ಸೋಮವಾರಪೇಟೆ ರೈತ ಹೋರಾಟ ಸಮಿತಿಯಿಂದ, ಅಹೋರಾತ್ರಿ ಧರಣಿಗೆ ನಿರ್ಧಾರ…

     ಸೋಮವಾರಪೇಟೆ, ಏ.29:  ಸಿ & ಡಿ ಮತ್ತು ಸೆಕ್ಷನ್ 4 ವಿಷಯವಾಗಿ  ಕೆಲವು ಗ್ರಾಮಗಳಿಗೆ ಅರಣ್ಯ ಅಧಿಕಾರಿಗಳು ತೆರಳಿ ಸರ್ವೇ ಕಾರ್ಯವನ್ನು ಮಾಡುತ್ತಿದ್ದು, ಈ ವಿಷಯವು ಈಗಾಗಲೇ ರೈತ ಹೋರಾಟ ಸಮಿತಿ ಗಮನಕ್ಕೆ ಬಂದಿದ್ದು,     ಈ ಕುರಿತು ಸೋಮವಾರಪೇಟೆಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಎಲ್ಲಾ ಗ್ರಾಮದ ಅಧ್ಯಕ್ಷರು ಹಾಗೂ ಸದಸ್ಯರ ಸಮ್ಮುಖದಲ್ಲಿ ಚರ್ಚಿಸಲಾಗಿ,    ಇಲ್ಲಿಯವರೆಗೂ ಸಮಿತಿ ಮಾಡಿದ ಹೋರಾಟಗಳಿಗೆ ಸರ್ಕಾರ ಯಾವುದೇ ರೀತಿಯಲ್ಲಿ  ಸ್ಪಂದಿಸದ ಕಾರಣ ಮುಂದಿನ ಸೋಮವಾರ ಅಹೋರಾತ್ರಿ ಧರಣಿಯನ್ನು ಸೋಮವಾಪೇಟೆಯಲ್ಲಿ ಮಾಡುವಂತೆ ತೀರ್ಮಾನಿಸಲಾಗಿದೆ, […]

Continue Reading

 ಮೇ 03, 04 ಶ್ರೀ ಮಕ್ಕಿ ಶಾಸ್ತಾವು  ದೇವಡ ನಮ್ಮೆ…

ನಾಪೋಕ್‌, ಏ.29:  ಕೊಡವುರ ಕೇಳಿಪೋನ ಬೇತು ಶ್ರೀ ಮಕ್ಕಿ ಶಾಸ್ತಾವು ದೇವಡ ಎಡ್ಮ್ಯಾರ್‌ ನಮ್ಮೆ ನಾಳಂಕೆ ಮೇ 02 ಬೊಳ್ಯಾಚೆ ಲಿಂಜಿ 4ನೇ ನಾರಾಚೆಕೆತ್ತನೆ ನಡ್ಪ.  ನಾಳಂಕೆ 02ಲ್‌ ಬೈಟ್‌ 09 ಗಂಟೆಕ್‌ ದೇವಡ ಕೊಟ್ಟಿ ಪಾಡೋ, 03ನೇ ನಾಳಂಕೆ ಪೊಲಾಕ  11.30 ಗಂಟೆಕ್‌ ಎತ್ತ್‌ ಪೋರಾಟ್‌, ಅಂದೇ ಬೈಟ್‌ 09.30 ಗಂಟೆಕ್‌ ಶಾಸ್ತಾವು ದೇವಡ ಕೇಳಿ ಪೋನ  ಅಂದಿ ಬೊಳಕ್‌ ನಡ್ಪ. ಪಿತ್ಯಾಂದ್‌  04ನೇ ನಾರಾಚೆ ಪೊಲಾಕ 09.30 ಗಂಟೆಕ್‌  ಶ್ರೀ ಕಲ್ಯಾಟಜ್ಜಪ್ಪ ತೆರೆ ನಡ್ಪ. […]

Continue Reading

ನಾಳೆ ಸಿದ್ದಾಪುರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ…

ಮಡಿಕೇರಿ, ಏ.28: 66/33/11ಕೆ.ವಿ ವಿ.ವಿ ಕೇಂದ್ರ ವಿರಾಜಪೇಟೆಯಿಂದ ಹೊರಹೊಮ್ಮುವ 33/11ಕೆ.ವಿ ಸಿದ್ದಾಪುರ ಮಾರ್ಗದಲ್ಲಿ ಮಾರ್ಗದ ದುರಸ್ತಿ ಹಾಗೂ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ 33/11ಕೆ.ವಿ ಸಿದ್ದಾಪುರ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ  11 ಕೆ.ವಿ ಸಿದ್ದಾಪುರ, ನೆಲ್ಲಿಹುದಿಕೇರಿ, ಮೇಕೂರು, ಇಂಜಿಲಗೆರೆ, ಗುಹ್ಯ, ಮಾಲ್ದಾರೆ ಫೀಡರ್‍ನಲ್ಲಿ ಏಪ್ರಿಲ್, 29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.       ಆದ್ದರಿಂದ ಸಿದ್ದಾಪುರ, ಗುಹ್ಯ, ಮಾಲ್ದಾರೆ, ಕರಡಿಗೋಡು, ಇಂಜಿಲಗೆರೆ, ತೂಪನಕೊಲ್ಲಿ, ನೆಲ್ಲಿಹುದಿಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ […]

Continue Reading

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಕಾರ್ಯಕ್ರಮ…

 ಮಡಿಕೇರಿ, ಏ.28:  ದಿನಾಂಕ 29.04.2025 ನೇ ಮಂಗಳವಾರದಂದು ಬೆಳಗ್ಗೆ 10.30 ಗಂಟೆಗೆ  ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು,  ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು, ಮಡಿಕೇರಿ ಇವರ ಸಹಯೋಗದಲ್ಲಿ , ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು  ಸಭಾಂಗಣದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಎಲ್.ಎನ್. ಮುಕುಂದರಾಜ್ ಅವರಿಂದ ಚಳವಳಿ ಮತ್ತು ಸಾಹಿತ್ಯ ಅಂತರ್‌ಸಂಬಂಧ ಎಂಬ  ವಿಷಯದಲ್ಲಿ  ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.      ಮುಖ್ಯ ಅತಿಥಿಗಳಾಗಿ  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ  ಶ್ರೀ ಎಂ. […]

Continue Reading

ನಾಳೆ ಪಿಂಚಣಿ ದಿನ…

ಮಡಿಕೇರಿ ಏ.28: ಪಿಂಚಣಿ ದಿನವು ಏಪ್ರಿಲ್, 29 ರಂದು (ನಾಳೆ) ಬೆಳಗ್ಗೆ 11 ಗಂಟೆಗೆ ಮಡಿಕೇರಿ ತಾಲ್ಲೂಕು ಸಂಪಾಜೆ ಹೋಬಳಿ ಸಂಪಾಜೆ ನಾಡ ಕಚೇರಿಯಲ್ಲಿ ನಡೆಯಲಿದೆ. ಈ ದಿನದಂದು ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಮಾಸಾಶನಗಳ ಫಲಾನುಭವಿಗಳು ಕುಂದುಕೊರತೆಗಳನ್ನು ನೊಂದಾಯಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಪ್ರವೀಣ್ ಪಿ.ಸಿ. ಅವರು ತಿಳಿಸಿದ್ದಾರೆ.

Continue Reading

ವಿರಾಜಪೇಟೆಯ ಅಭಿವೃದ್ದಿ ಹೆಸರಲ್ಲಿ ಸರ್ಕಾರದ ಹಣ ಪೋಲು: ನಾಗರೀಕ ಸಮಿತಿ ಆರೋಪ

ವಿರಾಜಪೇಟೆ: ಎ:28: (ಕಿಶೋರ್‌ ಕುಮಾರ್‌ ಶೆಟ್ಟಿ) ನಗರದಲ್ಲಿ ರಸ್ತೆ ದುರಸ್ಥಿ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ, ಪಾದಚಾರಿ ರಸ್ತೆ, ಬೀದಿ ದೀಪ ಸೇರಿದಂತೆ  ಹಲವಾರು ಮೂಲಭೂತ ಸಮಸ್ಯೆಗಳಿದ್ದರೂ, ನಿರ್ಧಿಷ್ಟವಾದ ಯೋಜನೆಗಳಿಗೆ ವಿನಿಯೋಗವಾಗದೆ. ಅಭಿವೃದ್ದಿ ಹೆಸರಿನಲ್ಲಿ ಜನ ಸಮಾನ್ಯರ ತೆರಿಗೆ ಹಣ ಪೋಲಾಗುತ್ತಿದೆ,  ದುಂದುವೆಚ್ಚಕ್ಕೆ ಸರ್ಕಾರದ ಹಣ ಸಂದಾಯವಾಗುತ್ತಿದೆ. ಎಂದು ನಾಗರಿಕ ಸಮಿತಿಯು ಆರೋಪಿಸಿದೆ. ನಾಗರಿಕ ಸಮಿತಿ ವಿರಾಜಪೇಟೆ ವತಿಯಿಂದ ನಗರದ ದೊಡ್ಡಟ್ಟಿ ಚೌಕಿ ಬಳಿಯ ಕಛೇರಿಯಲ್ಲಿ ನಗರದ ಸಮಸ್ಯೆಗಳ ಚಿತ್ರಣವನ್ನು ಮುಖ್ಯಾಧೀಕಾರಿಗಳಿಗೆ ಮನದಟ್ಟು ಮಾಡಿರುವ ವಿಚಾರಕ್ಕೆ ಸಂಭದಿಸಿದಂತೆ […]

Continue Reading

ಏ.29 ರಂದು ಸಾರಿಗೆ ಅದಾಲತ್…

ಮಡಿಕೇರಿ ಏ.28:   ಪ್ರಾದೇಶಿಕ ಸಾರಿಗೆ ಕಚೇರಿ ಸಭಾಂಗಣದಲ್ಲಿ ಏಪ್ರಿಲ್, 29 ರಂದು ಮಧ್ಯಾಹ್ನ 3 ಗಂಟೆಗೆ ಸಾರಿಗೆ ಅದಾಲತ್ ನಡೆಯಲಿದೆ. ಸಾರ್ವಜನಿಕರು ಸಾರಿಗೆ ಇಲಾಖೆಯ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ ತಮ್ಮ ಕುಂದುಕೊರತೆಯ ಅಹವಾಲನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗರಾಜಚಾರ್ ಅವರು ಕೋರಿದ್ದಾರೆ.

Continue Reading

 ದೇಶ ಮತ್ತು ರಾಜ್ಯದಲ್ಲಿ ಹಾಕಿ ಜೀವಂತವಾಗಿರಲು ಕೊಡವರು ಕಾರಣ‌ :ಮುದ್ದಂಡ ಕಪ್ ಹಾಕಿ ನಮ್ಮೆಯ ಸಮಾರೋಪದಲ್ಲಿ ಗೃಹಸಚಿವ, ಡಾ.ಪರಮೇಶ್ವರ್ ಶ್ಲಾಘನೆ…

ಮಡಿಕೇರಿ ಏ.27 : ದೇಶ ಮತ್ತು ರಾಜ್ಯದಲ್ಲಿ ಹಾಕಿ ಕ್ರೀಡೆ ಜೀವಂತವಾಗಿರಲು ಕೊಡವರು ಕಾರಣ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶ್ಲಾಘಿಸಿದ್ದಾರೆ. ಕೊಡವ ಕುಟುಂಬ ತಂಡಗಳ ನಡುವಿನ ಮುದ್ದಂಡ ಕಪ್ ಹಾಕಿ ಉತ್ಸವದ ಅಂತಿಮ ಪಂದ್ಯಾವಳಿಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.       ಹಾಕಿ ಕ್ರೀಡೆಗೆ 4 ಸಾವಿರ ವರ್ಷಗಳ ಇತಿಹಾಸವಿದೆ, ಈಜಿಪ್ಟ್ ನಲ್ಲಿ ಆರಂಭಗೊಂಡ ಹಾಕಿ ಬ್ರಿಟಿಷರ ಮೂಲಕ ಭಾರತಕ್ಕೆ ಬಂತು. ಈ ಕ್ರೀಡೆ ಪ್ರಖ್ಯಾತಿಯನ್ನು ಪಡೆದು ದೇಶದ ಕೀರ್ತಿ ಮತ್ತು ಗೌರವವನ್ನು ಕಾಪಾಡಿದೆ. […]

Continue Reading

ಮುದ್ದಂಡ ಕಪ್ ಹಾಕಿ ನಮ್ಮೆ, ಚಾಂಪಿಯನ್ ಕಿರೀಟ ಹೊತ್ತ ಮಂಡೇಪಂಡ ಒಕ್ಕ…

ಮಡಿಕೇರಿ ಏ.27 : ಕೊಡವ ಕೌಟುಂಬಿಕ ‘ಮುದ್ದಂಡ ಕಪ್ ಹಾಕಿ ಉತ್ಸವ’ದ ಅಂತಿಮ ಪಂದ್ಯ ಮಳೆಯಿಂದ ಬಾಧಿತವಾಗಿ, ನಿಯಮಗಳಂತೆ ಪಂದ್ಯ ನಿಲುಗಡೆಗೂ ಮುನ್ನ ಏಕೈಕ ಗೋಲಿನ ಮುನ್ನಡೆ ಪಡೆದಿದ್ದ ‘ಮಂಡೇಪಂಡ’ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು. ಬೆಳ್ಳಿ ಮಹೋತ್ಸವದ ಪಂದ್ಯಾವಳಿಯ ಚಾಂಪಿಯನ್ ಪಟ್ಟವನ್ನು ಮಂಡೇಪಂಡ ಅಲಂಕರಿಸಿತು.  ಕಾರ್ಮೋಡಗಳು ಕವಿದ ವಾತಾವರಣದ ನಡುವೆ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಪ್ರೇಕ್ಷಕರ ಹರ್ಷೋದ್ಘಾರಗಳ ನಡುವೆ ಮಂಡೇಪಂಡ ಮತ್ತು ಚೇಂದಂಡ ನಡುವಿನ ಪಂದ್ಯ ಅತ್ಯಂತ ಕುತೂಹಲಕಾರಿಯಾಗಿ ಆರಂಭಗೊಂಡಿತು. ಪಂದ್ಯದ ಆರಂಭಿಕ ಕ್ಷಣಗಳಲ್ಲೆ ಚೇಂದಂಡ […]

Continue Reading

ಅದ್ದೂರಿಯಾಗಿ ಚಾಲನೆಗೊಂಡ ಅಮ್ಮಣಂಡ ಕಪ್ ಐರಿ ಕೌಟುಂಬಿಕ ಕ್ರಿಕೆಟ್ ನಮ್ಮೆ …

ಮಡಿಕೇರಿ, ಏ. 25:  ಹೊದ್ದೂರು ಆಮ್ಮಣಂಡ ಕುಟುಂಬದ ವತಿಯಿಂದ 11ನೇ ವರ್ಷದ ಅಮ್ಮಣಂಡ ಕಪ್ “ಐರಿ ಕೌಟುಂಬಿಕ ನಮ್ಮೆ 2025ಕ್ಕೆ ಚಾಲನೆ ನೀಡಲಾಯಿತು. ಅಮ್ಮಣಂಡ ಹಾಗೂ ಐರಿ ಜನಾಂಗ ಬಾಂಧವರು ಮೂರ್ನಾಡು ಕಿರಿಯ ಪ್ರಾಥಮಿಕ ಶಾಲಾ ಆವರಣದಿಂದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿ ನಂತರ ಬಾಚೆಟ್ಟರ ದಿ. ಲಾಲು ಮುದ್ದಯ್ಯ ಮೈದಾನ ಪ್ರವೇಶ ಮಾಡಿದರು. ಕೊಡವ ಸಾಂಪ್ರದಾಯಿಕ ಉಡುಪು ಧರಿಸಿದ ಪುರುಷರು ಹಾಗೂ ಮಹಿಳೆಯರು ವಾಲಗದೊಂದಿಗೆ ದುಡಿಕೊಟ್ಟ್, ತಳಿಯತಕ್ಕಿ ಬೊಳಚದೊಂದಿಗೆ ಹೆಜ್ಜೆ ಹಾಕುತ್ತಾ ಸ್ಥಳೀಯ ಮೈದಾನಕ್ಕೆ ಆಗಮಿಸಿದರು. […]

Continue Reading