ಸಾಹಿತ್ಯ ಕೃಷಿಯಲ್ಲಿ ಮಹಿಳೆಯರ ಮೇಲುಗೈ ಶ್ಲಾಘನೀಯ -ಮಂಡೇಪಂಡ ಸುಗುಣ ಮುತ್ತಣ್ಣ…

ಗೋಣಿಕೊಪ್ಪ ಜೂ 02(Nadubade News): ಈ ಹಿಂದೆ  ಸಮಾಜಮುಖಿ ಚಟುವಟಿಕೆಗಳಲ್ಲಿ ಮಹಿಳೆಯರು ಕಡಿಮೆ ಸಂಖ್ಯೆಯಲ್ಲಿ ತಮ್ಮನ್ನು  ತೊಡಗಿಸಿಕೊಳ್ಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕೊಡವ ಸಾಹಿತ್ಯ ಕ್ರಷಿಯಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ಮಹಿಳೆಯರೇ ಅತೀ ಹೆಚ್ಚು ಸಾಧನೆಗೈಯ್ಯುತ್ತಿರುವುದು ಶ್ಲಾಘನೀಯ ಎಂದು ಕಾವೇರಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಮಂಡೇಪಂಡ ಸುಗುಣ ಮುತ್ತಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.       ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದು ನಾಡಿನ ಪ್ರತಿಷ್ಠಿತ ಸಂಸ್ಥೆ ಎನಿಸಿಕೊಂಡಿರುವ ‘ಕೊಡವ ತಕ್ಕ್ ಎಳ್ತ್‌ಕಾರಡ ಕೂಟ’ ಹಾಗೂ ‘ಕಾವೇರಿ ಎಜುಕೇಷನ್ ಸೊಸೈಟಿಯ’ ಜಂಟಿ ಆಶ್ರಯದಲ್ಲಿ ಗೋಣಿಕೊಪ್ಪ […]

Continue Reading

ವಿರಾಜಪೇಟೆ ಪೌರಕಾರ್ಮಿಕರಿಗೆ ಉಣಬಡಿಸಿದ ಶಾಸಕ, ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ …

ವಿರಾಜಪೇಟೆ.ಜೂ.02(Nadubade News): ವಿರಾಜಪೇಟೆಯ ಮಾನ್ಯ ಶಾಸಕರ ಮನೆಯಲ್ಲಿ, ವಿರಾಜಪೇಟೆ ಪುರಸಭೆಯ ಪೌರಕಾರ್ಮಿಕರಿಗಾಗಿ ಏರ್ಪಡಿಸಿದ ವಿಶೇಷ ಔತಣಕೂಟದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆಗಿರುವ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಪೌರಕಾರ್ಮಿಕರಿಗೆ ಪ್ರೀತಿಯಿಂದ ತಾವೇ ಸ್ವತಃ ಊಟ ಬಡಿಸಿದರು. ಪೌರ ಕಾರ್ಮಿಕರ ಕಷ್ಟ ಸುಖಗಳನ್ನು ವಿಚಾರಿಸುತ್ತ ಅವರ ಅಹವಾಲುಗಳನ್ನು ಆಲಿಸುತ್ತಾ ಮಾತನಾಡಿದ ಮಾನ್ಯ ಶಾಸಕರು, ಪುರಸಭೆ ವ್ಯಾಪ್ತಿಯ ಎಲ್ಲಾ ಸಾರ್ವಜನಿಕರು ಆರೋಗ್ಯದಿಂದಿರಲು ಮತ್ತು ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಪ್ರದೇಶಗಳು ಸ್ವಚ್ಛತೆಯಿಂದ ಇರಲು ಈ ಪೌರಕಾರ್ಮಿಕರ ಕೊಡುಗೆ […]

Continue Reading

ಬೂಕರ್ ವಿಜೇತ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ…

ಬೆಂಗಳೂರು, ಜೂ.02:  (nadubadenews): ಕನ್ನಡಕ್ಕೆ ಬೂಕರ್ ಪ್ರಶಸ್ತಿ ಗೆಲ್ಲುವ ಮೂಲಕ ಸಾಹಿತ್ಯ ಲೋಕಕ್ಕೆ ಹಿರಿಮೆ ತಂದ, ಬಾನು ಮುಷ್ತಾಕ್ ಮತ್ತು ದೀಪ ಬಾಸ್ತಿ ಅವರಿಗೆ ಸರ್ಕಾರದಿಂದ ತಲಾ 10ಲಕ್ಷ ಬಹುಮಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.   ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರದ ಪರ   ಅಭಿನಂದಿಸಿ, ಸನ್ಮಾನಿಸಿ ಅವರು  ಮಾತನಾಡಿದರು.  ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ […]

Continue Reading

ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ…

ಮಡಿಕೇರಿ ಜೂ02(Nadubade News): ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಮೂವರು ಪತ್ರಕರ್ತರು ಭಾಜನರಾಗಿದ್ದಾರೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    ಹಿರಿಯ ಪತ್ರಕರ್ತ ಕೆ.ಬಿ.ಮಹಂತೇಶ್ ಅವರ ಸ್ಮರಣಾರ್ಥ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನೀಡುವ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ರೂ.7 ಕೋಟಿ ವೆಚ್ಚದ ಜರ್ಮನ್ ತಂತ್ರಜ್ಞಾನದ ತಡೆಗೋಡೆ ಪೂರ್ಣಗೊಳ್ಳುವುದು ಎಂದು?’ ಎಂಬ ವರದಿಗೆ ಹೆಚ್.ಜೆ.ರಾಕೇಶ್ ಪಡೆದುಕೊಂಡಿದ್ದಾರೆ.    ಕೋವ‌ರ್‌ಕೊಲ್ಲಿ ಇಂದ್ರೇಶ್ […]

Continue Reading

ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣರವರ ಮಧ್ಯಸ್ಥಿಕೆ: ಪ್ರತಿಭಟನೆಯನ್ನು ಅರ್ಧದಲ್ಲೇ ಕೈ ಬಿಟ್ಟ ವಿರಾಜಪೇಟೆ ಪುರಸಭೆ ನೌಕರರು…   

ವಿರಾಜಪೇಟೆ ಜೂ.01 (Nadubade News): ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ (ರಿ) ವತಿಯಿಂದ, ರಾಜ್ಯಾದ್ಯಂತ ನಡೆಯುತ್ತಿರುವ ಅನಿರ್ದಿಷ್ಟ ಅವಧಿ ಮುಷ್ಕರದ ಭಾಗವಾಗಿ, ವಿರಾಜಪೇಟೆಯ ಪೌರ ಸೇವಾ ನೌಕರರು, ವಿರಾಜಪೇಟೆಯ ಪುರಾಸಭೆ ಆವರಣದಲ್ಲಿ ಮುಷ್ಕರದಲ್ಲಿ ತೊಡಗಿದರು.   ಪೌರ ಸೇವಾ ನೌಕರರ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಈ ಪ್ರತಿಭಟನೆ ನಡೆಯುತ್ತಿದೆ.    ವಿರಾಜಪೇಟೆಯಲ್ಲಿ ಪ್ರತಿಭಟನಾ ಸ್ಥಳಕ್ಕೆ ತೆರಳಿದ ಮಾನ್ಯ ಶಾಸಕರು, ಪುರಸಭೆ ನೌಕರರನ್ನು ಮಾತನಾಡಿಸಿ ಅವರ ಬೇಡಿಕೆಗಳನ್ನು ಆಲಿಸಿದರು. ಬಳಿಕ ವಿರಾಜಪೇಟೆಯಲ್ಲಿ […]

Continue Reading

 ಮಡಿಕೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ…

ಮಡಿಕೇರಿ. ಜೂ.01 (Nadubade News): ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರಕಾರಿ  ಪದವಿ ಪೂರ್ವ ಕಾಲೇಜು ಮತ್ತು ಸರಕಾರಿ ಪ್ರೌಢಶಾಲೆ, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ರಾಜಶ್ರೀ  ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜನ್ಮದಿನೋತ್ಸವ, ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ ಪ್ರಧಾನ  ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಮಡಿಕೇರಿಯ ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನ ದಿನಾಂಕ 04.06. 2025ರ ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ […]

Continue Reading