ರಾಷ್ಟ್ರೀಯ ಬಾಸ್ಕೇಟ್‌ ಬಾಲ್‌ ಕಳಿಕೆ ಕೇಳೆಟಿರ ಹರ್ಷಿತಬೋಪಯ್ಯ

 ಬೆಂಗಳೂರ್‌, ಫೆ.20:  ಈ ತಿಂಗ 23 ಲಿಂಜ 26ಕೆತ್ತನೆ ಡೆಲ್ಲಿಲ್‌ ನಡ್ಪ  ಭಾರತ ರಾಷ್ಟ್ರೀಯ SABA ಬಾಸ್ಕೇಟ್‌ ಬಾಲ್‌ ‌ ತಂಡಕ್‌ ಕೇಳೇಟಿರ ಹರ್ಷಿತ ಬೋಪಯ್ಯ  ಆಯ್ಕೆ ಆಯಿತ್‌.            ನಾಪೋಕ್‌ಕಾರಳಾನ ಕೇಳೇಟಿರ ದೊರೆ ಬೋಪಯ್ಯ ಪಿಂಞ ಮಾಲಾಮುತ್ತಮ್ಮ (ತಾಮನೆ: ಮಂಡೆಪಂಡ) ದಂಪತಿಯಡ ಮೋವಳಾನ ಹರ್ಷಿತ, ನಾಪೋಕ್‌ ಶ್ರೀ ರಾಮಾ ಟ್ರಸ್ಟ್‌ ಪಿಂಞ ಬೆಂಗಳೂರ್‌ ವಿದ್ಯಾನಗರತ್‌ ಉಳ್ಳ ಸ್ಪೋರ್ಟ್ಸ್‌ ಹಾಸ್ಟೇಲ್‌ಲ್‌ ಓದಿತ್‌, ಸೌತ್‌ ಸೆಂಟ್ರಲ್‌ ರೈಲ್ವೇಸ್‌ ಹೈದರಾಬಾದ್‌ಲ್‌ ಚಾಕ್ರಿಲುಂಡ್.‌ ಇದಿಕ್ಕ ರಾಷ್ಟ್ರೀಯ ಬಾಸ್ಖೇಟ್‌ಬಾಲ್‌ ಕಳಿಲ್‌ ಕೂಡ್ಯಾಡಿತ್‌  ಪೊಮ್ಮಾಲೆ […]

Continue Reading

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕರಿನೆರವಂಡ ಡ್ಯಾನಿ ಕುಶಾಲಪ್ಪ ನೇಮಕ

ವಿರಾಜಪೇಟೆ, ಫೆ.20:  ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್‌ ಕೊಡಗು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಕರಿನೆರವಂಡ ಡ್ಯಾನಿ ಕುಶಾಲಪ್ಪ ಅವರನ್ನು ನೇಮಕಮಾಡಿ,  ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್‌ ಬೆಳ್ಯಪ್ಪ ಅವರು ಆದೇಶ ಮಾಡಿದ್ದಾರೆ. ಮಕ್ಕಳೊಳಗಿನ ಸೃಜನಶೀಲತೆಯನ್ನು  ಹೊರರತೆಗೆದು, ನವ ಸಮಾಜದ ನಿರ್ಮಾಣದಲ್ಲಿ ಸಾಹಿತ್ಯದ ಬೆಳವಣಿಗೆಯ ಮಹತ್ವಾಕಾಂಕ್ಷೆಯುಳ್ಳ ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್‌, ರಾಜ್ಯ ಮತ್ತು ಅಂತರಾಜ್ಯ ಮಟ್ಟದಲ್ಲಿ ಘಟಕಗಳನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ಸಂಘಟನೆಯನ್ನು ಜಿಲ್ಲೆಯಲ್ಲಿ ಬಲಿಷ್ಟವಾಗಿ ಕಟ್ಟಿಬೆಳೆಸುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಸಮರ್ಥರನ್ನೊಳಗೊಂಡ ತಂಡವನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ.

Continue Reading

ಏಖ್‌ ಭಾರತ್ ಅಭಿಯಾನದ ಪೋಸ್ಟರ್‌ ವಿತರಣೆ

ಗೋಣಿಕೊಪ್ಪ, ಫೆ.20: ಜೋಯಪ್ಪ ಅಚ್ಚಯ್ಯ ಸ್ಥಾಪಿತ  ಏಖ್ ಭಾರತ್ ಅಭಿಯಾನ ಫೌಂಡೇಶನ್ ವತಿಯಿಂದ  ಒಂದು ರಾಷ್ಟ್ರ, ಒಂದು ಧ್ವಜದ ಬಗ್ಗೆ ಮತ್ತು ನಮ್ಮ ರಾಷ್ಟ್ರಗೀತೆಯ ಅರ್ಥವನ್ನು ಎಲ್ಲಾ ಭಾರತೀಯರಿಗೆ ಅರಿವು ಮತ್ತು ಪ್ರಚಾರ ಮಾಡುವ ಸಲುವಾಗಿ‌, ಗೋಣಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮತ್ತು  ಸರಕಾರಿ ಪ್ರೌಢಶಾಲೆಗಳಿಗೆ ಈ ಕುರಿತಾದ ಪೋಸ್ಟರ್ ಅನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಏಖ್ ಭಾರತ್ ಅಭಿಯಾನ ಫೌಂಡೇಶನ್ ಜಿಲ್ಲಾಧ್ಯಕ್ಷರಾದ  ಕೆ.ಎಸ್. ರಾಜೇಶ್ ಅವರು, ಒಂದು ರಾಷ್ಟ್ರ, ಒಂದು ಧ್ವಜದ […]

Continue Reading

SSLC & PUC ಪರಿಕ್ಷೆಗೆ KSRTC ಉಚಿತ ಪಾಸ್…

       ಬೆಂಗಳೂರು, ಫೆ.19:  ಪ್ರಸ್ತುತ ಸಾಲಿನ  ಹತ್ತನೇ ಮತ್ತು  ದ್ವೀತೀಯ ಪರೀಕ್ಷೆಗಳು ಸಮೀಪಿಸುತ್ತಿವೆ. ವಿದ್ಯಾರ್ಥಿಗಳು ತಮ್ಮ ಶಾಲೆಗಳನ್ನು ಬಿಟ್ಟು ಪರಿಕ್ಷಾ ಕೇಂದ್ರಗಳಿಗೆ ಪ್ರಯಾಣಿಸಬೇಕಾದ ಅನಿವಾರ್ಯತೆ ಇದೆ. ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ಕರ್ನಾಟಕ ಸಾರಿಗೆ  ಸಂಸ್ಥೆಯು ತನ್ನ ಬಸ್ಸುಗಳಲ್ಲಿ ಪರಿಕ್ಷಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅನುಕೂಲ ಕಲ್ಪಿಸಿ ಆದೇಶಿಸಿದೆ.            ಈ ವರ್ಷದ ಪಿಯುಸಿ ಪರೀಕ್ಷೆಗಳು, ಮಾರ್ಚ್‌  01ರಿಂದ ಪ್ರಾರಂಭವಾಗಿ 20/03/25ರ ವರೆಗೆ ನಡೆಯಲಿವೆ. ಹತ್ತನೇ ತರಗತಿ ಪರೀಕ್ಷೆಗಳು 21/03/25ರಿಂದ   04/04/25ರವರೆಗೆ ರಾಜ್ಯಾಧ್ಯಂತ ನಡೆಯಲಿವೆ. ಈ ಸಮಯದಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳು ಪರಿಕ್ಷಾ […]

Continue Reading

ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಚಾಮೆರ ದಿನೇಶ್‌ ಬೆಳ್ಯಪ್ಪ

ವಿರಾಜಪೇಟೆ, ಫೆ.17: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ನ ಕೊಡಗು ಜಿಲ್ಲಾ ಅಧ್ಯಕ್ಷರನ್ನಾಗಿ, ನಡುಬಾಡೆ ನ್ಯೂಸ್‌ ಪ್ರಧಾನ ಸಂಪಾದಕ ಚಾಮೆರ ದಿನೇಶ್‌ ಬೆಳ್ಯಪ್ಪ ಅವರನ್ನು ಆಯ್ಕೆಮಾಡಿ ರಾಜ್ಯಧ್ಯಕ್ಷರಾದ ಶ್ರೀ ಸಿ.ಎನ್. ಅಶೋಕ್‌ ಅವರು ಆದೇಶಿಸಿದ್ದಾರೆ.             ದೇಶದ ನಾನಾ ರಾಜ್ಯಗಳಲ್ಲಿ ತನ್ನ ಘಟಕಗಳ ಮೂಲಕ ಕಾರ್ಯಕ್ಷೇತ್ರ ಹೊಂದಿರುವ ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್‌ ಒಂದು ರಾಷ್ಷ್ರೀಯ ಸಂಘಟನೆಯಾಗಿದ್ದು, ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಬೆಳೆಸುವ ಜೊತೆಗೆ, ಅವರಲ್ಲಿ ಸೃಜನಶೀಲ ಬೆಳವಣಿಗೆ, ಪರಿಸರ ಸಂರಕ್ಷಣೆ, ಸಹಬಾಳ್ವೆಯ ಜಾಗೃತಿಯನ್ನು ಮೂಡಿಸುವ […]

Continue Reading

ಸನ್ಮಾನಗಳು ಯುವ ಜನರಿಗೆ ಪ್ರೇರಣೆಯಾಗಲಿ: ಕಾಟಿಮಾಡ ಜಿಮ್ಮಿ ಅಣ್ಣಯ್ಯ

ಪೊನ್ನಂಪೇಟೆ, ಫೆ.17: ಯಾವುದೇ ಸನ್ಮಾನ, ಬಿರುದು, ಪ್ರಶಸ್ತಿಗಳು ಕೇವಲು ಶಾಲು, ಹಣ್ಣು, ಪಾರಿತೋಷಕಗಳ ಸಮಾರಂಭಕ್ಕೆ ಸೀಮಿತವಾಗಿರದೆ, ಯುವ ಜನತೆಯನ್ನು ಆಕರ್ಷಿಸಿ ಹುರಿದುಂಬಿಸುವಂತೆ ಇರಬೇಕು ಎಂದು ಕ್‌ಗ್ಗಟ್ಟ್‌ ನಾಡ್‌ ಹಿರಿಯ ನಾಗರೀಕ ವೇದಿಕೆ ಸಂಸ್ಥಾಪಕ, ಅಜೀವ ಅಧಯಕ್ಷರೂ, ಸುವರ್ಣ ಕರ್ನಾಟಕ ರಾಜ್ಯೋತ್ಸವ ಬಿರುದು ವಿಜೇತ ಕಾಟಿಮಾಡ ಜಿಮ್ಮಿ ಅಣ್ಣಯ್ಯ ಅವರು ಅಭಿಪ್ರಾಯಿಸಿದರು.           ತಮ್ಮ ಸೇವೆ ಮತ್ತು ಸಾಧನೆಯನ್ನುಪರಿಗಣಿಸಿ ಪೊನ್ನಂಪೇಟೆ ಕೊಡವ ಸಮಾಜ ಆಡಳಿತ ಮಂಡಳಿಯು ನೀಡಿದ ಗೌರವ ಪೂರ್ವಕ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಪ್ರತಿಯೊಬ್ಬರ ಸೇವೆಯನ್ನೂ […]

Continue Reading

25ಲಕ್ಷದಲ್ಲಿ ನಿರ್ಮಿಸಿದ, ಕರಡ ಮಲೆತಿರಿಕೆ ದೇವಳ ರಸ್ತೆ ಉದ್ಘಾಟಿಸಿದ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ

ಪಾಲಂಗಾಲ, ಫೆ.16: (ಕರಿನೆರವಂಡ ಡ್ಯಾನಿ ಕುಶಾಲಪ್ಪ) ವಿರಾಜಪೇಟೆ ತಾಲೂಕು ಕಡಿಯತ ನಾಡ್‌ನ ಇತಿಹಾಸ ಪ್ರಸಿದ್ಧ ಕರಡ ಮಲೆತಿರಿಕೆ ದೇವಾಲಯಕ್ಕೆ ತೆರಳುವ ರಸ್ತೆಯನ್ನು ಶಾಸಕರ ವಿಶೇಷ ಕಾಳಜಿಯಲ್ಲಿ, 25 ಲಕ್ಷ ಅನುದಾನದ  500 ಮೀಟರ್ ಕಾಂಕ್ರೀಟ್ ರಸ್ತೆ ಪೂರ್ಣಗೋಮಡಿದ್ದು, ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ದಿನಾಂಕ 14/02/2025 ರಂದು, ಸದರಿ ರಸ್ತೆಯನ್ನು ಲೋಕಾರ್ಪಣೆ  ಮಾಡಿದರು.     ಕಳೆದ ವರ್ಷ ಮಾನ್ಯ ಶಾಸಕರು ಈ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು […]

Continue Reading

ಕೊಡಗು ವಿವಿ ಉಳಿಸಿ ಹೋರಾಟದ ಪೂರ್ವಭಾವಿ ಸಭೆ ಇಂದು ಸಂಜೆ…

ಇಂದು ಸಂಜೆ 4.30ಕ್ಕೆ ಚಿಕ್ಕ ಅಳುವಾರದಮ್ಮ ದೇವಾಲಯ ಆವರಣದಲ್ಲಿ ನಡೆಯುವ ಸಭೆ ತೊರೆನೂರು, ಫೆ.16:  ಕೊಡಗು ವಿವಿಯನ್ನು ಮುಚ್ಚುವ ಸರ್ಕಾರದ ಚಿಂತನೆಯ ವಿರುದ್ದ ಹೋರಾಟ ನಡೆಸುವ ಸಲುವಾಗಿ ರೂಪುರೇಷೆ ಸಿದ್ದಪಡಿಸಲು ದಿನಾಂಕ 16/02/2025ನೇ ಬುಧವಾರ ಸಂಜೆ 4.30 ಗಂಟೆಗೆ ಚಿಕ್ಕ ಅಳುವಾರದಮ್ಮ ದೇವಾಲಯ ಆವರಣದಲ್ಲಿ ಕೊಡಗು ವಿಶ್ವವಿದ್ಯಾಲಯ ಹಿತರಕ್ಷಣಾ ಬಳಗದ ಪೂರ್ವಭಾವಿ ಸಭೆ ನಡೆಯಲಿದೆ.           ಉಪ ಮುಖ್ಯಮಂತ್ರಿ  ಶ್ರೀ ಡಿ.ಕೆ, ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ವಿವಿಗಳನ್ನು ಮುಚ್ಚುವ ಸುದ್ದಿ  ತೀರ್ಮಾನಕ್ಕೆ […]

Continue Reading

ವಿವಿ ಮುಚ್ಚಿದರೆ ಕೊಡಗು ಬಂದ್‌ : ಮಾಜಿ ಸಚಿವ ಅಪ್ಪಚ್ಚು ರಂಜನ್‌

ಕುಂಬೂರು, ಫೆ.16: ಕಳೆದ ಸರ್ಕಾರದ ಅವಧಿಯಲ್ಲಿ ಮಂಜೂರಾಗಿ ಕಾರ್ಯಾರಾಂಭ ಮಾಡಿರುವ ಕೊಡಗು ವಿಶ್ವ ವಿಧ್ಯಾಲಯವನ್ನು ಮುಚ್ಚುವ ನಿರ್ಧಾರಕ್ಕೆ ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ  ಸಚಿವ ಸಂಪುಟ ಉಪ ಸಮಿತಿ ಮಾಡಿರುವ ತೀರ್ಮಾನವನ್ನು  ಸರ್ಕಾರ ತಕ್ಷಣ ಕೈ ಬಿಡಬೇಕು. ಒಂದು ವೇಳೆ  ಕೊಡಗು ವಿವಿ ಯನ್ನು ಮುಚ್ಚಿದರೆ ಕೊಡಗು ಬಂದ್‌ಗೆ ಕರೆ ಕೊಡುವುದಾಗಿ ಮಾಜಿ ಸಚಿವ ಮಂಡೆಪಂಡ ಅಪ್ಪಚ್ಚು ರಂಜನ್‌  ಗುಡುಗಿದ್ದಾರೆ.            ತಾನು ಶಾಸಕನಾಗಿದ್ದ ಸಂದರ್ಭದಲ್ಲಿ, ಸರ್ಕಾರದೊಂದಿಗಿನ ವಿಷೇಶ ಪ್ರುಯತ್ನದಿಂದ ಮಂಜೂರಾಗಿದ್ದ ಕೊಡಗು ವಿವಿ, […]

Continue Reading