https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

Author: nadubadenews@gmail.com

ಯಶಸ್ವಿಯತ್ತ ಕೊಡಗು ಬಂದ್‌, ಸಂಜೆಯಾಗುತ್ತಲೇ ಬದಲಾದ ಟ್ರೆಂಡ್. ಆರೋಪಿಯ ಗಡಿಪಾರಿನೊಂದಿಗೆ, ವಕೀಲಗಿರಿ ರದ್ದು ಮಾಡಲು ಒತ್ತಡ…

ಯಶಸ್ವಿಯತ್ತ ಕೊಡಗು ಬಂದ್‌, ಸಂಜೆಯಾಗುತ್ತಲೇ ಬದಲಾದ ಟ್ರೆಂಡ್. ಆರೋಪಿಯ ಗಡಿಪಾರಿನೊಂದಿಗೆ, ವಕೀಲಗಿರಿ ರದ್ದು ಮಾಡಲು ಒತ್ತಡ…

11/12/202411/12/2024nadubadenews@gmail.comLeave a Comment on ಯಶಸ್ವಿಯತ್ತ ಕೊಡಗು ಬಂದ್‌, ಸಂಜೆಯಾಗುತ್ತಲೇ ಬದಲಾದ ಟ್ರೆಂಡ್. ಆರೋಪಿಯ ಗಡಿಪಾರಿನೊಂದಿಗೆ, ವಕೀಲಗಿರಿ ರದ್ದು ಮಾಡಲು ಒತ್ತಡ…

ವಿರಾಜಪೇಟೆ, ಡಿ.11: ವಿವಿಧ ಸಂಘಟನೆಗಳು ಕರೆದಿರುವ ನಾಳೆಗೆ ಕರೆದಿರುವ ಕೊಡಗು ಬಂದ್‌, ಇಂದು ಮದ್ಯಾಹ್ನದವರೆಗೂ ನೀರಸ ಮತ್ತು ಮಿಶ್ರ ಪ್ರತಿಕ್ರಿಯೆ ಕಂಡು ಬಂದಿತಾದರೂ, ಸಂಜೆಯಾಗುತ್ತಲೆ ಜಿಲ್ಲೆ ಮತ್ತು ಹೊರ ಜಿಲ್ಲೆಗಳ  ಹಲವು ಸಂಘ ಸಂಸ್ಥೆಗಳು, ಜಾತಿ, ಧರ್ಮ, ಪಕ್ಷಾತೀತವಾಗಿ ಬೆಂಬಲ ಘೋಷಿಸುತಿದ್ದು, ನಾಳಿನ ಬಂದ್‌ ಬಹುಪಾಲು ಯಶಸ್ವಿಯತ್ತ ಸಾಗುತ್ತಿದೆ. ದೇಶದ ಮಹಾನ್‌ ನಾಯಕರ ಗೌರವದ ಪ್ರತೀಕವಾಗಿ ನಡೆಯುವ ಈ ಬಂದ್‌ ಮುಂದಿನ ದಿನಗಳಲ್ಲಿ ಸಮಾಜಘಾತುಕ ಶಕ್ತಿಗಳಿಗೆ ಪಾಠವಾಗಬೇಕು ಎಂಬ ಆಗ್ರಹಗಳು ಕೇಳಿಬರುತಿದ್ದು, ನ್ಯಾಯಾಂಗ ಸಮಾಜದ ಕಾಳಜಿ ಮತ್ತು […]

Continue Reading
ನಡುಬಾಡೆ ಸುದ್ದಿ ಫಲಶೃತಿ: ಅನುದಾನರಹಿತ ಖಾಸಗಿ ಶಾಲೆಗಳಿಗೆ ನಾಳೆ ರಜೆ ಘೋಷಣೆ…

ನಡುಬಾಡೆ ಸುದ್ದಿ ಫಲಶೃತಿ: ಅನುದಾನರಹಿತ ಖಾಸಗಿ ಶಾಲೆಗಳಿಗೆ ನಾಳೆ ರಜೆ ಘೋಷಣೆ…

11/12/202411/12/2024nadubadenews@gmail.comLeave a Comment on ನಡುಬಾಡೆ ಸುದ್ದಿ ಫಲಶೃತಿ: ಅನುದಾನರಹಿತ ಖಾಸಗಿ ಶಾಲೆಗಳಿಗೆ ನಾಳೆ ರಜೆ ಘೋಷಣೆ…

ವಿರಾಜಪೇಟೆ, ಡಿ.11: ನಾಳೆ ಕೊಡಗು ಬಂದ್‌ ಇರುವ ಹಿನ್ನಲೆಯಲ್ಲಿ ಮಕ್ಕಳ, ಶಿಕ್ಷಕರ ಮತ್ತು ಶಾಲಾಸಿಬ್ಬಂಧಿಗಳ ಹಿತ ರಕ್ಷಣೆಯನ್ನು ಮನದಲ್ಲಿ ಇಟ್ಟುಕೊಂಡು ಜಿಲ್ಲೆಯ ಎಲ್ಲಾ ಖಾಸಗಿ ಅನುದಾನರಹಿತ ಶಾಲೆಗಳಿಗೆ ದಿನಾಂಕ 12/12/2024ನೇ ಗುರುವಾರ ಅನ್ವಯ ಆಗುವಂತೆ  ರಜೆ ನೀಡಲು,  ಜಿಲ್ಲಾ ಅನುದಾನರಹಿತ ಖಾಸಗಿ ಶಾಲೆಗಳ  ಒಕ್ಕೂಟ ನಿರ್ಧರಿಸಿದೆ. ಮುಂದುವರಿದು, ಆಯಾ ಶಾಲಾ ಆಡಳಿತ ಮಂಡಳಿಗಳು ತಮ್ಮ ವಿವೇಚನೆಯಂತೆ ತೀರ್ಮಾನ ಕೈಗೊಳ್ಳಲು ತಿಳಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷರಾದ ಕೋಳೆರ ಝರುಗಣಪತಿ ಮತ್ತು ಪ್ರಧಾನ ಕಾರ್ಯದರ್ಶಿ ಕೋಟ್ರಂಗಡ ತಿಮ್ಮಯ್ಯ ಅವರು ಪ್ರಕಟಣೆಯಲ್ಲಿ  […]

Continue Reading
ನಾಳೆ ಕೊಡಗು ಬಂದ್‌, ಜಿಲ್ಲೆಯಾಧ್ಯಂತ ವ್ಯಕ್ತವಾಗುತ್ತಿರುವ ಮಿಶ್ರ ಅಭಿಪ್ರಾಯ : ಸರ್ಕಾರಿ ಕಛೇರಿ, ಶಾಲಾಕಾಲೇಜುಗಳು ಎಂದಿನಂತೆ  ಕಾರ್ಯನಿರ್ವಹಣೆ

ನಾಳೆ ಕೊಡಗು ಬಂದ್‌, ಜಿಲ್ಲೆಯಾಧ್ಯಂತ ವ್ಯಕ್ತವಾಗುತ್ತಿರುವ ಮಿಶ್ರ ಅಭಿಪ್ರಾಯ : ಸರ್ಕಾರಿ ಕಛೇರಿ, ಶಾಲಾಕಾಲೇಜುಗಳು ಎಂದಿನಂತೆ  ಕಾರ್ಯನಿರ್ವಹಣೆ

11/12/202411/12/2024nadubadenews@gmail.comLeave a Comment on ನಾಳೆ ಕೊಡಗು ಬಂದ್‌, ಜಿಲ್ಲೆಯಾಧ್ಯಂತ ವ್ಯಕ್ತವಾಗುತ್ತಿರುವ ಮಿಶ್ರ ಅಭಿಪ್ರಾಯ : ಸರ್ಕಾರಿ ಕಛೇರಿ, ಶಾಲಾಕಾಲೇಜುಗಳು ಎಂದಿನಂತೆ  ಕಾರ್ಯನಿರ್ವಹಣೆ

ವಿರಾಜಪೇಟೆ, ಡಿ.11:  ದೇಶ ದ್ರೋಹಿ ಕೆ.ಆರ್‌. ವಿದ್ಯಾಧರನ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ತಕ್ಷಣ ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಎಂದು ಆಗ್ರಹಿಸಿ ಕೊಡಗಿನ ಹಲವು ಸಂಘ ಸಂಸ್ಥೆಗಳು ನಾಳೆ 12/12/24ರಂದು ಬೆಳಿಗ್ಗೆ 06ರಿಂದ ಮದ್ಯಾಹ್ನ 12 ಘಂಟೆಯವರೆಗೆ ಕೊಡಗು ಜಿಲ್ಲೆಯ ಬಂದ್‌ಗೆ ಕರೆ ಕೊಟ್ಟಿದೆ.  ನಾಳಿನ ಕೊಡಗು ಬಂದ್‌ಗೆ ಜಿಲ್ಲೆಯಾಧ್ಯಂತ ಮಿಶ್ರ ಅಭಿಪ್ರಾಯ ಕೇಳಿಬಂದಿದ್ದು, ಒಂದು ಭಾಗಕ್ಕೆ ಸೀಮಿತ ಬಂದ್‌ ಎಂಬ ಅಭೀಪ್ರಾಯವೂ ಕೇಳಿಬರುತ್ತಿದೆ.             ಕಾಂಗ್ರೇಸ್‌, ಬಿಜೆಪಿ, ಕೊಡವ ಸಮಾಜ, ಸಂಘಟನೆಗಳು, ಧಾರ್ಮಿಕ […]

Continue Reading
ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಗೌರವಾರ್ಥ ನಾಳೆ ರಾಜ್ಯದ್ಯಂತ ಎಲ್ಲಾ ಶಾಲಾ ಕಾಲೇಜು, ಕಛೇರಿಳಿಗೆ ರಜೆ, ಮೂರು ದಿನ ಶೋಕ. ಸರ್ಕಾರದ ಅಧಿಕೃತ ಆದೇಶ…

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಗೌರವಾರ್ಥ ನಾಳೆ ರಾಜ್ಯದ್ಯಂತ ಎಲ್ಲಾ ಶಾಲಾ ಕಾಲೇಜು, ಕಛೇರಿಳಿಗೆ ರಜೆ, ಮೂರು ದಿನ ಶೋಕ. ಸರ್ಕಾರದ ಅಧಿಕೃತ ಆದೇಶ…

10/12/202410/12/2024nadubadenews@gmail.comLeave a Comment on ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಗೌರವಾರ್ಥ ನಾಳೆ ರಾಜ್ಯದ್ಯಂತ ಎಲ್ಲಾ ಶಾಲಾ ಕಾಲೇಜು, ಕಛೇರಿಳಿಗೆ ರಜೆ, ಮೂರು ದಿನ ಶೋಕ. ಸರ್ಕಾರದ ಅಧಿಕೃತ ಆದೇಶ…

ವಿರಾಜಪೇಟೆ, ಡಿ.10: ಕರ್ನಾಟಕದ ಮಾಜೀ ಮುಖ್ಯ ಮಂತ್ರಿ, ಮಾಜೀ ವಿದೇಶಾಂಗ ಸಚಿವರೂ ಆಗಿದ್ದ,ಸಜ್ಜನ ರಾಜಕಾರಣೀ ಎಂದೇ ಖ್ಯಾತರಾಗಿದ್ದ, ಎಸ್. ಎಂ. ಕೃಷ್ಣ ಅವರ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ಸೂಚಿಸಿದ್ದು, ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯ ಜೊತೆಗೆ ನಾಳೆ(11/12/2024) ಬುಧವಾರ ಒಂದಿ ದಿನ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು,ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದೆ.             ಮೃತರ ಗೌರವಾರ್ಥ 10/12/24ರಿಂದ 12/12/24ರ ವರೆಗೆ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ರಾಷ್ಟ್ರ ದ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ಮತ್ತು […]

Continue Reading
ವಾರಕೊಮ್ಮೆ ಕೊಡಗು ಕಛೇರಿಗೆ ಬರುತ್ತೇನೆ: ಸಂಸದ ಯಧುವೀರ್‌ ಒಡೆಯರ್.‌

ವಾರಕೊಮ್ಮೆ ಕೊಡಗು ಕಛೇರಿಗೆ ಬರುತ್ತೇನೆ: ಸಂಸದ ಯಧುವೀರ್‌ ಒಡೆಯರ್.‌

09/12/202409/12/2024nadubadenews@gmail.comLeave a Comment on ವಾರಕೊಮ್ಮೆ ಕೊಡಗು ಕಛೇರಿಗೆ ಬರುತ್ತೇನೆ: ಸಂಸದ ಯಧುವೀರ್‌ ಒಡೆಯರ್.‌

ಮಡಿಕೇರಿ, ಡಿ.09: ಕೊಡಗು ಮೈಸೂರು ಸಂಸದರಾದ ಯಧುವೀರ್‌ ಜಯ ಚಾಮರಾಜ ಒಡೆಯರ್‌ ಅವು ವಾರದ ಒಂದು ದಿನ ಕೊಡಗಿನ ಕಛೇರಿಯಲ್ಲಿ ಇದ್ದು, ಸಾರ್ವಜನಿಕರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.             ನಿನ್ನೆ ಮಡಿಕೇರಿಯ ಜಿಲ್ಲಾಡಳಿತ ಭವನದ ಮೊದಲ ಮಹಡಿಯಲ್ಲಿ ತಮ್ಮ ನೂತನ ಅಧಿಕೃತ ಕಛೇರಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೊಡಗು ಮತ್ತು ಮೈಸೂರು ವಿಶಾಲ ಪ್ರದೇಶವಾಗಿದ್ದು, ಒಂದೇ ಕಡೆ ಇದ್ದು ಎಲ್ಲಾ ಕೆಲಸಗಳನ್ನು ಮಾಡುವುದು ಕಷ್ಟ ಸಾಧ್ಯ, ಆದ್ದರಿಂದ ಕೊಡಗಿನ ಜನತೆಗೆ  ವಿಶೇಷವಾಗಿ […]

Continue Reading
ನಾಳೆ ಪೊನ್ನಂಪೇಟೆಲ್‌ ವಾಲಗತಾಟ್‌ ನಮ್ಮೆ ಪಿಂಞ ತಡಿದಾನ ಕೋಪು ಪಿಂಞ ಬೈಷ್ಯ ಪರೀಕ್ಷೆ : ಮುಲ್ಲೇಂಗಡ ಮಧೋಷ್‌ ಪೂವಯ್ಯ

ನಾಳೆ ಪೊನ್ನಂಪೇಟೆಲ್‌ ವಾಲಗತಾಟ್‌ ನಮ್ಮೆ ಪಿಂಞ ತಡಿದಾನ ಕೋಪು ಪಿಂಞ ಬೈಷ್ಯ ಪರೀಕ್ಷೆ : ಮುಲ್ಲೇಂಗಡ ಮಧೋಷ್‌ ಪೂವಯ್ಯ

09/12/202409/12/2024nadubadenews@gmail.comLeave a Comment on ನಾಳೆ ಪೊನ್ನಂಪೇಟೆಲ್‌ ವಾಲಗತಾಟ್‌ ನಮ್ಮೆ ಪಿಂಞ ತಡಿದಾನ ಕೋಪು ಪಿಂಞ ಬೈಷ್ಯ ಪರೀಕ್ಷೆ : ಮುಲ್ಲೇಂಗಡ ಮಧೋಷ್‌ ಪೂವಯ್ಯ

ಪೊನ್ನಂಪೇಟೆ, ಡಿ.09:  ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ(ರಿ) ವಿರಾಜಪೇಟೆ ಪಿಂಞ ಪೊನ್ನಂಪೇಟೆ ಕೊಡವ ಸಮಾಜತ್‌ರ ಸಾಕಾರತ್, ಕೊಡವ ವಾಲಗತ್ತಾಟ್ ನಮ್ಮೆ 2024 ಪಿಂಞ  ದಿ. ಸಾಹಿತಿ ಮುಲ್ಲೇಂಗಡ ಬೇಬಿ ಜೋಂದಮ್ಮ ಅಯಿಂಗಡ ಮೂಂದನೇ ಕಾಲತ ನೆಪ್ಪುಲ್‌  ತಡಿ ದಾನ ದಾಖಲ್‌ ಕೋಪು  ಬೈಷ್ಯ(ಆರೋಗ್ಯ ತಪಾಸಣೆ) ಪರೀಕ್ಷೆ, ನಾಳೆ 10-12-2024 ನೇ ಚೊವ್ವಾಚೆ ಪೊನ್ನಂಪೇಟೆ ಕೊಡವ ಸಮಾಜ ಮಾಡೆಲ್‌ ನಡ್ಪಾದ್‌, ಆಯಿಮೆರ ಮುಂದಾಳ್‌ ಮುಲ್ಲೇಂಗಡ ಮಧೋಷ್‌ ಪೂವಯ್ಯ ಅರಿಚಿಟ್ಟಿತ್.‌ ನಾಳೆ ಪೊಲಾಕ 10 ಗಂಟೆಂಜ, ಪೊನ್ನಂಪೇಟೆ […]

Continue Reading
ಸಾರ್ವಜನಿಕ ಸ್ಪಂದನೆಗೆ ಅನಗತ್ಯ ವಿಳಂಬ ಮಾಡುವ ಅಧಿಕಾರಿಗಳ ತಲೆದಂಡ ಖಚಿತ: ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಎಚ್ಚರಿಕೆ  

ಸಾರ್ವಜನಿಕ ಸ್ಪಂದನೆಗೆ ಅನಗತ್ಯ ವಿಳಂಬ ಮಾಡುವ ಅಧಿಕಾರಿಗಳ ತಲೆದಂಡ ಖಚಿತ: ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಎಚ್ಚರಿಕೆ  

09/12/202409/12/2024nadubadenews@gmail.comLeave a Comment on ಸಾರ್ವಜನಿಕ ಸ್ಪಂದನೆಗೆ ಅನಗತ್ಯ ವಿಳಂಬ ಮಾಡುವ ಅಧಿಕಾರಿಗಳ ತಲೆದಂಡ ಖಚಿತ: ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಎಚ್ಚರಿಕೆ  

ವಿರಾಜಪೇಟೆ, ಡಿ.09: ಸರ್ಕಾರದ ಎಲ್ಲಾ ಯೋಜನೆಗಳನ್ನು ಅರ್ಹರಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯವಾಗಿದ್ದು, ಈ ವಿಚಾರದಲ್ಲಿ ಅನಗತ್ಯ ವಿಳಂಬ ಮಾಡುವ ಅಧಿಕಾರಿಯ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಶಾಸಕರಾಗಿರುವ ಅಜ್ಜಿಕುಟ್ಟಿರ ಪೊನ್ನಣ್ಣ ಎಚ್ಚರಿಕೆ ನೀಡಿದ್ದಾರೆ.                 ಕೊಡಗಿನಲ್ಲಿ, ಅಕಾಲಿಕ ಮಳೆ ಮತ್ತಿತರ ಅಡಚಣೆಗಳ ನಡುವೆಯೂ, ಈಗಾಗಲೆ ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರಕಿದ್ದು, ಎಲ್ಲಾ ಇಲಾಖೆಗಳಿಗೂ, ಸಂಬಂಧ ಪಟ್ಟ ಯೋಜನೆಯ ಅನುಸಾರ ಅನುದಾನ ನೀಡಲಾಗುತ್ತಿದೆ. ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು […]

Continue Reading
ಕೊಡಗಿನ ಸರ್ವತೋಮುಖ ಅಬಿವೃದ್ದಿಗೆ ಕಟಿಬದ್ದನಾಗಿದ್ದು, ಸಾರ್ವಜನಿಕರು ನೇರವಾಗಿ ನಮ್ಮ ಕಛೇರಿಯನ್ನು ಸಂಪರ್ಕಿಸಿ: ಮಡಿಕೇರಿಯಲ್ಲಿ ನೂತನ ಕಛೇರಿಗೆ ಪಾದಾರ್ಪಣೆ ಮಾಡಿದ ಸಂಸದ, ಯಧುವೀರ್‌ ಒಡೆಯರ್‌ ಕರೆ…

ಕೊಡಗಿನ ಸರ್ವತೋಮುಖ ಅಬಿವೃದ್ದಿಗೆ ಕಟಿಬದ್ದನಾಗಿದ್ದು, ಸಾರ್ವಜನಿಕರು ನೇರವಾಗಿ ನಮ್ಮ ಕಛೇರಿಯನ್ನು ಸಂಪರ್ಕಿಸಿ: ಮಡಿಕೇರಿಯಲ್ಲಿ ನೂತನ ಕಛೇರಿಗೆ ಪಾದಾರ್ಪಣೆ ಮಾಡಿದ ಸಂಸದ, ಯಧುವೀರ್‌ ಒಡೆಯರ್‌ ಕರೆ…

08/12/202408/12/2024nadubadenews@gmail.comLeave a Comment on ಕೊಡಗಿನ ಸರ್ವತೋಮುಖ ಅಬಿವೃದ್ದಿಗೆ ಕಟಿಬದ್ದನಾಗಿದ್ದು, ಸಾರ್ವಜನಿಕರು ನೇರವಾಗಿ ನಮ್ಮ ಕಛೇರಿಯನ್ನು ಸಂಪರ್ಕಿಸಿ: ಮಡಿಕೇರಿಯಲ್ಲಿ ನೂತನ ಕಛೇರಿಗೆ ಪಾದಾರ್ಪಣೆ ಮಾಡಿದ ಸಂಸದ, ಯಧುವೀರ್‌ ಒಡೆಯರ್‌ ಕರೆ…

ಮಡಿಕೇರಿ, ಡಿ.08: ಕೊಡಗು-ಮೈಸೂರು ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಮಡಿಕೇರಿ ಜಿಲ್ಲಾಡಳಿತ ಭವನದಲ್ಲಿ, ತಮ್ಮ ಅಧಿಕೃತ ಕಛೇರಿಗೆ ರಿಬ್ಬನ್‌ ಕತ್ತರಿಸುವ ಮೂಲಕ ಪಾದಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು ನೂತನವಾಗಿ ನಮ್ಮ ಕಚೇರಿಯು ಇಂದಿನಿಂದ ಕೊಡಗುಜಿಲ್ಲೆಯಲ್ಲಿ ಸೇವೆಯ ಆರಂಭ ಮಾಡಿದೆ, ಸಾರ್ವಜನಿಕರು ತಮ್ಮ ಸಮಸ್ಯೆಗಳ ಆವ್ಹಾಲುಗಳನ್ನು ನಮ್ಮ ಈ ಕಚೇರಿಗೆ ನೇರವಾಗಿ ತಲುಪಿಸಬಹುದು.  ನಮ್ಮ ಸಲಹೆಗಾರರು ವಾರದ ಎಲ್ಲಾ ದಿವಸಗಳು ನಮ್ಮ ಕಚೇರಿಯಲ್ಲಿ ಇರುತ್ತಾರೆ. ನಾನು ಕ್ಷೇತ್ರ ಮೈಸೂರು,ಕೊಡಗಿನ ಜನರ […]

Continue Reading
ಅತೀ ಸಣ್ಣ ಜನಾಂಗಗಳ ಏಳಿಗೆಗೆ ಶ್ರಮಿಸುವುದು ನಮ್ಮ ಹೊಣೆ: ಅರಮನೆ ಪಾಲೆ ಜನಾಂಗದ ಕ್ರೀಡಾಕೂಟದಲ್ಲಿ ಶಾಸಕ ಮಂಥರ್‌ಗೌಡ

ಅತೀ ಸಣ್ಣ ಜನಾಂಗಗಳ ಏಳಿಗೆಗೆ ಶ್ರಮಿಸುವುದು ನಮ್ಮ ಹೊಣೆ: ಅರಮನೆ ಪಾಲೆ ಜನಾಂಗದ ಕ್ರೀಡಾಕೂಟದಲ್ಲಿ ಶಾಸಕ ಮಂಥರ್‌ಗೌಡ

08/12/202408/12/2024nadubadenews@gmail.comLeave a Comment on ಅತೀ ಸಣ್ಣ ಜನಾಂಗಗಳ ಏಳಿಗೆಗೆ ಶ್ರಮಿಸುವುದು ನಮ್ಮ ಹೊಣೆ: ಅರಮನೆ ಪಾಲೆ ಜನಾಂಗದ ಕ್ರೀಡಾಕೂಟದಲ್ಲಿ ಶಾಸಕ ಮಂಥರ್‌ಗೌಡ

ಮೂರ್ನಾಡು, ಡಿ.08: ಅತೀ ಕಡಿಮೆ ಜನಸಂಖ್ಯೆಯಲ್ಲಿರುವ ಜನಾಂಗಳನ್ನು ಸಾಂವಿಧಾನಿಕವಾಗಿ ರಕ್ಷಿಸುವುದು ಸರ್ಕಾರ ಮತ್ತು ನಾಗರೀಕ ಸಮಾಜದ ಹೊಣೆ ಎಂದು ಮಡಿಕೇರಿ ಶಾಸಕ ಡಾ, ಮಂಥರ್‌ ಗೌಡ ಅಭಿಪ್ರಾಯ ಪಟ್ಟರು. ಕೊಡಗು ಮೂಲನಿವಾಸಿ ಅರಮನೆ ಪಾಲೆ ಸಮಾಜದ ವಾರ್ಷಿಕ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊಡಗಿ ಮೂಲ ನಿವಾಸಿಯಾಗಿರುವ ಅರಮನೆ ಪಾಲೆ ಜನಾಮಗವು ಕೊಡವ ಸಂಸ್ಕೃತಿಯ ಭಾಗವಾಗಿದ್ದಾರೆ. ನಾನಾ ಕಾರಣಗಳಿಂದ ಜನಾಂಗದ ಸಂಖ್ಯೆಯೂ ಕ್ಷೀಣೀಸುತ್ತಿದ್ದು, ಇವರ ಸಂವಿಧಾನ ಬದ್ದ ಹಕ್ಕುಗಳಿಗಾಗಿ ಸರ್ಕಾರ ಸದಾ ಸಿದ್ದವಿದೆ, ಜನಾಂಗದ ಸಬಲೀಕರಣಕ್ಕೆ  ಕಾನೂನಿನ […]

Continue Reading
ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ, ಒಂದು ಲಕ್ಷದ ಹತ್ತು ಸಾವಿರ ಕಿ.ಮಿ. ರಸ್ತೆಯಿರುವ ಕೊಡಗಿನಲ್ಲಿ, ಪೂರ್ಣ ಪ್ರಮಾಣದ ಕಾಮಗಾರಿಗೆ ಕಾಲಾವಕಾಶ ಬೇಕಿದೆ: ಶಾಸಕದ್ವಯರ ಕಳಕಳಿ.

ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ, ಒಂದು ಲಕ್ಷದ ಹತ್ತು ಸಾವಿರ ಕಿ.ಮಿ. ರಸ್ತೆಯಿರುವ ಕೊಡಗಿನಲ್ಲಿ, ಪೂರ್ಣ ಪ್ರಮಾಣದ ಕಾಮಗಾರಿಗೆ ಕಾಲಾವಕಾಶ ಬೇಕಿದೆ: ಶಾಸಕದ್ವಯರ ಕಳಕಳಿ.

08/12/202408/12/2024nadubadenews@gmail.comLeave a Comment on ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ, ಒಂದು ಲಕ್ಷದ ಹತ್ತು ಸಾವಿರ ಕಿ.ಮಿ. ರಸ್ತೆಯಿರುವ ಕೊಡಗಿನಲ್ಲಿ, ಪೂರ್ಣ ಪ್ರಮಾಣದ ಕಾಮಗಾರಿಗೆ ಕಾಲಾವಕಾಶ ಬೇಕಿದೆ: ಶಾಸಕದ್ವಯರ ಕಳಕಳಿ.

ವಿರಾಜಪೇಟೆ, ಡಿ. 08: ಗುಡ್ಡಗಾಡು ಪ್ರದೇಶವಾಗಿರುವ ಕೊಡಗಿನಲ್ಲಿ, ಇಲಾಖೆಯ ಅಂಕಿ ಅಂಶದ ಪ್ರಕಾರ ಸುಮಾರು ಒಂದು ಲಕ್ಷದ ಹತ್ತು ಸಾವಿರ ಕಿಲೋಮೀಟರ್‌ ರಸ್ತೆ ಇದ್ದು, ಮತ್ತಷ್ಟು ಹೊಸ ರಸ್ತೆಗಳು ಈ ಪಟ್ಟಿಗೆ ಸೇರಲಿವೆ.  ರಸ್ತೆಗಳ ಅಭಿವೃದ್ದಿ ಕಾಮಗಾರಿಯೂ  ಈಗಾಗಲೇ ಸಮರೋಪಾದಿಯಲ್ಲಿ ಸಾಗುತ್ತಿದ್ದು, ಪೂರ್ಣಗೊಳ್ಳಲು ಸಾಕಷ್ಟು ಕಾಲಾವಕಾಶ ಬೇಕಿದೆ. ಸಾರ್ವಜನಿಕರೂ ಕೂಡ ನಮ್ಮೊಂದಿಗೆ ತಾಳ್ಮೆಯಿಂದ ಕೈ  ಜೋಡಿಸಿದರೆ  ಕೆಲವೇ ಸಮಯದಲ್ಲಿ ಕೊಡಗಿನಲ್ಲಿ ಸಮರ್ಪಕ ರಸ್ತೆ ನಿರ್ಮಾಣ ಸಾಧ್ಯವಾಗಲಿದೆ ಎಂದು ಶಾಶಕದ್ವಯರಾದ ಅಜ್ಜಿಕುಟ್ಟಿರ ಪೊನ್ನಣ್ಣ ಹಾಗೂ ಡಾ. ಮಂಥರ್‌ ಗೌಡ […]

Continue Reading

Posts navigation

Older posts
Newer posts
nadubadenews | Theme: News Portal by Mystery Themes.
error: Content is protected !!
WhatsApp us
Go to mobile version