ಸಹಾಯಕ ಸರ್ಕಾರಿ ಅಭಿಯೋಜಕ ಕೆ.ಧನಂಜಯ ಕುಮಾರ್ ಆಡಳಿತಾತ್ಮಕ ಕಾರಣದಲ್ಲಿ ವರ್ಗಾವಣೆ ಆದರೂ, ಸ್ಥಳ ಖಾಲಿ ಇಲ್ಲದೆ ಅತಂತ್ರ.
ಮಡಿಕೇರಿ, ನ.28: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ನವರನ್ನು ಅಪಮಾನಿಸಿದ ಆರೋಪಿಗೆ ಜಾಮೀನು ನೀಡಲು ನಿಯಮಬಾಹಿರವಾಗಿ ಸಹಾಯ ಮಾಡಿದ ಆರೋಪ ಹೊತ್ತಿರುವ, ಮಡಿಕೇರಿ ಪ್ರಧಾನ ಸಿ.ಜೆ, ಜೆ.ಎಂ.ಎಫ್.ಸಿ. ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ, ಕೆ.ಧನಂಜಯಕುಮಾರ್ರನ್ನು ವರ್ಗಾವಣೆ ಮಾಡಲಾಗಿದೆ. ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನಿರ್ದೇಶಕರಾದ ಅಂಜಲಿದೇವಿಯವರು ಆಡಳಿತಾತ್ಮಕ ಹಿತದೃಷ್ಟಿಯಿಂದ ಧನಂಜಯರವರನ್ನು ಸಿಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ವಿರಾಜಪೇಟೆ ಇಲ್ಲಿಗೆ ವರ್ಗ ಮಾಡಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ. ವಿರಾಜಪೇಟೆಯಲ್ಲಿ ಈಗಾಗಲೇ ಮತ್ತೊಬ್ಬರು ಕರ್ತವ್ಯದಲ್ಲಿ […]
Continue Reading


