https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

Author: nadubadenews@gmail.com

ಬಾಳೋ ಪಾಟ್‌ ದುಡಿ ಕೊಟ್ಟ್‌ಕೂ ಕೋಲಾಟ್‌  ಆಡೋಲು

ಬಾಳೋ ಪಾಟ್‌ ದುಡಿ ಕೊಟ್ಟ್‌ಕೂ ಕೋಲಾಟ್‌  ಆಡೋಲು

13/03/202513/03/2025nadubadenews@gmail.comLeave a Comment on ಬಾಳೋ ಪಾಟ್‌ ದುಡಿ ಕೊಟ್ಟ್‌ಕೂ ಕೋಲಾಟ್‌  ಆಡೋಲು

ವಿರಾಜಪೇಟೆ, ಮಾ.13:    ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಅಮ್ಮತ್ತಿಲ್‌ ನಡ್ತುವ ಕೊಡವ ಬಲ್ಯ ನಮ್ಮೆರ‌, ಕೋಲಾಟ್‌ ಪೈಪೋಟಿಲ್‌ ವಾಲಗ ಅಲ್ಲತೆ, ದುಡಿಕೊಟ್ಟ್‌ ಪಾಟ್‌ಕೂ ಆಡೋಲೂಂದ್‌ ಅಕಾಡೆಮಿ ಕೊರವುಕಾರ ಅಜ್ಜಿನಿಕಂಡ ಮಹೇಶ್‌ ನಾಚಯ್ಯ ಎಣ್ಣಿತ್.‌ ಈ ಬಲ್ಯ ನಮ್ಮೆಲ್‌ ಅಕಾಡೆಮಿ ತರಾವರಿ ಪೈಪೋಟಿ ಬೆಚ್ಚಿತ್‌, ಇದಂಗೊತ್ತ ನೇಮ ನಿರ್ಕ್‌ನೂ ಮಾಡಿತ್.‌ ಆಚೇಂಗಿ ಆಮಕ್ಕಡ ಕೋಲಾಟ್‌ ಪೈಪೋಟಿನ ಬರೀ ವಾಲಗತಾಟ್‌ಕ್‌ ಮಾತ್ರ ಆಡೋಂಡೂಂದ್‌ ನಿರ್ಕ್‌ ಮಾಡಿತಿಂಜತ್.‌   ಕೊಡವುರ ಸುಮಾರ್‌ ಊರ್‌ ನಾಡ್‌ಲ್‌ ಕೋಲಾಟಕ್‌, ಮೇದಪರೆ ಇಲ್ಲೇಂಗಿ ವಾಲಗತ್‌ನ […]

Continue Reading
ಕೊಡಗಿನ ಹಾಕಿ, ವೀಕ್ಷಕ ವಿವರಣೆಯ ಜೋಡ್‌ ಕೊಂಬುಗಳು ಜೊತೆಗಿದ್ದರೇ ಖಳೇ…

ಕೊಡಗಿನ ಹಾಕಿ, ವೀಕ್ಷಕ ವಿವರಣೆಯ ಜೋಡ್‌ ಕೊಂಬುಗಳು ಜೊತೆಗಿದ್ದರೇ ಖಳೇ…

13/03/202513/03/2025nadubadenews@gmail.com1 Comment on ಕೊಡಗಿನ ಹಾಕಿ, ವೀಕ್ಷಕ ವಿವರಣೆಯ ಜೋಡ್‌ ಕೊಂಬುಗಳು ಜೊತೆಗಿದ್ದರೇ ಖಳೇ…

ಎರಡು ದಶಕಗಳಿಂದ ಕೊಡವ ಕೌಟುಂಬಿಕ ಹಾಕಿ ಹಬ್ಬ ಹಾಗೂ ಇತರ ಪಂದ್ಯಾವಳಿಗಳಲ್ಲಿ ವೀಕ್ಷಕ ವಿವರಣೆಯನ್ನು ಮಾಡುತ್ತಾ, ತಮ್ಮ ಕಂಚಿನ ಕಂಟಗಳಿಂದ ಹಾಕಿ ಪ್ರೇಮಿಗಳನ್ನು ರಂಜಿಸುತ್ತಾ, ಆಟಗಾರರನ್ನು, ಆಯೋಜಕರನ್ನು ಹುರಿ ದುಂಬಿಸುವ ಚೆಪ್ಪುಡೀರ ಕಾರ್ಯಪ್ಪ ಹಾಗೂ ಮಾಳೇಟಿರ ಶ್ರೀನಿವಾಸ್  ಅವರುಗಳ ಧ್ವನಿಯನ್ನು ಹಾಕಿ ಮೈದಾನದಲ್ಲಿ ಕೇಳದವರೇ ವಿರಳ. ಇಬ್ಬರು ಹಾಕಿಯ ಗೋಲ್ ಕೀಪರ್ ಗಳು ಹಾಗೂ ನೆಚ್ಚಿನ ಸ್ನೇಹಿತರಾದ ಇವರಿಬ್ಬರೂ,  ಕೊಡಗಿನ ಹೆಸರಾಂತ ವೀಕ್ಷಕ ವಿವರಣೆಗಾರರಾದ, ಕೋದಂಡ ಗಣಪತಿ ಹಾಗು ದ್ವಿಭಾಷಾ ಪರಿಣಿತ ಮನೆಯಪಂಡ ಹರೀಶ್ ನಾಚಪ್ಪ ಅವರ […]

Continue Reading
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

12/03/202512/03/2025nadubadenews@gmail.comLeave a Comment on ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಮಡಿಕೇರಿ ಮಾ.12:- 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿ ವೇತನ, ಶುಲ್ಕವಿನಾಯಿತಿ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್, 31 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಸೌಲಭ್ಯ […]

Continue Reading
ವಸತಿ ಶಾಲೆ ಪ್ರವೇಶಕ್ಕೆ  ಅರ್ಜಿ ಆಹ್ವಾನ

ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

12/03/202512/03/2025nadubadenews@gmail.comLeave a Comment on ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ ಮಾ.12:- 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6 ನೇ ತರಗತಿಗೆ ಉಚಿತ (ಸಿಬಿಎಸ್‍ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ , ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75% ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ.25 ಸೀಟುಗಳು ಲಭ್ಯವಿರುತ್ತದೆ. ಉಚಿತ ಶಿಕ್ಷಣ […]

Continue Reading
ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ…

ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ…

12/03/202512/03/2025nadubadenews@gmail.comLeave a Comment on ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ…

ಮಡಿಕೇರಿ, ಮಾ.12:- ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ ಯೋಜನೆಯನ್ನು 2023 ರ ಡಿಸೆಂಬರ್, 26 ರಂದು ಚಾಲನೆ ನೀಡಲಾಗಿದೆ.2023-24 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ […]

Continue Reading
ಸಕಲೇಶಪುರದ ಆನೆ ನೊಖ್ಯ ಗ್ರಾಮದಲ್ಲಿ ಹೇಗೇ…?!!! : ಗ್ರಾಮಸ್ಥರ ಕಳವಳ

ಸಕಲೇಶಪುರದ ಆನೆ ನೊಖ್ಯ ಗ್ರಾಮದಲ್ಲಿ ಹೇಗೇ…?!!! : ಗ್ರಾಮಸ್ಥರ ಕಳವಳ

12/03/202512/03/2025nadubadenews@gmail.comLeave a Comment on ಸಕಲೇಶಪುರದ ಆನೆ ನೊಖ್ಯ ಗ್ರಾಮದಲ್ಲಿ ಹೇಗೇ…?!!! : ಗ್ರಾಮಸ್ಥರ ಕಳವಳ

ತಿತಿಮತಿ, ಮಾ.12: ಎರಡು ವರ್ಷಗಳ ಹಿಂದೆ ಸಕಲೇಶಪುರದಲ್ಲಿ ಸೆರೆಹಿಡಿದ ಪುಂಡಾನೆಯನ್ನು ನೊಖ್ಯ ಗ್ರಾಮದಲ್ಲಿ ಬಿಡಲಾಯಿತು ಎಂಬ ಸಂಶಯ ಹಾಗೂ ಸತ್ಯವನ್ನು ಅರಣ್ಯ ಇಲಾಖೆಯು ಮುಚ್ಚಿಹಾಕಿದಂತಿದೆ ಎಂದು ನೋಕ್ಯ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕಳವಳ ವ್ಯಕ್ತಪಡಿಸಿರುವ ಗ್ರಾಮದ ಬೆಳೆಗಾರರಾದ ಚೆಪ್ಪುಡಿರ ಕಾರ್ಯಪ್ಪ ಅವರು, ಪೊನ್ನಂಪೇಟೆಯ ಪಟ್ಟಣದ ಮಧ್ಯ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದ ಆನೆ ಹಾಗೂ ನೊಖ್ಯ ಗ್ರಾಮದಲ್ಲಿ ಪ್ರತಿನಿತ್ಯ ತೋಟಕ್ಕೆ ಲಗ್ಗೆ ಇಡುತ್ತಿರುವ ಆನೆ ಒಂದೇ ಎಂಬುದು ಗ್ರಾಮಸ್ಥರ ವಾದ ಎಂದಿರುವ ಅವರು, ಈ ಕುಳ್ಳ ಆನೆಯನ್ನು […]

Continue Reading
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕುರಿತು ಕಾರ್ಯಗಾರ

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕುರಿತು ಕಾರ್ಯಗಾರ

11/03/202511/03/2025nadubadenews@gmail.comLeave a Comment on ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕುರಿತು ಕಾರ್ಯಗಾರ

ಮಡಿಕೇರಿ ಮಾ.11:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದೊಂದಿಗೆ 2024-25ನೇ ಸಾಲಿನ “ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಹಾಗೂ ನಿಯಮ-2006ರ ಅನುಷ್ಟಾನದಲ್ಲಿ ಬಾಗಿದಾರ ಇಲಾಖೆಗಳ ಪಾತ್ರ ಕುರಿತು ಎರಡು ದಿನಗಳ ಓರಿಯಂಟೇಷನ್ ತರಬೇತಿ ಕಾರ್ಯಗಾರ”ವನ್ನು ಮಡಿಕೇರಿ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು […]

Continue Reading
ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ತು, ಕುಶಾಲನಗರ  ತಾಲೂಕು ಘಟಕ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ತು, ಕುಶಾಲನಗರ  ತಾಲೂಕು ಘಟಕ ಪದಾಧಿಕಾರಿಗಳ ಆಯ್ಕೆ

11/03/202511/03/2025nadubadenews@gmail.comLeave a Comment on ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ತು, ಕುಶಾಲನಗರ  ತಾಲೂಕು ಘಟಕ ಪದಾಧಿಕಾರಿಗಳ ಆಯ್ಕೆ

ಕುಶಾಲನಗರ, ಮಾ.11: ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ತು, ಕೊಡಗ ಜಿಲ್ಲಾಘಟಕದ ಅದೀನನದಲ್ಲಿ ಬರುವ   ಕುಶಾಲನಗರ  ತಾಲೂಕು ಘಟಕದ ಪದಾಧಿಕಾರಿಗಳನ್ನು ಜಿಲ್ಲಾದ್ಯಕ್ಷರಾದ ಚಾಮೆರ ದಿನೇಶ್‌ಬೆಳ್ಯಪ್ಪ ಅವರ ನಿರ್ದೇಶನದ ಮೇರೆ, ಜಿಲ್ಲಾ ಸಮಿತಿಯ ಅನುಮೋದನೆಯೊಂದಿಗೆ, ಈ ಕೆಳಗಿನಂತೆ ಆಯ್ಕೆಮಾಡಲಾಗಿದೆ ಎಂದು  ಕುಶಾಲನಗರ ಘಟಕಾಧ್ಯಕ್ಷರಾದ ಚೈತನ್ಯ ಸಿ ಮೋಹನ್ ಅವರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. ಅದರಂತೆ, ಉಪಾಧ್ಯಕ್ಷರಾಗಿ ಪ್ರಸನ್ನ ಬಿ.ಎಸ್, ಪ್ರಧಾನ ಕಾರ್ಯದರ್ಶಿಯಾಗಿ ಕಾವ್ಯ ಗೌಡ, ಸದಸ್ಯರುಗಳಾಗಿ, ಹೇಮಂತ್ ಕುಮಾರ್ ಜೆ ಎಸ್, ರಾಮಚಂದ್ರ,  ಧರಣಿ ಸೋಮಯ್ಯ,  ಕೃತಿಕ ರಾಣಿ ವಿ. ಎಸ್, […]

Continue Reading
ರಾಜ್ಯವಾಗಿದ್ದ ಕೊಡಗಿಗೆ, ವಿವಿಯನ್ನಾದರು ಕೊಡದಿದ್ದರೆ ಹೇಗೆ…??!! : ದಿನೇಶ್‌ ಗುಂಡುರಾವ್.‌

ರಾಜ್ಯವಾಗಿದ್ದ ಕೊಡಗಿಗೆ, ವಿವಿಯನ್ನಾದರು ಕೊಡದಿದ್ದರೆ ಹೇಗೆ…??!! : ದಿನೇಶ್‌ ಗುಂಡುರಾವ್.‌

11/03/202511/03/2025nadubadenews@gmail.com1 Comment on ರಾಜ್ಯವಾಗಿದ್ದ ಕೊಡಗಿಗೆ, ವಿವಿಯನ್ನಾದರು ಕೊಡದಿದ್ದರೆ ಹೇಗೆ…??!! : ದಿನೇಶ್‌ ಗುಂಡುರಾವ್.‌

ಬೆಂಗಳೂರು, ಮಾ.11: ಸ್ವತಂತ್ರ ಸಿ. ರಾಜ್ಯವಾಗಿದ್ದ ಕೊಡಗು, ಪ್ರಸ್ತುತ ಒಂದು ಜಿಲ್ಲೆ ಮಾತ್ರ. ಅಂತ ಜಿಲ್ಲೆಗೆ ಈಗ ನಾವು ಕೊಟ್ಟಿರುವ ವಿಶ್ವ ವಿದ್ಯಾನಿಲಯವನ್ನು ಉಳಿಸಿ  ಕೊಡದಿದ್ದರೆ ಹೇಗೇ ಎಂದು ರಾಜ್ಯ ಆರೋಗ್ಯ ಸಚಿವರೂ, ಮೂಲತಃ ಕೊಡಗಿನವರೇ ಆದ ದಿನೇಶ್‌ ಗುಂಡು ರಾವ್‌ ಅವರು ನಿನ್ನೆ ಉನ್ನತ ಶೀಕ್ಷಣ ಸಚಿವರನ್ನು ಪ್ರಶ್ನಿಸಿರುವ ಘಟನೆ ವರದಿಯಾಗಿದೆ.    ಸ್ವಾತಂತ್ರ ಪೂರ್ವದಿಂದಲೂ ಪ್ರತ್ಯೇಕ ಪ್ರಾಂತ್ಯಾವಾಗಿದ್ದ ಕೊಡಗು, ಸ್ವತಂತ್ರ ನಂತರವೂ ಪ್ರತ್ಯೇಕ ಸಿ. ರಾಜ್ಯವಾಗಿತ್ತು. ಆ ನಂತರದ  ಬೆಳವಣಿಗೆಯಲ್ಲಿ ಕೊಡಗನ್ನು ಮೈಸೂರು ಪ್ರಾಂತ್ಯದೊಂದಿಗೆ […]

Continue Reading

ಪುರುಷ ಪ್ರಧಾನ ಸಮಾಜದಲ್ಲಿ, ಧೀಮಂತಿಕೆಯಿಂದ ಸಮನಾಗಿ ಬದುಕುವ ಶಕ್ತಿ ಸ್ತ್ರೀಗಿದೆ : ಕೆ.ಪಿ.ಜಯಕುಮಾರ್

10/03/202510/03/2025nadubadenews@gmail.comLeave a Comment on ಪುರುಷ ಪ್ರಧಾನ ಸಮಾಜದಲ್ಲಿ, ಧೀಮಂತಿಕೆಯಿಂದ ಸಮನಾಗಿ ಬದುಕುವ ಶಕ್ತಿ ಸ್ತ್ರೀಗಿದೆ : ಕೆ.ಪಿ.ಜಯಕುಮಾರ್

ಕುಶಾಲನಗರ, ಮಾ.10: ಸ್ತ್ರೀಯು ನಾಲ್ಕು ಗೋಡೆಗಳ ನಡುವೆ ಕಾಲ ಕಳೆಯುವ ಕಾಲವೀಗ ಕಣ್ಮರೆಯಾಗಿ ಪುರುಷ ಪ್ರಧಾನ ಸಮಾಜದಲ್ಲಿ ಪುರುಷನಷ್ಟೇ ಧೀಮಂತಿಕೆಯಿಂದ ಬದುಕಲು ಸಾಧ್ಯವಿದೆ. ಶಕ್ತಿ ಸಮಾಜದ ಬೆಳವಣಿಗೆಗೆ ಪೂರಕವಾಗಿದೆ ಎಂದು ಶನಿವಾರಸಂತೆ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆಯ ಅಧ್ಯಾಪಕ ಕೆ.ಪಿ. ಜಯಕುಮಾರ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಇವರ ಸಹಯೋಗದಲ್ಲಿ ಕುಶಾಲನಗರ ಪಟ್ಟಣದ ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ […]

Continue Reading

Posts navigation

Older posts
Newer posts
nadubadenews | Theme: News Portal by Mystery Themes.
error: Content is protected !!
WhatsApp us
Go to mobile version