ಕೊಡವರ ಸಂವಿಧಾನ ಬದ್ದ ಹಕ್ಕಿಗಾಗಿ ಹೋರಾಟ ಮಾಡುತ್ತಿರುವ ನಂದಿನೆರವಂಡ ನಾಚಪ್ಪ ಅವರ ವಿರುದ್ದ ಪ್ರಕರಣ ದುಷ್ಟ ಕೂಟದ ಸಂಚು: CNC ಕಾರ್ಯಕರ್ತರ ಆರೋಪ.
ಪೊನ್ನಂಪೇಟೆ, ಜ.13: ಕಳೆದ 35 ವರ್ಷಗಳಿಂದ ಕೊಡವರ ಸಂವಿಧಾನ ಬದ್ದ ಹಕ್ಕಿಗಾಗಿ ಹೋರಾಡುತ್ತಿರುವ ನಂದಿನೆರವಂಡ ನಾಚಪ್ಪ ಅವರ ಹೋರಾಟ ಮತ್ತು ಕೊಡವ ಹಕ್ಕನ್ನು ವಿರೋಧಿಸುತ್ತಿರುವ ದುಷ್ಟ ಕೂಟದ ಸಂಚಿನ ಭಾಗವೇ ಇಂದು ನಾಚಪ್ಪ ಅವರ ವಿರುದ್ದ ಪ್ರಕರಣ ಎಂದು ಸಿ.ಎನ್.ಸಿ ಸದಸ್ಯರು ಆರೋಪಿಸಿದ್ದಾರೆ. ಸುದ್ದಿಘೋಷ್ಟಿಯಲ್ಲಿ ಮಾತನಾಡಿದ ಸಂಘಟನೆಯ ಕಾರ್ಯಕರ್ತರಾದ ಕಾಂಡೆರ ಸುರೇಶ್, ಪಾರುವಂಗಡ ನವೀನ್, ಅಪ್ಪೆಂಗಡ ಮಾಲೆ ಪೂಣಚ್ಚ ಅವರುಗಳು, ಕೊಡವರ ಹಕ್ಕು ಮತ್ತು ಸಂಸ್ಖೃತಿಯ ಅವಹೇಳನ ಮಾಡುವ ಷಡ್ಯಂತ್ರದ ಭಾಗವಾಗಿ ನಾಚಪ್ಪ ಅವರ ವಿರುದ್ದ […]
Continue Reading


