https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

Category: News, Informatin , Enteetinement and Advertisement

News, Informatin , Enteetinement and Advertisement

ಸಕಾಲ ಅರ್ಜಿಗಳನ್ನು ಕಾಲಮಿತಿಯಲ್ಲಿ ಪರಿಹರಿಸಲು  ಜಿಲ್ಲಾಧಿಕಾರಿ ಸೂಚನೆ…

ಸಕಾಲ ಅರ್ಜಿಗಳನ್ನು ಕಾಲಮಿತಿಯಲ್ಲಿ ಪರಿಹರಿಸಲು  ಜಿಲ್ಲಾಧಿಕಾರಿ ಸೂಚನೆ…

14/05/202514/05/2025nadubadenews@gmail.comLeave a Comment on ಸಕಾಲ ಅರ್ಜಿಗಳನ್ನು ಕಾಲಮಿತಿಯಲ್ಲಿ ಪರಿಹರಿಸಲು  ಜಿಲ್ಲಾಧಿಕಾರಿ ಸೂಚನೆ…

   ಮಡಿಕೇರಿ ಮೇ.14(Nadubade News): ವಿವಿಧ ಇಲಾಖೆಗೆ ಸಕಾಲ ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಾಲಮಿತಿಯಲ್ಲಿ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.         ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಸಂಬಂಧ ಅಧಿಕಾರಿಗಳ ಜೊತೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.       ಸಕಾಲ ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಕಾಲದಲ್ಲಿ ಮಾಹಿತಿ ಒದಗಿಸಬೇಕು. ತಮ್ಮ ಹಂತದಲ್ಲಿ ಕೆಲಸ […]

Continue Reading

ಪ್ರಾದೇಶಿಕ ಸೇನೆ ಸೇರಲು ಅರ್ಜಿ ಸಲ್ಲಿಕೆ ಆರಂಭ…

14/05/202514/05/2025nadubadenews@gmail.comLeave a Comment on ಪ್ರಾದೇಶಿಕ ಸೇನೆ ಸೇರಲು ಅರ್ಜಿ ಸಲ್ಲಿಕೆ ಆರಂಭ…

ಮಡಿಕೇರಿ, ಮೇ 14 (Nadubade News): ಆಪರೇಷನ್ ಸಿಂಧೂರ  ಕಾರ್ಯಾಚರಣೆ ಹಿನ್ನೆಲೆಯಲ್ಲಿ ಪ್ರಾದೇಶಿಕ ಸೇನೆ (ಟೆರಿಟೊರಿಯಲ್ ಆರ್ಮಿ) ಗೆ ಸೇರ್ಪಡೆಗೆ ಸರ್ಕಾರ ಅವಕಾಶ ಕಲ್ಪಿಸಿದೆ. 18-42 ವಯಸ್ಸಿನ (ಜೂನ್ 10ಕ್ಕೆ 18 ವರ್ಷ ತುಂಬಿದ, 42 ವರ್ಷ ದಾಟದ) ಮಾನ್ಯತೆ ಪಡೆದ ವಿವಿಯಿಂದ ಪದವಿ ಪಡೆದಿರುವವರು ಈ ಸೇನೆಗೆ ಸೇರಲು ಅರ್ಹರು.  ಆಸಕ್ತರು ಮೇ 12ರಿಂದ ಜೂ.10ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಜು.20ಕ್ಕೆ ಆನ್‌ಲೈನ್ ಮೂಲಕ ಪ್ರವೇಶ ಪರೀಕ್ಷೆ ನಡೆಯುವ ಸಂಭವವಿದೆ. ಹೆಚ್ಚಿನ ಮಾಹಿತಿಗಾಗಿ https://www.indianarmy.nic.in  ಅಥವಾ […]

Continue Reading

ಮೇ 16 ರಂದು ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ…

14/05/202514/05/2025nadubadenews@gmail.comLeave a Comment on ಮೇ 16 ರಂದು ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ…

      ಮಡಿಕೇರಿ ಮೇ.14(Nadubade News):  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರ ಸಂಘ, ಪುತ್ತೂರು ವಿಭಾಗ ವತಿಯಿಂದ ಮಹಾ ಮಾನವತಾವಾದಿ, ಸಂವಿಧಾನ ಶಿಲ್ಪಿ, ವಿಶ್ವರತ್ನ, ವಿಶ್ವಜ್ಞಾನಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಸಮಾರಂಭವು ಮೇ, 16 ರ ಶುಕ್ರವಾರದಂದು ಬೆಳಗ್ಗೆ 10.30 ಗಂಟೆಗೆ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ.         ಮೇ, 16 ರಂದು ಬೆಳಗ್ಗೆ 8.30 ಗಂಟೆಗೆ ಕೆಎಸ್‍ಆರ್‍ಟಿಸಿ ಬಸ್ ಘಟಕದಿಂದ ಭೀಮರಥ ಮೆರವಣಿಗೆ […]

Continue Reading
ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಸ್ಥಳೀಯ ಕಲಾವಿದರಿಂದ ಅರ್ಜಿ ಆಹ್ವಾನ…

ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಸ್ಥಳೀಯ ಕಲಾವಿದರಿಂದ ಅರ್ಜಿ ಆಹ್ವಾನ…

14/05/202514/05/2025nadubadenews@gmail.comLeave a Comment on ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಸ್ಥಳೀಯ ಕಲಾವಿದರಿಂದ ಅರ್ಜಿ ಆಹ್ವಾನ…

ಮಡಿಕೇರಿ ಮೇ.14(Nadubade News): ಕರ್ನಾಟಕ  ಅರೆಭಾಷೆ ಸಂಸ್ಕೃತಿ  ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ  20 ದಿನಗಳ ರಂಗ ತರಬೇತಿ ಶಿಬಿರ ನಡೆಯಲಿದೆ. ರಂಗ ಶಿಬಿರದಲ್ಲಿ ಹೆಸರಾಂತ ಸಂಪನ್ಮೂಲ ವ್ಯಕ್ತಿಗಳಿಂದ ಮುಖ್ಯವಾಗಿ ಅಭಿನಯ, ಮಾತುಗಾರಿಕೆ, ರಂಗ ವ್ಯಾಯಾಮ, ಸ್ವರಸಂಸ್ಕಾರ, ರಂಗ ಸಜ್ಜಿಕೆ, ವಸ್ತ್ರ ವಿನ್ಯಾಸ, ಸಂಗೀತ, ಬೆಳಕಿನ ಸಂಯೋಜನೆ, ಮೇಕಪ್, ಮಾತ್ರವಲ್ಲದೆ ಅರೆಭಾಷೆ ಸಾಹಿತ್ಯ, ಸಂಸ್ಕೃತಿ ಕಲಿಕೆಯ ಜೊತೆಗೆ ಪ್ರಸಿದ್ಧ ಅರೆಭಾಷೆ ನಾಟಕದ ಅಭ್ಯಾಸವೂ ಒಳಗೊಂಡಿದೆ.      ಶಿಬಿರದಲ್ಲಿ ಸಿದ್ಧಗೊಂಡ ನಾಟಕದ ಪ್ರದರ್ಶನವನ್ನು ರಾಜ್ಯದ ಮುಖ್ಯ ನಗರಗಳಲ್ಲಿ ಅಕಾಡೆಮಿಯು […]

Continue Reading
ಪ್ರಧಾನಮಂತ್ರಿ ಆವಾಸ್ ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ…

ಪ್ರಧಾನಮಂತ್ರಿ ಆವಾಸ್ ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ…

14/05/202514/05/2025nadubadenews@gmail.comLeave a Comment on ಪ್ರಧಾನಮಂತ್ರಿ ಆವಾಸ್ ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ…

ಮಡಿಕೇರಿ ಮೇ.14(Nadubade News):  ಆರ್‍ಜಿಎಚ್‍ಸಿಎಲ್ ಬೆಂಗಳೂರು ಇವರ ಸೂಚನೆಯಂತೆ ಜಿಲ್ಲೆಯ ಮಡಿಕೇರಿ ನಗರಸಭೆ, ಕುಶಾಲನಗರ ಮತ್ತು ವಿರಾಜಪೇಟೆ ಪುರಸಭೆ ಹಾಗೂ ಸೋಮಾರಪೇಟೆ ಪಟ್ಟಣ ಪಂಚಾಯತಿಗಳಲ್ಲಿ 2021-22 ನೇ ಸಾಲಿನ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ನಗರ  ಯೋಜನೆಯಡಿ (ಬಿಎಲ್‍ಸಿ) ಆಯ್ಕೆಯಾಗಿ ಇದುವರೆಗೂ ಮನೆ ನಿರ್ಮಾಣ ಕಾಮಗಾರಿ ಆರಂಭಿಸದೇ ಇರುವ ಫಲಾನುಭವಿಗಳು ಕಾಮಗಾರಿಯನ್ನು ಆರಂಭಿಸಿ ಜಿಯೋಟ್ಯಾಗ್ ಮಾಡಿಸಿಕೊಳ್ಳಲು ಮೇ 31 ರವರೆಗೆ ಅಂತಿಮ ಅವಕಾಶ ನೀಡಲಾಗಿದೆ. ಈ ಪಿಎಂಎವೈ(ಯು) ಯೋಜನೆಯಡಿ 2015-16 ರಿಂದ 2021-22 ನೇ ಸಾಲಿನವರೆಗೆ ಆಯ್ಕೆಯಾಗಿ […]

Continue Reading
ಮಡಿಕೇರಿಯಲ್ಲಿ ಮೇ, 16 ರಂದು ಮಿನಿ ಉದ್ಯೋಗ ಮೇಳ…

ಮಡಿಕೇರಿಯಲ್ಲಿ ಮೇ, 16 ರಂದು ಮಿನಿ ಉದ್ಯೋಗ ಮೇಳ…

14/05/202514/05/2025nadubadenews@gmail.comLeave a Comment on ಮಡಿಕೇರಿಯಲ್ಲಿ ಮೇ, 16 ರಂದು ಮಿನಿ ಉದ್ಯೋಗ ಮೇಳ…

ಮಡಿಕೇರಿ ಮೇ.14(Nadubade News): ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ, 16 ರಂದು ಬೆಳಗ್ಗೆ 10.30 ಯಿಂದ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.     ಈ ಉದ್ಯೋಗ ಮೇಳದಲ್ಲಿ ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಪೆಂಟಾಟೆಕ್, ಮಡಿಕೇರಿ, ಇಬ್ಬನಿ ರೆಸಾಟ್ರ್ಸ್, ಮಡಿಕೇರಿ ಹಾಗೂ ಕ್ಲಬ್‍ಮಹೀಂದ್ರ ರೆಸಾಟ್ರ್ಸ್, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಇದರಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ […]

Continue Reading
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ…

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ…

13/05/202513/05/2025nadubadenews@gmail.comLeave a Comment on ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ…

ಸೋಮವಾರಪೇಟೆ, ಮೇ.13(Nadubade News): ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಸವನಹಳ್ಳಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಕಂಪ್ಯೂಟರ್ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.        ವಿದ್ಯಾರ್ಹತೆ ಎಸಿಎ, ಬಿಇ ಇನ್ ಕಂಪ್ಯೂಟರ್ ಸೈನ್ಸ್, ಎಂ.ಎಸ್ಸಿ ಇನ್ ಕಂಪ್ಯೂಟರ್ ಸೈನ್ಸ್ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಮೇ, 15 ಕೊನೆಯ ದಿನವಾಗಿದೆ. ಅರ್ಜಿಯನ್ನು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು, ಬಸವನಹಳ್ಳಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ […]

Continue Reading
ನಾಳೆ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ…

ನಾಳೆ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ…

13/05/202513/05/2025nadubadenews@gmail.comLeave a Comment on ನಾಳೆ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ…

ತಲಕಾವೇರಿ, ಮೇ.13(Nadubade News): ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ಮೇ, 14ರ ಬುಧವಾರದಂದು (ನಾಳೆ) ಮಧ್ಯಾಹ್ನ 2 ಗಂಟೆಯ ನಂತರ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ.  ಆದ್ದರಿಂದ ಸಾರ್ವಜನಿಕರು, ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.

Continue Reading
ಮೇ, 14 ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ…

ಮೇ, 14 ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ…

13/05/202513/05/2025nadubadenews@gmail.comLeave a Comment on ಮೇ, 14 ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ…

 ತಲಕಾವೇರಿ, ಮೇ.13(Nadubade News): ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ಮೇ, 14ರ ಬುಧವಾರದಂದು ಮಧ್ಯಾಹ್ನ 2 ಗಂಟೆಯ ನಂತರ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ.  ಆದ್ದರಿಂದ ಸಾರ್ವಜನಿಕರು, ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.

Continue Reading
ನಾಳೆ ಕೊಡಗಿನ ಹಲವೆಡೆ ವಿದ್ಯುತ್‌ ವ್ಯತ್ಯಯ…

ನಾಳೆ ಕೊಡಗಿನ ಹಲವೆಡೆ ವಿದ್ಯುತ್‌ ವ್ಯತ್ಯಯ…

13/05/202513/05/2025nadubadenews@gmail.comLeave a Comment on ನಾಳೆ ಕೊಡಗಿನ ಹಲವೆಡೆ ವಿದ್ಯುತ್‌ ವ್ಯತ್ಯಯ…

ಮಡಿಕೇರಿ ಮೇ 13(Nadubade News): ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ಈ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ಮೇ, 14 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮಡಿಕೇರಿ ನಗರ, ರಾಜಸೀಟ್, ಗದ್ದಿಗೆ, ಕೋಟೆ, ಕುಂಡಾಮೇಸ್ತ್ರಿ, ಓಂಕಾರೇಶ್ವರ, ಜಿ.ಟಿ ರಸ್ತೆ, ಕೆಎಸ್‌ಆರ್‌ಟಿಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳಮ್ಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ, ಮಕ್ಕಂದೂರು ಹಾಗೂ […]

Continue Reading

Posts navigation

Older posts
Newer posts
nadubadenews | Theme: News Portal by Mystery Themes.
error: Content is protected !!
WhatsApp us
Go to mobile version