ಜಿಲ್ಲೆಯಲ್ಲಿ ಭಾರೀ ವಾಹನ  ಸಂಚಾರ ನಿರ್ಬಂಧ…

       ಮಡಿಕೇರಿ ಮೇ.27(Nadubade News): ಕೊಡಗು ಜಿಲ್ಲೆಯಲ್ಲಿ ಕಳೆದ 4-5 ವರ್ಷಗಳ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ. ಕೊಡಗು ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿರುತ್ತದೆ. ಪ್ರಸ್ತುತ ಮುಂಗಾರು ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿದೆ.     ಆದ್ದರಿಂದ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿಗಳ ರಕ್ಷಣೆ ಹಾಗೂ ಪ್ರಯಾಣಿಕರ […]

Continue Reading

  ವಿಧಾನಸೌಧ  ಮಾರ್ಗದರ್ಶಿ ನಡಿಗೆ, ಐತಿಹಾಸಿಕ ಕಟ್ಟಡದ ಮಹತ್ವ ಸಾರುವ ಉದ್ದೇಶ…

 ಬೆಂಗಳೂರು,ಮೇ27(Nadubade News): ಕರ್ನಾಟಕದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ಸಂಕೇತ ಎನಿಸಿಕೊಂಡಿರುವ ವಿಧಾನಸೌಧವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ. ಐತಿಹಾಸಿಕ ಕಟ್ಟಡದ ಮಹತ್ವವನ್ನು ಪರಿಚಯಿಸುವ ನಿಟ್ಟಿನಲ್ಲಿ ʼವಿಧಾನಸೌಧ ಮಾರ್ಗದರ್ಶಿ ನಡಿಗೆʼ ಆರಂಭಿಸಲಾಗಿದೆ.    ಪ್ರತಿ 2ನೇ ಮತ್ತು 4ನೇ ಶನಿವಾರ ಹಾಗೂ ಎಲ್ಲ ಭಾನುವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. 16 ವರ್ಷ ಕೆಳಗಿನ ಮಕ್ಕಳಿಗೆ ಉಚಿತ ಪ್ರವೇಶವಿರಲಿದ್ದು, ಇದಕ್ಕೆ ಮೇಲ್ಪಟ್ಟವರಿಗೆ 50 ರೂ. ಶುಲ್ಕ ನಿಗದಿ ಮಾಡಲಾಗಿದೆ. ದಿನಕ್ಕೆ 300 ಪ್ರೇಕ್ಷಕರಿಗೆ ಮಾತ್ರ ಪ್ರವೇಶ […]

Continue Reading

ಗೋಣಿಕೊಪ್ಪ ಕಾವೇರಿ ಕಾಲೇಜ್‌ಲ್‌  ಕೊಡವ ತಕ್ಕ್ ಎಳ್ತ್‌ಕಾರಡ ಕೂಟತ್ರ ತರಾವರಿ ಕಾರ್ಬಾರ್…

    ಗೋಣಿಕೊಪ್ಪ, ಮೇ 27(‌Nadubade News): ಕೊಡವ ತಕ್ಕ್ ಎಳ್ತ್‌ಕಾರಡ ಕೂಟ ಪಿಂಞ ಗೋಣಿಕೊಪ್ಪ ಕಾವೇರಿ ಕಾಲೇಜ್’ರ ಕೂಟಾದನೆಲ್ ಇದೇ ತಾರೀಕ್ 31ನೇ ಚೆನಿಯಾಚೆ ಪೊಲಾಕ 10-00 ಗಂಟೆಕ್ ಗೋಣಿಕೊಪ್ಪ ಕಾವೇರಿ ಕಾಲೇಜ್’ರ ಸೆಮಿನಾರ್ ಹಾಲ್’ಲ್ ‘ಕೊಡವ ತಕ್ಕ್ ಎಳ್ತ್‌ಕಾರಡ ಕೂಟ’ತ್ರ ‘ಜನಪ್ರಿಯ ಕೊಡವ ಸಾಹಿತ್ಯ ಮಾಲೆ ಯೋಜನೆ’ಲ್  ಉಳುವಂಗಡ ಕಾವೇರಿ ಉದಯ ಎಳ್ದ್’ನ  190ನೆ ಮೊಟ್ಟ್’ರ , 17 ಎಳ್ತ್‌ಕಾರ ಎಳ್ದ್’ನ 191ನೆ ಮೊಟ್ಟ್’ರ ಪಿಂಞ ಕೊಟ್ಟಂಗಡ ಕವಿತ ವಾಸುದೇವ ಎಳ್ದ್’ನ  192ನೇ ಮೊಟ್ಟ್’ರ ಪುದಿಯ […]

Continue Reading

ಬೂಕರ್‌ ಪ್ರಶಸ್ತಿ ಪಡೆದ ದೀಪಬಸ್ತಿನಾಣಯ್ಯ ಮತ್ತು ಬಾನು ಮುಷ್ತಾಕ್‌ ಅವರಿಗೆ ಅಭಿನಂದನೆಗಳು…

Continue Reading

ಕಳೆದ 24 ಗಂಟೆಗಳಲ್ಲಿ ಕೊಡಗಿನ ಮಳೆಯ ಸರಾಸರಿ ಪ್ರಮಾಣ…

ಮಡಿಕೇರಿ,ಮೇ26(Nadubade News): ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ ಹೀಗಿದೆ: ಮಡಿಕೇರಿ ಕಸಬಾ 169, ನಾಪೋಕ್ಲು 162.20, ಸಂಪಾಜೆ 17, ಭಾಗಮಂಡಲ 225, ವಿರಾಜಪೇಟೆ 157.60, ಅಮ್ಮತ್ತಿ 153, ಹುದಿಕೇರಿ 138, ಶ್ರೀಮಂಗಲ 153, ಪೊನ್ನಂಪೇಟೆ 111, ಬಾಳೆಲೆ 79.12, ಸೋಮವಾರಪೇಟೆ 116, ಶನಿವಾರಸಂತೆ 100, ಶಾಂತಳ್ಳಿ 154, ಕೊಡ್ಲಿಪೇಟೆ 80.60, ಕುಶಾಲನಗರ 76.60, ಸುಂಟಿಕೊಪ್ಪ 128.20 ಮಿ.ಮೀ.ಮಳೆಯಾಗಿದೆ.   ಹಾರಂಗಿ ಜಲಾಶಯದ ನೀರಿನ ಮಟ್ಟ     ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ […]

Continue Reading

 ಬೆಂಗಳೂರ್‌ ಕೊಡವ ಸಮಾಜ ಪುದಿಯಾಮೆರ ಆಡಳಿತಕ್ ಬಾಳೆಯಡ ಕರುಣ್ ಕಾಳಪ್ಪ ಕೂಟ್‌ಕಾರಳ ಗೆಲ್ಲ್‌ಚಿಡನ…

(nadubadenews) (ಜಾಹಿರಾತ್‌) ಬದಲಾವಣೆ ಎಣ್ಣೋದ್‌ ಉಲಗ ನೇಮ, ಇಲ್ಲಿ ಕಾಲಕೊತ್ತನ್ನಕೆ ಎಲ್ಲವೂ ಬದಲಾಪ, ಬದಲಾಂಡು. ಪುದಿಯ ನೀರ್‌ ಬಪ್ಪಕ, ಪಳಿಯ ನೀರ್‌ ತೊಕ್ಕಿಪೋಪ, ಪಳಿಯ ಬೇರುಳ್ಳ ಮರತ್‌ ಪುದಿಯ ಚಿಗ್‌ರೆಲೆ ಬಂದಕೇ ಮರಕೋರ್‌ ಲಕ್ಷಣ.  ಇನ್ನತ ಬದಲಾವಣೆ ನಂಗಡ ಕೊಡವಾಮೆರ ಒಳಿಯವೂ ಬೋಂಡ್ಯಚ್ಚಕ್‌ ಆಯಿತ್‌ ಮಿಂಞಕ್‌ ಆಪದೂ ಉಂಡ್.‌    ಇಕ್ಕ ನಂಗಡ ‘ಐತಿಹಾಸಿಕ ಕೊಡವಾಮೆ ಬಾಳೊ’ ಆನ ಸಮಯತಿಂಜ ನೋಟಿ, ಕೊಡವಡಲ್ಲಿ ಪಿಂಞ ಕೊಡವ ಸಮಾಜತೂ  ಸುಮಾರ್‌  ಬದಲಾವಣೆರ ಅಲೆ ಬಂದನಕೆ ಎದ್ದ್‌ ಕಂಡಂಡುಂಡ್. ಆ […]

Continue Reading

ಕೊಡಗಿನಲ್ಲಿ ಮಳೆ ಹಿನ್ನಲೆ ಸಾಹಸ ಚಟುವಟಿಕೆಗಳಿಗೆ ನಿರ್ಭಂಧ – ಜಿಲ್ಲಾಧಿಕಾರಿ ವೆಂಕಟ್ ರಾಜಾ ಕಟ್ಟುನಿಟ್ಟಿನ ಆದೇಶ…

 ಮಡಿಕೇರಿ ಮೇ.26(Nadubade News):  ಈ  ಮುಂಗಾರು ಅವಧಿಯಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಸಾರ್ವಜನಿಕರು/ಪ್ರವಾಸಿಗರು ಜಿಲ್ಲೆಯ ವಿವಿಧ ಜಲಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು, ನೀರಿನಲ್ಲಿ ಇಳಿಯುವುದು, ಈಜುವುದು, ಮೋಜು, ಮಸ್ತಿ ಇತ್ಯಾದಿ ಚಟುವಟಿಕೆಗಳನ್ನು ನಡೆಸುತ್ತಿರುವುದರಿಂದ ನೀರಿನಲ್ಲಿ ಮುಳುಗಿ ದುರ್ಮರಣ ಹೊಂದಿರುವಂತಹ ಪ್ರಕರಣಗಳು  ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ.      ಸಾರ್ವಜನಿಕ ಹಿತದೃಷ್ಟಿಯಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ಜಲಪಾತಗಳು, ಝರಿ, ನದಿ, […]

Continue Reading