1971ರ ಬಾಂಗ್ಲಾ ಸಮರ ಹುತಾತ್ಮ ಸಿರಿಕಜೆ ಪಳಂಗಪ್ಪ ಅರಿಗೆ ಬಾಂಗ್ಲಾದೇಶದಿಂದ ಗೌರವ ಪದಕ

ಕೊಪ್ಪ, ಏ.20: (ಚಂದ್ರಮೋಹನ್) 1971ರಲ್ಲಿ ಬಾಂಗ್ಲಾ ದೇಶ ವಿಮೋಚನಾ ಸಮರದಲ್ಲಿ ಪಾಲ್ಗೊಂಡಿದ್ದ ಭಾರತೀಯ ಯೋಧರ ಕುಟುಂಬವನ್ನು ಗುರುತಿಸಿ ಪದಕ ಮತ್ತು ಪ್ರಮಾಣ ಪತ್ರವನ್ನು ಬಾಂಗ್ಲಾದೇಶ ಸರ್ಕಾರ ನೀಡುತಿದ್ದು, ಈ ನಿಟ್ಟಿನಲ್ಲಿ ಕೊಡಗಿನ ಯೋಧ ಸಿರಿಕಜೆ ಪಳಂಗಪ್ಪ ಅವರ ಕುಟುಂಬಸ್ಥರನ್ನು ಹುಡುಕಿಬಂದ ಸೇನಾಧಿಕಾರಿಗಳು ಪಿರಿಯಪಟ್ಟಣ ತಾಲೂಕು ಕೊಪ್ಪ ಬಳಿಯ  ಮರಡಿಯೂರ್‌ನಲ್ಲಿ ನೆಲೆಸಿರು ಯೋಧರ ಕುಟುಂಬವನ್ನು ಭೇಟಿ ಮಾಡಿ  ಗೌರವ ಅರ್ಪಿಸಿದರು.           ಕೊಪ್ಪ ಗ್ರಾಮ ನಿವಾಸಿ ಸೇನೆಯಲ್ಲಿ ಗನ್ನ‌ರ್ ಆಗಿ ಸೇವೆ ಸಲ್ಲಿಸುತ್ತಿದ್ದ  ಪಳಂಗಪ್ಪ ಎಂಬವರು 1971 ರಲ್ಲಿ […]

Continue Reading

ಮುದ್ದಂಡ ಹಾಕಿ ನಮ್ಮೆ, ನಾಳೆಯಿಂದ ಮಹಿಳಾ ಕಾಳಗ…

 ಮಡಿಕೇರಿ, ಏ.20: ಮುದ್ದಂಡ ಕಪ್‌ ಹಾಕಿ ನಮ್ಮೆಯಲ್ಲಿ ನಾಳೆಯಿಂದ ಮೈದಾನ 2 ರಲ್ಲಿ ಮಹಿಳೆಯರ 5 ಎ ಸೈಡ್‌ ಹಾಕಿ ನಡೆಯಲ್ಲಿದ್ದು, ನಾಳೆ ಬೆಳಿಗ್ಗೆ 9:30 ಗಂಟೆಗೆ – ತಾತಂಡ ಮತ್ತು ಪಾಂಡಿರ (ಹೆಬ್ಬೆಟ್ಟಗೇರಿ)  10 ಗಂಟೆಗೆ – ಕಾಂಡಂಡ ಮತ್ತು ಬೋವೇರಿಯಂಡ 10:30 ಚೆಪ್ಪುಡಿರ ಮತ್ತು ಪಳೆಯಂಡ 11 ಗಂಟೆಗೆ ಮಾಳೇಟಿರ (ಕೆದಮುಳ್ಳೂರು) ಮತ್ತು ಅಮ್ಮಾಟಂಡ 11:30 – ಮುಕ್ಕಾಟಿರ (ಹರಿಹರ) ಮತ್ತು ಕೇಚೇಟಿರ ಮಧ್ಯಾಹ್ನ 12 ಗಂಟೆಗೆ – ಬಿದ್ದಾಟಂಡ ಮತ್ತು ಚೋಯಮಾಡಂಡ 12:30 […]

Continue Reading

ಮುದ್ದಂಡ ಕಪ್ ಹಾಕಿ ನಮ್ಮೆ : ಇಂದಿನ ವಿಜಯಯಾತ್ರೆ…

ಮಡಿಕೇರಿ ಏ.20:  ಕೂತಂಡ ಮತ್ತು ಪೆಮ್ಮಂಡ ತಂಡಗಳ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕೂತಂಡ ತಂಡ ಜಯ ಸಾಧಿಸಿತು. ಕೂತಂಡ ಪರ ಸಂತೋಷ್ ಮೇದಪ್ಪ 1 ಗೋಲು ದಾಖಲಿಸಿದರು. ಪೆಮ್ಮಂಡ  ಸುಹಾನ್ ಮಂದಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.         ಅಮ್ಮಣಿಚಂಡ ಮತ್ತು ಬೊವ್ವೇರಿಯಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಅಮ್ಮಣಿಚಂಡ ಜಯ ಸಾಧಿಸಿತು. ಅಮ್ಮಣಿಚಂಡ ಪರ ವಿಘ್ನೇಶ್ ಬೋಪಣ್ಣ 1 ಗೋಲು ದಾಖಲಿಸಿದರು. ಬೊವ್ವೇರಿಯಂಡ ಗ್ಯಾನ್ ಉತ್ತಪ್ಪ ಪ್ಲೇಯರ್ ಆಫ್ […]

Continue Reading

ಮುದ್ದಂಡ ಕಪ್‌ ಹಾಕಿ, ಕೊಡವ ಚೋದ್ಯ, ಕುಪ್ಪಂಡ ಪ್ರಥಮ…

     ಮಡಿಕೇರಿ, ಏ.20:  ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ರಸ ಪ್ರಶ್ನೆ ಸ್ಪರ್ಧೆ “ಕೊಡವ ಚೋದ್ಯ” ಸ್ಪರ್ಧೆಯ ಅಂತಿಮ ಸುತ್ತು ಇಂದು ನಡೆಯಿತು.      ಸ್ಪರ್ಧೆಯ ಮೊದಲಿಗೆ 35 ತಂಡಗಳು ಸ್ಪರ್ಧಿಸಿದ್ದು, ಒಂದು ತಂಡದಲ್ಲಿ 3 ಮಂದಿ ಪಾಲ್ಗೊಳ್ಳುವ ಅವಕಾಶ ಇತ್ತು. ಅಂತಿಮ ಸುತ್ತಿಗೆ ಶಾಂತೆಯಂಡ, ಚೀಯಕಪೂವಂಡ, ಅಮ್ಮಣಿಚಂಡ, ಓಡಿಯಂಡ (ಸೂರ್ಲಬ್ಬಿ), ಕುಪ್ಪಂಡ (ಕೈಕೇರಿ), ಪೆಮ್ಮಡಿಯಂಡ ಸೇರಿದಂತೆ ಆರು ತಂಡಗಳು ಆಯ್ಕೆಯಾಗಿದ್ದು, ಅಂತಿಮ ಆರು ಸುತ್ತಿನ ಸ್ಪರ್ಧೆಯಲ್ಲಿ ಕುಪ್ಪಂಡ (ಕೈಕೇರಿ) […]

Continue Reading

ಕೊಡಗಿನ ಹಾಕಿಯ ಲೆಜೆಂಡ್ಸ್…

       ✍-ಚೆಪ್ಪುಡೀರ ಕಾರ್ಯಪ್ಪ           ಕೊಡಗಿನ ಹಾಕಿಯ ಇತಿಹಾಸದಲ್ಲಿ 1973ರ ಪ್ರತಿಷ್ಠಿತ ರಂಗಸ್ವಾಮಿ ಕಪ್ ಬಾಂಬೆಯಲ್ಲಿ ನಡೆಯಿತು. ಅಂದು ಬಹಳಷ್ಟು ಕೊಡಗಿನ ಹಾಕಿ ಆಟಗಾರರು ಈ ಪಂದ್ಯಾವಳಿಯಲ್ಲಿ ಆಡಿದರು. ಕೂರ್ಗ್ ಅಸೋಸಿಯೇಷನ್ ಬಾಂಬೆ ಎಲ್ಲಾ ಆಟಗಾರರನ್ನು ಕರೆಸಿ, ಅಂದು ಭೋಜನಕೂಟ ಏರ್ಪಡಿಸಿತ್ತು. ಅಂದು ತೆಗೆದ ಅದ್ಭುತ ಭಾವಚಿತ್ರ ಈ ಮೇಲಿನದ್ದು.            ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಕೊಡಂದೇರ ನಂಜಪ್ಪ (ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ತಮ್ಮ), ಮನೆಯಪಂಡ ಮುತ್ತಣ್ಣ (ಎಂ.ಎಂ.ಸೋಮಯ್ಯ ಅವರ ತಂದೆ), ಮನೆಯಪಂಡ ಜಾಕಿ […]

Continue Reading

ಜನಿವಾರ ವಿವಾದ, ಕುಶಾಲನಗರದಲ್ಲಿ ಪ್ರತಿಭಟನೆ…

ಕುಶಾಲನಗರ, ಏ.19:  ಬೀದರ್ ಹಾಗೂ ಶಿವಮೊಗ್ಗದಲ್ಲಿ ಸಿ.ಇ.ಟಿ ವಿದ್ಯಾರ್ಥಿ  ಜನಿವಾರ ತೆಗೆದು ಪರೀಕ್ಷಾ ಕೊಠಡಿಗೆ ಬರ ಹೇಳಿ ಮಾನಸಿಕ ಹಿಂಸೆ ನೀಡಿದ ಘಟನೆಗೆಯನ್ನು ಖಂಡಿಸಿ ಕುಶಾಲನಗರದಲ್ಲಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಬೀದರ್ ಹಾಗೂ ಶಿವಮೊಗ್ಗದಲ್ಲಿ ನಡೆದಿರುವ ಘಟನೆ ಅಮಾನವೀಯ ಎಂದು ಖಂಡಿಸಿದ ಸಮಾಜ ಅಧಿಕಾರಿಗಳ ಕ್ರಮವನ್ನು ಪ್ರತಿಭಟಿಸಿದರು.  ಕುಶಾಲನಗರ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ  ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಕುಶಾಲನಗರ ವ್ಯಾಪ್ತಿಯ ಬ್ರಾಹ್ಮಣ ಸಮಾಜದ ಬಂಧುಗಳು ಸೇರಿ ಮೆರವಣಿಗೆಯಲ್ಲಿ ತಹಶೀಲ್ದಾರ್ […]

Continue Reading

ಮುದ್ದಂಡ ಕಪ್ ಹಾಕಿ ಉತ್ಸವ, ಫೈನಲ್ಸ್ ಗೆ ಶ್ರೇಷ್ಠ ದಿಗ್ಗಜರ ಆಗಮನ, ಉತ್ಸವ ಸಮಿತಿಯಿಂದ ಸನ್ಮಾನ…

ಮಡಿಕೇರಿ ಏ.19 : ಮುದ್ದಂಡ ಕಪ್ ಹಾಕಿ ಉತ್ಸವದ ಫೈನಲ್ ಪಂದ್ಯಾವಳಿ ಮತ್ತು ಸಮಾರೋಪ ಸಮಾರಂಭ ನಡೆಯುವ ಏ.27 ರಂದು ಪ್ರತಿಷ್ಠಿತ ಪ್ರಶಸ್ತಿ ವಿಜೇತ, ಶ್ರೇಷ್ಠ ಆಟಗಾರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ. 1975ರ ವಿಶ್ವಕಪ್ ಹಾಕಿ ವಿಜೇತ, ವಿಶ್ವದಲ್ಲೇ ಅತಿ ಹೆಚ್ಚು ಪದಕ ಗಳಿಸಿರುವ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ಕೊಡಗಿನ ಸಿಡಿಲಮರಿ ಖ್ಯಾತಿಯ ಬಿ.ಪಿ.ಗೋವಿಂದ ಅವರು ಮುದ್ದಂಡ ಹಾಕಿ ಹಬ್ಬಕ್ಕೆ ಆಗಮಿಸಲಿದ್ದಾರೆ. 1972 ಮ್ಯುನಿಚ್ […]

Continue Reading

ಅಮಿತ್‌ ಶಾರಿಂದ ಗೌರವ ಸ್ವೀಕರಿಸಿದ  CRPF ಕಮಾಂಡರ್ ಕೊಡಗಿನ ಆದರ್ಶ್  ಶಾಸ್ತ್ರಿ

 ವಿರಾಜಪೇಟೆ. ಏ.19:     ಉತ್ತರ್‌ಖಾಂಡ್ ಪ್ಲಾಟೂನ್ ಕೇಂದ್ರ ಪೊಲೀಸ್ ಮೀಸಲು ಪಡೆಯಲ್ಲಿ (ಸಿ.ಆರ್.ಪಿ.ಎಫ್) ಕಮಾಂಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವಿರಾಜಪೇಟೆಯ ಸಿ.ಎನ್. ಆದರ್ಶ್  ಶಾಸ್ತ್ರಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಗೌರವಕ್ಕೆ ಪಾತ್ರರಾಗಿದ್ದಾರೆ.        ಮಧ್ಯಪ್ರದೇಶದಲ್ಲಿ ನಡೆದ ಸಿ.ಆರ್.ಪಿ.ಎಫ್. ಸ್ಥಾಪನಾ ದಿನಾಚರಣೆಯ  ಪೆರೇಡ್ ನಲ್ಲಿ ಸಿ.ಎನ್. ಆದರ್ಶ್ ಶಾಸ್ತ್ರಿ ಅವರು ಕಮಾಂಡರ್ ಆಗಿ ಉತ್ತರ್‌ಖಾಂಡ್  ಸಿ.ಆರ್.ಪಿ.ಎಫ್ ಪ್ಲಾಟೂನ್ ಅನ್ನು ಮುನ್ನಡೆಸಿದ್ದರು. ಈ ಸಂದರ್ಭ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿ.ಎನ್. ಆದರ್ಶ್ […]

Continue Reading

ಕೊಡವ ಕಳಿನಮ್ಮೆಕ್ಕಾಯಿತೇ ‌ ಊರೊಂದ್ ಕಟ್ಟೋದ್‌ ಕಷ್ಟವಾ: ಅರಿಯವು ಬೇರ್‌ಚಿಡೋದ್‌ ನಲ್ಲದಾಂದ್…‌

‌ ನಡುಬಾಡೆ ಸಂಪಾದಕೀಯ: (18-04-2025) :- ಕೊಡವುರ ಬೋರೆ ಬೋರೆ ಊರ್‌ ನಾಡ್‌ಲ್‌, ಕೊಡವ ಒಕ್ಕಡೊಕ್ಕಡ ಕಳಿನಮ್ಮೆ ತರಾವರಿ ಗೌಜಿ ಗದ್ದಳತ್‌ ನಡ್ಂದಂಡುಂಡ್.‌ ಈ ನಮ್ಮೆನ ಒರೇ ಸಮಯತ್‌ ದೂರ ದೂರತ್‌ ನಡ್ತೋಂಗಿಂಜ ಎಲ್ಲಾ ಕೂಡಿತ್‌ ಒರೇ ಜಾಗತ್‌, ತರಾವರಿ ಪರಂಬುಲ್‌, ನಡ್ತುವನ್ನಕೆ ಆಚೇಂಗಿ, ಕಳಿಪೈಂಗಕೂ, ನೋಟೋಯಿಂಗಕೂ, ಯಾಪಾರ ಯವರ ಮಾಡೋಯಿಂಗಕೂ ನಂದಾಕೂ. ಇದೆಲ್ಲಂಗೂ ಅನುಕೂಲ ಆಪನ್ನಕೆ ಕೊಡವುರ ನಡು ಮದ್ಯ ಆಪನ್ನತ, ವಿರಾಜೇಟೆಂಜ ಮೂನಾಡ್‌ರ ನಡುಲ್, ಬೋಂಡಿಯಾನಚ್ಚಕ್‌ ಜಾಗತ್‌ನ ನೇಡಿತ್‌ ಓರ್‌ ಕೊಡವ ಕಳಿತೆಳಿ ನಮ್ಮೆರ […]

Continue Reading

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್‌ ನಾಳ್…

ನಾಡ್‌ಲ್ ನಾಳ್– 21  ಕೈಂಜ ವಾರತಿಂಜ… “ಅಮ್ಮಾ… ನಾನ್ ಒಬ್ಬನೇ ಪೋಯಂಡಿಲ್ಲೆ. ನಾಡ ಕೂಟ್‌ಕ್ ಕೀರಿ, ಅರುಣ, ವಾಸುಕ್‌ಣ್ಣ ಎಲ್ಲಾರು ಬಪ್ಪ,” ಇಕ್ಕ ತಂಗವ್ವಂಗ್‌ ಸಮಾಧಾನ ಆಚಿ. ”ಅನ್ನನೆ ಆಚೇಂಗಿ ಪೋಯಿತ್ ಬಾಪ್ಪ, ನೀನ್ ಒಬ್ಬನೇ ಪೊರಟಿಯನ್ನೋಂದ್ ಗ್ಯಾನ ಮಾಡ್‌ನ. ಆಚೇಂಗಿಯೂ ಎಚ್ಚರತಿರ್.” ಪುನಃ ತಂಗವ್ವಂಡ ಕಣ್ಣ್ ದುಂಬ್‌ಚಿ.  ಚಿಮ್ಮ ಅವ್ವಂಡ ಮಂಡೆನ ತೀಟಿತ್ ಸಮಾಧಾನ ಮಾಡಿರುವಂಜಿ ಪೊರ್‌ಟತ್. ಬೆರಿಯ ನಡ್‌ಂದಿತ್ ಮುರ್ಕ್ ಮರತ್‌ರ ಅಡಿಕ್ ಎತ್ತ್‌ನ ಚಿಮ್ಮಂಗ್ ಕೀರಿನ ಅಲ್ಲಿ ಕಂಡ್‌ಲೆ, ಕಾತಂಡ್ ನಿಂದತಂವೊ.    […]

Continue Reading