ಮುದ್ದಂಡ ಕಪ್‌ ಹಾಕಿ ಉತ್ಸವದಲ್ಲಿ ಬೊಡಿನಮ್ಮೆ ಸ್ಪರ್ಧೆ

ಮಡಿಕೇರಿ ಏ.18 : ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಶಾರ್ಪ್ ಶೂಟರ್‌ಗಳಿಗೆ ರೋಮಾಂಚಕಾರಿ ಓಪನ್ ಶೂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ.  ಏ.20 ರಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಮೂರು ವಿಭಾಗಗಳಲ್ಲಿ ಬೊಡಿ ನಮ್ಮೆ ಸ್ಪರ್ಧೆ ನಡೆಯಲಿದೆ. ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ.22 (50ಮೀ), 12″ ಬೋರ್ ತೆಂಗಿನಕಾಯಿ ಶೂಟಿಂಗ್ (30ಮೀ) ಹಾಗೂ ಏರ್ ರೈಫಲ್ ಎಗ್ ಶೂಟಿಂಗ್ (15ಮೀ) ವಿಭಾಗದಲ್ಲಿ ಮುಕ್ತಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ಆಕರ್ಷಕ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ […]

Continue Reading

ಉಚಿತ ಪ್ರಯಾಣಕ್ಕೆ ಬೇಕಿಲ್ಲಆಧಾರ್, ಬರಲಿದೆ  ಸ್ಮಾರ್ಟ್ ಕಾರ್ಡ್…

ಬೆಂಗಳೂರು ಏ.18: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಬಸ್ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಸರಳೀಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಇದರಿಂದ ಮಹಿಳೆಯರಿಗೆ ಆಧಾರ್ ಕಾರ್ಡ್ ಇಟ್ಟುಕೊಂಡು ಪ್ರಯಾಣ ಮಾಡುವ ಕಿರಿಕಿರಿ ತಪ್ಪಲಿದೆ.        ಇನ್ನೆರಡು ತಿಂಗಳಲ್ಲಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಉಚಿತವಾಗಿ ಕೈಸೇರಲಿದೆ. ಈಗಾಗಲೇ ಹಣಕಾಸು ಇಲಾಖೆಗೆ ಕಡತಕ್ಕೆ ಹೋಗಿದ್ದು ಅನುಮತಿ ಒಂದೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ. ಟೆಂಡರ್ ಕೂಡ ಕರೆಯಲು ಸಾರಿಗೆ ಇಲಾಖೆ ಮುಂದಾಗಿದೆ. ಮಹಿಳೆಯರು […]

Continue Reading

ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ…

ಮಡಿಕೇರಿ ಏ.17 :-ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ(ರಿ), ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಏಪ್ರಿಲ್, 17 ಮತ್ತು 18 ರಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.       ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯ ಉದ್ಘಾಟನಾ ಸಮಾರಂಭವು ಏಪ್ರಿಲ್, 17 ರಂದು ಬೆಳಗ್ಗೆ 9 ಗಂಟೆಗೆ ನಗರದ […]

Continue Reading

ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 18 ನೇ ವರ್ಷದ ಪುನರ್ ಪ್ರತಿಷ್ಠಾಪನೆ

ಮಡಿಕೇರಿ ಏ.16:-ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ಸಮಿತಿ ವತಿಯಿಂದ ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 18ನೇ ವರ್ಷದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವದ ಧಾರ್ಮಿಕ ವಿಧಿ-ವಿಧಾನಗಳು ಕೇರಳದ ಪಯ್ಯನೂರ್‍ನ ಶ್ರೀ ಈಶ್ವರಿ ನಂಬೂದರಿ ಅವರ ನೇತೃತ್ವದಲ್ಲಿ ಏಪ್ರಿಲ್, 18 ಮತ್ತು 19 ರಂದು ನಡೆಯಲಿದೆ. ಏಪ್ರಿಲ್, 18 ರಂದು ಸಂಜೆ 6 ಗಂಟೆಗೆ ಆಚಾರ್ಯರ ಆಗಮನ, ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಏಪ್ರಿಲ್, 19 ರಂದು […]

Continue Reading

ಕಾಲುಬಾಯಿ ರೋಗ ಲಸಿಕಾ ಅಭಿಯಾನ,  ಯಶಸ್ಸಿಗೆ ಜಿಲ್ಲಾಧಿಕಾರಿ ವೆಂಕಟರಾಜ್‌ ಸೂಚನೆ…

ಮಡಿಕೇರಿ ಏ.17:- ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಇದೇ ಏಪ್ರಿಲ್, 21 ರಿಂದ 45 ದಿನಗಳ ಕಾಲ 7 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು, ಈ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಸಂಬಂಧ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.       ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಜಾನುವಾರುಗಳ […]

Continue Reading

ಮುದ್ದಂಡ ಕಪ್‌ ಮಹಿಳೆಯರ ಹಾಕಿ, ಏಪ್ರಿಲ್‌ 21ರಿಂದ

ಮಡಿಕೇರಿ ಏ.16 : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಏ.21 ರಿಂದ ಮಹಿಳೆಯರ 5ಎ ಸೈಡ್ ಹಾಕಿ ಉತ್ಸವ ಆರಂಭಗೊಳ್ಳಲಿದೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ.        ಮುದ್ದಂಡ ಹಾಕಿ ಉತ್ಸವದ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ವಿಜೇತ ಹಿರಿಯ […]

Continue Reading

1998 ಕೋಡೀರ ಕಪ್…ಓರ್‌ ನೆಪ್ಪು…

✍ ಚೆಪ್ಪುಡೀರ ಕಾರ್ಯಪ್ಪ              1997ರಲ್ಲಿ ಪಾಂಡಂಡ ಕುಟ್ಟಪ್ಪನವರು ಪ್ರಥಮ ಬಾರಿಗೆ ಆರಂಭಿಸಿದ ಕೌಟುಂಬಿಕ ಹಾಕಿ ಹಬ್ಬವು ಮುಗಿದ ನಂತರ, ಮುಂದಿನ ವರ್ಷ ಯಾರಾದರೂ ಇದನ್ನು ನಡೆಸಬೇಕು ಎಂಬ ಕೋರಿಕೆ ಇಟ್ಟಾಗ, ಕೋಡೀರ ಕುಟುಂಬದವರ ಮುಂದೆ ಬಂದು ಕಡಂಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಾವಳಿಯನ್ನು ನಡೆಸಿದರು. ಯಾವುದೇ ಪ್ರಾಯೋಜಕತ್ವವಿಲ್ಲದೆ ಕುಟುಂಬದ ಸ್ವಂತ ಹಣದಲ್ಲಿ ಅಚ್ಚುಕಟ್ಟಾಗಿ ನಡೆಸಿದರು.  ಮಹಿಳೆಯರ ಹಾಕಿ ಪಂದ್ಯಾವಳಿ…          ಕೋಡೀರ ಕುಟುಂಬದವರು ಪುರುಷರ ಹಾಕಿ ಪಂದ್ಯಾವಳಿ ಜೊತೆಯಲ್ಲೇ ಮಹಿಳೆಯರಿಗೂ ಕೂಡ ಪ್ರಪ್ರಥಮವಾಗಿ ಹಾಕಿ ಪಂದ್ಯಾವಳಿಯನ್ನು ಆಯೋಜಿಸಿದರು, […]

Continue Reading

ನಾಳೆವಿದ್ಯುತ್ ವ್ಯತ್ಯಯ…

      ಮಡಿಕೇರಿ. ಏ.16.  ಮೂರ್ನಾಡು 33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಎಫ್1 ಪಾರಾಣೆ ಮಾರ್ಗದಲ್ಲಿ ಮಳೆಗಾಲ ಮುಂಜಾಗೃತಾ ನಿರ್ವಹಣೆ ಕಾಮಗಾರಿಗಳನ್ನು  ಕೈಗೊಂಡಿರುವುದರಿಂದ ಏಪ್ರಿಲ್, 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.      ಆದ್ದರಿಂದ ಬಲಮುರಿ, ಪಾರಾಣೆ, ಬಾವಲಿ, ಕೈಕಾಡು, ಕಿರಂದಾಡು, ಎಡಪಾಲ, ಕಡಂಗ, ಚೆಯ್ಯಂಡಾಣೆ, ಚೇಲವಾರ, ಮರಂದೋಡ, ಕೋಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ […]

Continue Reading

ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಸಂಕೇತ್ ಪೂವಯ್ಯನವರ ಅಧೀಕೃತ ಕಚೇರಿ ಉಧ್ಘಾಟನೆ… 

      ವಿರಾಜಪೇಟೆ, ಏ.15;  ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಸಂಕೇತ್ ಪೂವಯ್ಯನವರ ಕಚೇರಿಯನ್ನು  ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ನೆರವೇರಿಸಿದರು.              ಕ್ಷೇತ್ರದಲ್ಲಿ, ಅದರಲ್ಲೂ ವಿಶೇಷವಾಗಿ ದಕ್ಷಿಣ ಕೊಡಗು ಭಾಗದಲ್ಲಿ ರೈತರನ್ನು ಹಾಗೂ ಸಾರ್ವಜನಿಕರನ್ನು ಅತಿಯಾಗಿ ಕಾಡುತ್ತಿರುವ ಪ್ರಾಣಿ-ಮಾನವ ಸಂಘರ್ಷಕ್ಕೆ ಇತಿಶ್ರೀ ಹಾಡುವ ನಿಟ್ಟಿನಲ್ಲಿ ಅವಿರತ ಶ್ರಮಿಸುತ್ತಿರುವ ಮಾನ್ಯ ಶಾಸಕರಿಗೆ, ಸಂಕೇತ್ ಪೂವಯ್ಯನವರ ಬೆಂಬಲ ದೊಡ್ಡಮಟ್ಟದಲ್ಲಿ ಇದೆ.        ಆ ನಿಟ್ಟಿನಲ್ಲಿ […]

Continue Reading

ಕೊಡಗ್‌ಲ್  ಕಳಿ  ನಮ್ಮೆ  ನಡ್ತುವಕ್  ನಾಳ್  ನೇರ ನೋಟುವದ್ ನಲ್ಲದ್…

‌           ✍–ಚೆಪ್ಪುಡೀರ ಕಾರ್ಯಪ್ಪ      ಕೊಡಗ್‌ಲ್ ಸಾಧಾರಣ ಮಾರ್ಚ್ ಪಿಂಞ ಏಪ್ರಿಲ್ ತಿಂಗ ಎಣ್ಣನ ಕಳಿಕೂಟ ನಡ್‌ಪ ತಿಂಗ. ಕೊಡಗ್‌ಲ್ ಎಲ್ಲಾರು ಈ ಕಳಿಕೂಟತ್ ಕೂಡಿಕಳಿಪ ಪುರ್‌ಡ್‌ಲ್ ಇಪ್ಪ. ಇದ್ ನೇರಾಯಿತೂ ಪೆರ್ತ್ ನಲ್ಲ ವಿಷಯ, ಮೆಚ್ಚುವನ್ನತದ್. ಕೊಡಗ್‌ಲ್ ಕಳಿನಮ್ಮೆ ನಡ್‌ತುವಕ್ ಮೂಲ ಕಾರಣ ಎಣ್ಣಕ, 1997ಲ್ ಪಾಂಡಂಡ ಕುಟ್ಟಪ್ಪ ಪಿಂಞ ಕಾಶಿ ಅಣ್ಣ ತಮ್ಮಣಂಗ. ಕೊಡವಡ ನಡುಲ್ ಒಕ್ಕಟ್ಟ್ ಒತ್ತೋರ್ಮೆನ ಕೊಂಡಬಪ್ಪದ್ ಇದ್ಂಡ ಬಯ್ಯ‌ತುಳ್ಳ ಬಲ್ಯ ಕಾರಣ. ಅಲ್ಲತೆ ಊರೂ‌ರ್‌ಲ್  ಉಳ್ಳ ಸ್ಕೂಲ್ ಕಳಿ‌ಪರಂಬುರ ಅಭಿವೃದ್ಧಿ‌ಕ್ […]

Continue Reading