ಕ್ಷೇತ್ರದ ಅಭಿವೃದ್ದಿ ನನ್ನ ಏಕಮೇವ ಗುರಿ: ನಡುಬಾಡೆ ಸ್ಪಂದನದಲ್ಲಿ ಶಾಸಕ ಪೊನ್ನಣ್ಣ ಮುಕ್ತ ಮಾತು…
ವಿರಾಜಪೇಟೆ, ಏ.24: ವಿರಾಜಪೇಟೆ ವಿಧಾನ ಸಭಾ ಕ್ಷೇತ್ರವನ್ನು ರಾಜ್ಯದ ನಂಬರ್ ಒನ್ ಕ್ಷೇತ್ರವಾಗಿ ಅಭಿವೃದ್ದಿ ಪಡಿಸುವುದು ನನ್ನ ಏಕಮೇವ ಗುರಿಯಾಗಿದ್ದು, ಇದಕ್ಕಾಗಿ ನನ್ನ ಎಲ್ಲಾ ಹಿತಾಶಕ್ತಿಯನ್ನು ಬದಿಗಿಟ್ಟು ಶ್ರಮಿಸುತಿದ್ದೇನೆ, ಜನತೆ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆಗಿರುವ ಅಜ್ಜಿಕುಟ್ಟಿರ ಪೊನ್ನಣ್ಣ ಅವರು ಹೇಳಿದರು. ನಡುಬಾಡೆ ಸಂಸ್ಥೆಯು ಪ್ರಾರಂಬಿಸಿರುವ ನೂತನ ಕಾರ್ಯಕ್ರಮ ನಡುಬಾಡೆ ಸ್ಪಂದನ ಗೂಗಲ್ ಮೀಟ್ ಲೈವ್ನಲ್ಲಿ ಭಾಗವಹಿಸಿ, ಮನವಿ ಆಲಿಸುವ ಮೂಲಕ, ಜನತೆಯೊಂದಿಗೆ ನೇರವಾಗಿ ಮುಕ್ತಮಾತುಗಳನಾಡಿದ […]
Continue Reading