ಡಿಪ್ಲೊಮಾ ಕೃಷಿ ಕೋರ್ಸ್‍ಗೆ ಅರ್ಜಿ ಆಹ್ವಾನ…

     ವಿರಾಜಪೇಟೆ, ಮೇ.10(ನಡುಬಾಡೆ ನ್ಯೂಸ್): ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್‍ಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್(4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು. ಪ್ರವೇಶ ಅರ್ಹತೆ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್‍ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.‍ಎಸ್.‍ಎಲ್‍.ಸಿ. […]

Continue Reading

‌              ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ…

 ವಿರಾಜಪೇಟೆ,ಮೇ,10(ನಡುಬಾಡೆ ನ್ಯೂಸ್):  ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯು ಸೋಮವಾರದಿಂದ ಆರಂಭಗೊಂಡಿದೆ. ಬೆಳಗ್ಗೆ 6.30 ರಿಂದ ಸಂಜೆ 6.30ರ ವರೆಗಿನ ಅವಧಿಯಲ್ಲಿ ಗಣತಿದಾರರು ಮನೆ- ಮನೆಗಳಿಗೆ ಭೇಟಿ ನೀಡುತ್ತಿದ್ದು, ಪರಿಶಿಷ್ಟ ಜಾತಿಯವರು ತಮ್ಮ ಮೂಲ ಜಾತಿ, ಶಿಕ್ಷಣ, ವರಮಾನ, ಉದ್ಯೋಗ ಮತ್ತು ಇನ್ನಿತರ ಪ್ರಮುಖ ಮಾಹಿತಿಯನ್ನು ತಪ್ಪದೇ ನೀಡಬೇಕು.      ಮೊದಲನೇ ಹಂತದಲ್ಲಿ ಮೇ 05 ರಿಂದ ಮೇ 17ರ ವರೆಗೆ ಮನೆ ಮನೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಎರಡನೇ ಹಂತದಲ್ಲಿ ಮೇ 19 ರಿಂದ ಮೇ 21ರ ವರೆಗೆ […]

Continue Reading

ಅಮೃತ ಯುವ ಮೊಗೇರ ಕ್ರಿಕೆಟ್ ಪಂದ್ಯಾವಳಿ…

     ಮಡಿಕೇರಿ, ಮೇ,10(ನಡುಬಾಡೆ ನ್ಯೂಸ್):‌ ಅಮೃತ ಯುವ ಮೊಗೇರ ಸಿದ್ದಾಪುರ ಅಮ್ಮತಿ ಹೋಬಳಿ ಇವರ ವತಿಯಿಂದ ಮೂರನೇ ಬಾರಿಗೆ  ರಾಜ್ಯ ಮಟ್ಟದ ಮೊಗೇರ ಕ್ರಿಕೆಟ್ ಪಂದ್ಯವು ಮೇ 17 ಹಾಗೂ18 ರಂದು ಮಡಿಕೇರಿಯ ಮ್ಯಾನ್ಸ್  ಕಾಂಪೌಂಡ್ ಮೈದಾನದಲ್ಲಿ ನಡೆಯಲಿದೆ , ಮೊಗೇರ ಬಾಂಧವರಿಗೆ ಮಾತ್ರ ಅವಕಾಶ ಇದ್ದು ಒಟ್ಟು  40 ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಪಂದ್ಯದ ಶುಲ್ಕ 3,000 ನಿಗದಿ ಪಡಿಸಲಾಗಿದ್ದು ಕ್ರೀಡಾ ಕೂಟದ ವಿನ್ನರ್ಸ್ ತಂಡಕ್ಕೆ 33,333 ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ […]

Continue Reading

ವಿರಾಜಪೇಟೆ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಚಿಮ್ಮಂಗಡ ಕೆ. ಪೂವಣ್ಣ ಆಯ್ಕೆ…

ವಿರಾಜಪೇಟೆ, ಮೇ ,09(ನಡುಬಾಡೆ ನ್ಯೂಸ್):‌ ಇತ್ತೀಚಿಗೆ ನಡೆದ ವಿರಾಜಪೇಟೆ ವಕೀಲರ ಸಂಘದ ಚುನಾವಣೆಯಲ್ಲಿಸಂಘದ ನೂತನ   ಅಧ್ಯಕ್ಷರಾಗಿ ಚಿಮ್ಮಂಗಡ ಕೆ ಪೂವಣ್ಣ, ಉಪಾಧ್ಯಕ್ಷರಾಗಿ ಬಾಚಟ್ಟಿರ ಎನ್. ಸುಬ್ಬಯ್ಯ, ಕಾರ್ಯದರ್ಶಿಯಾಗಿ ಎನ್.ಎಸ್.ಪ್ರಶಾಂತ್, ಜಂಟಿ ಕಾರ್ಯದರ್ಶಿಯಾಗಿ  ಬಿ.ಎನ್. ಜಗದೀಶ್. ಖಜಾಂಚಿಯಾಗಿ  ಹಾಜಿರಾ ಷರೀಫ್ ಎಂ. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೀತಿಯಂಡ ಪ್ರದ್ಯುಮ್ನ.  ಬಿ.ಅನುಪಮಾ ಕಿಶೋರ್.  ವಿಜಯಲಕ್ಷ್ಮಿ  ಸಿ.   ಪೊನ್ನಣ್ಣ ಸಿ. ಕೆ.   ಗೀತಾ ಬಿ.ಟಿ.  ವಿ.ಎಸ್. ಪ್ರೀತಮ್,  ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Continue Reading

ವಿರಾಜಪೇಟೆಯಲ್ಲಿ ಮೇ, 14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ…

 ಮಡಿಕೇರಿ ಮೇ.09(ನಡುಬಾಡೆ ನ್ಯೂಸ್): ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ  ಲೋಕಾಯುಕ್ತ ಅಧಿಕಾರಿಗಳು ಮೇ, 14 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ  ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು  ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ.        […]

Continue Reading

ಕೊಡಗು ಮೆಡಿಕಲ್‌ ಕಾಲೇಜಿಗೆ ಅಮೇರಿಕಾ ವೈದ್ಯರ ತಂಡ ಭೇಟಿ

ಮಡಿಕೇರಿ ಮೇ.09(nadubadenews):- ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಗೆ ಕೋವಿಡ್-19 ಸಂಧರ್ಭದಲ್ಲಿ “ಆಕ್ಸಿಜನ್ ಫಾರ್ ಇಂಡಿಯಾ” ಕಾರ್ಯಕ್ರಮದಡಿಯಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್‍ಗಳನ್ನು ಅಮೇರಿಕಾದ ಮೀರಾ ವೆಲ್ಸ್, ಡಾ.ಶುಭಾ ವರ್ಮಾ ಮತ್ತು ತಂಡದವರು ಕೊಡುಗೆಯಾಗಿ ನೀಡಲಾಗಿದ್ದು ಈ ಸಂಬಂಧ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಗೆ ಡಾ.ಮೀರಾ ವೆಲ್ಸ್ ಅವರ ಪತಿ, ಕೋರ್ಟ್‍ಲ್ಯಾಂಡ್ (ನಿರ್ದೇಶಕರು ಐಬಿಎಂ ಸಂಸ್ಥೆ)ನಿವೃತ ಐಎಎಸ್ ಅಧಿಕಾರಿಯಾದ ಎ.ಕೆ.ಮೊಣ್ಣಪ್ಪ ಮತ್ತು ಸ್ಥಳೀಯ ವೈದ್ಯರಾದ ಡಾ ಸಣ್ಣುವಂಡ ಕಾವೇರಪ್ಪ ಅವರು ಭೇಟಿ ನೀಡಿದರು. ಈ ಸಮಯದಲ್ಲಿ 2021 ರ […]

Continue Reading

ದಿ. ಮೈಸೂರು ಕಾಫಿ ಸಂಸ್ಕರಣ ಸಹಕಾರ ಸಂಘವು  ಬೆಳೆಗಾರಸ್ನೇಹಿ ಕಾರ್ಯ ಮಾಡಲಿದೆ : ಅಧ್ಯಕ್ಷ ಎ.ಎಸ್.‌ ಪೊನ್ನಣ್ಣ ಅಭಯ

   ಮೈಸೂರು, ಮೆ.09: (ನಡುಬಾಡೆ ನ್ಯೂಸ್)‌ :- ದಿ. ಮೈಸೂರು ಕಾಫಿ ಸಂಸ್ಕರಣ ಸಹಕಾರ ಸಂಘವು, ರೈತರ ಹಾಗೂ ಬೆಳೆಗಾಗರ ಸ್ನೇಹಿಯಾಗಿ ಮುಂದಿನ ದಿನಗಳಲ್ಲಿ ಯಶಸ್ಸಿನತ್ತ ನಡೆಯಲಿದೆ ಎಂದು ಸಂಘದ ಅಧ್ಯಕ್ಷರು, ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಪೊನ್ನಣ್ಣ ಅವರು ಸದಸ್ಯರಿಗೆ ಅಭಯ ನೀಡಿದರು.  ಮೈಸೂರು ಜಿಲ್ಲೆ ಯಾದವಗಿರಿಯ ಕೆಆರ್‌ಎಸ್‌ ರಸ್ತೆಯಲ್ಲಿರುವ ದಿ. ಮೈಸೂರು ಕಾಫಿ ಸಂಸ್ಕರಣ ಸಹಕಾರ ಸಂಘ ನಿಯಮಿತದ ಕಚೇರಿ ಆವರಣದಲ್ಲಿ  ನಡೆದ ಇಂದು 2024-25 ರ ಸಾಲಿನ ವಾರ್ಷಿಕ […]

Continue Reading

ಜಿಲ್ಲೆಯ ಸಮಸ್ಯೆಗಳನ್ನು ಪರಿಶೀಲಿಸಿ ಕೂಡಲೇ ಸರಿಪಡಿಸಲು ಸಂಸದ ಯದುವೀರ್ ಒಡೆಯರ್‌ ಸೂಚನೆ…

ಮಡಿಕೇರಿ,ಮೇ.08 (ನಡುಬಾಡೆ ನ್ಯೂಸ್):‌ ಮಡಿಕೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಸದ ಯದುವೀರ್ ಒಡೆಯರ್, ಮಡಿಕೇರಿ ಕಸ ವಿಲೇವಾರಿ ಘಟಕದ ಕಾಮಗಾರಿ ಶೀಘ್ರವಾಗಿ ಪ್ರಾರಂಭಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು. ಜೆಜೆಎಮ್ ಪ್ರಗತಿ ಕುರಿತು ಅಧಿಕಾರಿಯಿಂದ ಮಾಹಿತಿ‌ ಪಡೆದು ಜೆಜೆಎಮ್ ಕುರಿತು ದೂರುಗಳು ಸಾರ್ವಜನಿಕರಿಂದ ಬಂದಿದೆ.ಸಾಕಷ್ಟು ಕಡೆ ಕಳಪೆ ಕಾಮಗಾರಿ ನಡೆದಿರುವುದು ಗಮನಕ್ಕೆ ಬಂದಿದೆ ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಹೇಳಿದರು.ಬಿಎಸ್ಎನ್ಎಲ್ ಸಂಪರ್ಕ ಸಂಪೂರ್ಣ […]

Continue Reading

ಕಳಿರ ಕೂಡೆ ಬಾಳ್‌ರ ಬಟ್ಟೆಕೂ ಒತ್ತ್‌ ಕೊಡಿ : ಮೈಸೂರ್‌ ಮಕ್ಕಡ ಹಾಕಿನಮ್ಮೆಲ್‌  ಬಾಳೆಯಡ ಕರುಣ್‌ ಕಾಳಪ್ಪ

ಮೈಸೂರ್‌, ಮೆ.07: (ನಡುಬಾಡೆ ನ್ಯೂಸ್‌):- ಕೊಡವ ಮಕ್ಕ ಕಳಿ ತೆಳಿರ ಕೂಟ್‌ಕ್‌ ಬಾಳ್‌ರ ಬವುಸ್‌ಕೂ ಏತುವಾಪನ್ನಕೆ ತಯಾರಿ ಮಾಡ್ಯವಂಡೂ, ಹಾಕಿ ಕೂಡ್‌ನನಕೆ ಎಲ್ಲಾ ಕಳಿಲೂ ಬದ್‌ಕ್‌ ಪಿಂಞ ಬವುಸ್‌ ಉಂಡೇಂಗೂ ಎಲ್ಲಾರ್‌ಕೂ ಇಲ್ಲಿ ಚಾಕ್ರಿ ಕ್‌ಟ್ಟೋದ್‌ ಕಷ್ಟ. ಕಳಿಕಳಿತೆಳಿರ ಕೂಟ್‌ಲೇ ಚಾಕ್ರಿಕ್‌ ಒಪ್ಪನ್ನತ ತಯಾರಿನೂ ಮಕ್ಕ ಕಾಲೇಜ್‌ ಬದ್‌ಕ್‌ಲ್‌ ಇಪ್ಪಕಲೇ ಒತ್ತ ತಯಾರಿ ಮಾಡ್ಯವಂಡೂಂದ್‌, ಕೇಳಿಪೋನ ಸಮಾಜ ಸೇವಕ, ಬ್ಲೂಡಾಟ್‌ ಕಂಪೆನಿರ ನಿವೃತ್ತ ಪೆರಿಯ ಉಪಾಧ್ಯಕ್ಷ ಪಿಂಞ ಬೆಂಗಳೂರ್‌ರ ಉದ್ಯಮಿ ಬಾಳೆಯಡ ಕರುಣ್‌ಕಾಳಪ್ಪ ಅವು ಕೆಮಿ ತಕ್ಕ್‌ಪರ್ಂದತ್. […]

Continue Reading

ನಾಳೆ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ…

    ಮಡಿಕೇರಿ ಮೇ.07(ನಡುಬಾಡೆ ನ್ಯೂಸ್): ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು  ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಮೇ, 08 ಗುರುವಾರದಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.

Continue Reading