ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ…
ಮಡಿಕೇರಿ ಮೇ.24(Nadubade News): ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿರುವ ಸಮಾಜ ಕಲ್ಯಾಣ ಇಲಾಖಾ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಲ್ಲಿ 2025-26ನೇ ಸಾಲಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನಲ್ಲಿ ಸೋಮವಾರಪೇಟೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಯಾವುದೇ ಶುಲ್ಕವಿಲ್ಲದೇ ಸರ್ಕಾರದ ವತಿಯಿಂದ ಊಟ, ವಸತಿ, ಸಮವಸ್ತ್ರ, ಶೂ-ಸಾಕ್ಸ್, ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, […]
Continue Reading