳು ತೆರಳಿ ಸರ್ವೇ ಕಾರ್ಯವನ್ನು ಮಾಡುತ್ತಿದ್ದು, ಈ ವಿಷಯವು ಈಗಾಗಲೇ ರೈತ ಹೋರಾಟ ಸಮಿತಿ ಗಮನಕ್ಕೆ ಬಂದಿದ್ದು,     ಈ ಕುರಿತು ಸೋಮವಾರಪೇಟೆಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಎಲ್ಲಾ ಗ್ರಾಮದ ಅಧ್ಯಕ್ಷರು ಹಾಗೂ ಸದಸ್ಯರ ಸಮ್ಮುಖದಲ್ಲಿ ಚರ್ಚಿಸಲಾಗಿ,    ಇಲ್ಲಿಯವರೆಗೂ ಸಮಿತಿ ಮಾಡಿದ ಹೋರಾಟಗಳಿಗೆ ಸರ್ಕಾರ ಯಾವುದೇ ರೀತಿಯಲ್ಲಿ  ಸ್ಪಂದಿಸದ ಕಾರಣ ಮುಂದಿನ ಸೋಮವಾರ ಅಹೋರಾತ್ರಿ ಧರಣಿಯನ್ನು ಸೋಮವಾಪೇಟೆಯಲ್ಲಿ ಮಾಡುವಂತೆ ತೀರ್ಮಾನಿಸಲಾಗಿದೆ, […]

Continue Reading

 ಮೇ 03, 04 ಶ್ರೀ ಮಕ್ಕಿ ಶಾಸ್ತಾವು  ದೇವಡ ನಮ್ಮೆ…

ನಾಪೋಕ್‌, ಏ.29:  ಕೊಡವುರ ಕೇಳಿಪೋನ ಬೇತು ಶ್ರೀ ಮಕ್ಕಿ ಶಾಸ್ತಾವು ದೇವಡ ಎಡ್ಮ್ಯಾರ್‌ ನಮ್ಮೆ ನಾಳಂಕೆ ಮೇ 02 ಬೊಳ್ಯಾಚೆ ಲಿಂಜಿ 4ನೇ ನಾರಾಚೆಕೆತ್ತನೆ ನಡ್ಪ.  ನಾಳಂಕೆ 02ಲ್‌ ಬೈಟ್‌ 09 ಗಂಟೆಕ್‌ ದೇವಡ ಕೊಟ್ಟಿ ಪಾಡೋ, 03ನೇ ನಾಳಂಕೆ ಪೊಲಾಕ  11.30 ಗಂಟೆಕ್‌ ಎತ್ತ್‌ ಪೋರಾಟ್‌, ಅಂದೇ ಬೈಟ್‌ 09.30 ಗಂಟೆಕ್‌ ಶಾಸ್ತಾವು ದೇವಡ ಕೇಳಿ ಪೋನ  ಅಂದಿ ಬೊಳಕ್‌ ನಡ್ಪ. ಪಿತ್ಯಾಂದ್‌  04ನೇ ನಾರಾಚೆ ಪೊಲಾಕ 09.30 ಗಂಟೆಕ್‌  ಶ್ರೀ ಕಲ್ಯಾಟಜ್ಜಪ್ಪ ತೆರೆ ನಡ್ಪ. […]

Continue Reading

ನಾಳೆ ಸಿದ್ದಾಪುರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ…

ಮಡಿಕೇರಿ, ಏ.28: 66/33/11ಕೆ.ವಿ ವಿ.ವಿ ಕೇಂದ್ರ ವಿರಾಜಪೇಟೆಯಿಂದ ಹೊರಹೊಮ್ಮುವ 33/11ಕೆ.ವಿ ಸಿದ್ದಾಪುರ ಮಾರ್ಗದಲ್ಲಿ ಮಾರ್ಗದ ದುರಸ್ತಿ ಹಾಗೂ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ 33/11ಕೆ.ವಿ ಸಿದ್ದಾಪುರ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ  11 ಕೆ.ವಿ ಸಿದ್ದಾಪುರ, ನೆಲ್ಲಿಹುದಿಕೇರಿ, ಮೇಕೂರು, ಇಂಜಿಲಗೆರೆ, ಗುಹ್ಯ, ಮಾಲ್ದಾರೆ ಫೀಡರ್‍ನಲ್ಲಿ ಏಪ್ರಿಲ್, 29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.       ಆದ್ದರಿಂದ ಸಿದ್ದಾಪುರ, ಗುಹ್ಯ, ಮಾಲ್ದಾರೆ, ಕರಡಿಗೋಡು, ಇಂಜಿಲಗೆರೆ, ತೂಪನಕೊಲ್ಲಿ, ನೆಲ್ಲಿಹುದಿಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ […]

Continue Reading

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಕಾರ್ಯಕ್ರಮ…

 ಮಡಿಕೇರಿ, ಏ.28:  ದಿನಾಂಕ 29.04.2025 ನೇ ಮಂಗಳವಾರದಂದು ಬೆಳಗ್ಗೆ 10.30 ಗಂಟೆಗೆ  ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು,  ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು, ಮಡಿಕೇರಿ ಇವರ ಸಹಯೋಗದಲ್ಲಿ , ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು  ಸಭಾಂಗಣದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಎಲ್.ಎನ್. ಮುಕುಂದರಾಜ್ ಅವರಿಂದ ಚಳವಳಿ ಮತ್ತು ಸಾಹಿತ್ಯ ಅಂತರ್‌ಸಂಬಂಧ ಎಂಬ  ವಿಷಯದಲ್ಲಿ  ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.      ಮುಖ್ಯ ಅತಿಥಿಗಳಾಗಿ  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ  ಶ್ರೀ ಎಂ. […]

Continue Reading